Thursday , September 19 2024
Breaking News

Recent Posts

ಮುದಗಲ್ : ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಗೆ ಚಾಲನೆ

ಮುದಗಲ್ : ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅದ್ದೂರಿ ಮೆರವಣಿಗೆ ತಾಲೂಕ ಬಿಜೆಪಿ ಯುವಮೊರ್ಚ ಅಧ್ಯಕ್ಷ  ಈಶ್ವರ ವಜ್ಜಲ್ ಚಾಲನೆ ನೀಡಿದರು. ಮೆರವಣಿಗೆ ಪಟ್ಟಣದ ನೀಲಕಂಠಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಚಾವಡಿ ಕಟ್ಟಿ, ಮಾರ್ಗವಾಗಿ ಪುರಸಭೆರಂಗಮಂದಿರ ತಲುಪಲಿದೆ.

Read More »

ಗುಮಗೇರಿಯಲ್ಲಿ ನಡೆದ 12 ನೇ ಕನ್ನಡ ಸಾಹಿತ್ಯ ಸಮ್ಮೇಳನ

  ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:  ಕನ್ನಡ ನಾಡು ನುಡಿ ಜಲ ರಕ್ಷಣೆ ಗಾಗಿ ಪ್ರತಿಯೊಬ್ಬ ಕನ್ನಡಿಗರು ಒಂದಾಗಬೇಕೆಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು. ಅವರು ಬುಧವಾರ ದಂದು ತಾಲೂಕಿನ ಗುಮಗೇರಿ ಯಲ್ಲಿ ನಡೆದ 12 ನೇ ಕನ್ನಡ ಸಾಹಿತ್ಯ ಸಮ್ಮೇಳನದ ದಿಕ್ಸೂಚಿ ಭಾಷಣದಲ್ಲಿ ಹೇಳಿ, ಗಡಿ ನಾಡು ರಕ್ಷಣೆ ವಿಷಯದಲ್ಲಿ ಪಕ್ಷ, ಜಾತಿ, ಮತ ಎನ್ನದೆ ಕನ್ನಡ ಭಾಷೆಗಾಗಿ ಒಗ್ಗಟ್ಟಿನಿಂದ ಮುಂದೆ ಬರಬೇಕು ತಾಲೂಕಿನ ಸಾಹಿತ್ಯ …

Read More »

ತಾವರಗೇರಾ: ವಿಶ್ವ ವನ್ಯಜೀವಿ ದಿನದಂದೆ ಬಲೆಗೆ ಬಿದ್ದ ಕರಡಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕಳೆದ 15 ದಿನಗಳ ಹಿಂದೆ ರೈತರ ತೋಟಕ್ಕೆ ದಾಳಿ ಮಾಡಿದ್ದ ಕರಡಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ. ಬುಧವಾರ ಮದ್ಯಾಹ್ನ ಪಟ್ಟಣದ ಬಸಪ್ಪ ಗಡಗಿ ಅವರ ತೋಟದ ಹತ್ತಿರ ಇಡಲಾಗಿದ್ದ ಬೋನಿಗೆ ಬಿದ್ದ ಕರಡಿಯನ್ನು ಸೆರೆ ಹಿಡಿದ ಅರಣ್ಯ ಇಲಾಖೆಯವರು ಕುಷ್ಟಗಿಯ ಕಲಕೇರಿ ಫಾರ್ಮ್ ನಲ್ಲಿ ಇರಿಸಿದ್ದು, ಇದನ್ನು ಕಮಲಾಪುರ ಕರಡಿದಾಮಕ್ಕೆ ಬಿಡುವುದಾಗಿ ಅರಣ್ಯ ಇಲಾಖೆ ಉಪ ಅಧಿಕಾರಿ ರಿಯಾಜ ತಿಳಿಸಿದ್ದಾರೆ. …

Read More »
error: Content is protected !!