ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸರ್ಕಾರದ ನ್ಯಾಕ್ ಸಂಸ್ಥೆ ಯಲ್ಲಿ ತಾವರಗೇರಾ ಕಾಲೇಜು ಉತ್ತಮ ಶ್ರೇಣಿ ಹೊಂದಬೇಕೆಂಬ ಮಹದಾಸೆ ಹೊಂದಿರುವದಾಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು. ನಂತರ ಮಾತನಾಡಿ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಹಾಗೂ ಬದುಕುವ ರೀತಿಯನ್ನು ಕಲಿತುಕೊಳ್ಳಬೇಕೆಂದು ಹೇಳಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಯುವ ವಿದ್ಯಾರ್ಥಿಗಳಲ್ಲಿ ಇಚ್ಛಾ ಶಕ್ತಿ ಕೊರತೆ …
Read More »ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ …
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ನಾಗರಾಜ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು …
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಎ…
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಮೂರನೇ ಅವಧಿಗೆ ಮುದಗಲ್ ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗ…
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್…
ಮೂಡ ಹಗರಣವೇ ಅಲ್ಲ, ಸಿದ್ದರಾಮಯ್ಯರ ಪಾತ್ರ ಇಲ್ಲ : ಶರಣಬಸಪ್ಪ ದರ್ಶನಾಪುರ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮೂಡ ಒಂದು ಹಗರಣವೇ ಅಲ್ಲ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿ…
ಗಂಗಾವತಿ:- ಮಲ್ಲಪ್ಪ ಇಂಗಳದಾಳ ಗೆ ಆರಕ್ಷಕ ಕಲಾ ರತ್ನ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು:- ಗಂಗಾವತಿ ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲಪ್ಪ ಇಂಗಳದಾಳ ಇವರಿಗೆ ಬೆಂಗಳೂರಿನಲ್…
ಸುಪ್ರೀಂ ಕೋರ್ಟ್ ತೀರ್ಪು: “ಎಸ್ಸಿ, ಎಸ್ಟಿ ಸಮುದಾಯಕ್ಕೆ ಬದುಕುವ ಭರವಸೆ”
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಪರಿಶಿಷ್ಟ ಜಾತಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕು ಎಂದು ಮಾಡಿದ ಹೋರಾಟಕ್ಕೆ ಸುಪ್ರೀಂ ಕೋರ್ಟ…
ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಲಿಂಗಸೂಗೂರು ಜು 28:- 2024 ನೇ ಸಾಲಿನ ವಾರ್ಷಿಕ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿಯನ್ನ…
ಲಿಂಗಸಗೂರ:- ಕಾರು, ಬೈಕ್ ಡಿಕ್ಕಿ, ಸವಾರರಿಗೆ ಗಾಯ..!
ಲಿಂಗಸಗೂರು:- ಪಟ್ಟಣದ ಬಿಜೆಪಿ ಕಾರ್ಯಾಲಯದ ಮುಂಭಾಗದಲ್ಲಿ ಬೈಕ್ ಸವಾರರು ಕಾರಿನ ಮದ್ಯ ಡಿಕ್ಕಿ ಬೈಕ್ ಸವಾರರಿಗೆ ಗಂಭೀರ ಗಾ…
Recent Posts
ಮುದಗಲ್ ಪಟ್ಟಣದ ನಿವಾಸಿಗಳಿಗೆ ತೆರಿಗೆ ಹೆಚ್ಚಳ ಬರೆ…
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮುದಗಲ್ ಪಟ್ಟಣದ ನಿವಾಸಿಗಳಿಗೆ ಕೊರೊನಾ ಆರ್ಥಿಕ ಸಂಕಷ್ಟದ ನಡುವೆಯೇ ಆಸ್ತಿ ತೆರಿಗೆ ಹೆಚ್ಚಳ ಬರೆ ಹಾಕಲು ಮುದಗಲ್ ಪುರಸಭೆ, ಮುಂದಾಗಿದೆ ಸರಕಾರದ ಆದೇಶದಂತೆ ಪುರಸಭೆ ರೂಪಿಸಿರುವ ತೆರಿಗೆ ವಸತಿಗೆ 0.6% ಹಾಗೂ ವಾಣಿಜ್ಯಕ್ಕೆ 1.0%ರಷ್ಟು ಹಾಗೂ ಖಾಲಿ ಇರುವ ನಿವೇಶನಗಳಿಗೆ 0.5ರಷ್ಟು ತೆರಿಗೆ ಹೆಚ್ಚಿಸುವ ಕುರಿತು ಬುಧುವಾರ ಪಟ್ಟಣದ ಪುರಸಭೆಯಲ್ಲಿ ನಡೆದ ಪುರಸಭೆ ಅಧ್ಯಕ್ಷೆ ಅಮೀನಾ ಬೇಗಂ ಬಾರಿಗಿಡರವರ ಅಧ್ಯಕ್ಷತೆಯಲ್ಲಿ …
Read More »ತಾವರಗೇರಾದಲ್ಲಿ ಕಳ್ಳತನ:- ಮನೆಯವರು ‘ಜಾತ್ರೆಯಲ್ಲಿ’ “ಕಳ್ಳರು” ಮನೆಯಲ್ಲಿ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮನೆ ಬೀಗ ಮುರಿದು ಮನೆಯಲ್ಲಿದ್ದ ಬಂಗಾರ ಹಾಗೂ ನಗದು ಹಣ ಕಳ್ಳತನ ವಾದ ಘಟನೆ ಗುರುವಾರದಂದು ಜರುಗಿದ್ದು, ತಿಂಗಳೊಂದರಲ್ಲಿ ಇದು ಎರಡನೇ ಘಟನೆ ನಡೆದಿರುವುದು ಪಟ್ಟಣದ ಜನರ ಭಯ ಹಾಗೂ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ ಅಕ್ಕಿ ಯವರ ಓಣಿಯಲ್ಲಿಯ ಅಮರೇಗೌಡ ಪಾಟೀಲ್ ಎಂಬುವವರ ಮನೆಯಲ್ಲಿ ಕಳ್ಳತನ ಜರುಗಿದ್ದು. ಬುಧುವಾರದಂದು ಮನೆಯವರೆಲ್ಲ ಮನೆಗೆ ಬೀಗ ಹಾಕಿ ಉಮಲೂಟಿ ಜಾತ್ರೆಗೆ ತೆರಳಿದ್ದರು ಇಂದು ಬಂದು ಬಾಗಿಲು …
Read More »-
ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು …
Read More » -
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
-
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
-
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
-
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ