ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :ಪಟ್ಟಣದ ಹೊರ ವಲಯದಲ್ಲಿರುವ ನಂದಿ ಆಗ್ರೋ ಫಾರಂ ಹೌಸ್ ಗೆ ಮತ್ತು ಅಂಬಣ್ಣ ಕಂದಗಲ್ ಅವರ ತೋಟಕ್ಕೆ ಮಂಗಳವಾರ ತೋಟಗಾರಿಕೆ ಸಚಿವ ಆರ್ ಶಂಕರ್ ಭೆಟ್ಟಿ ನೀಡಿದರು. ನಂತರ ಸುದ್ದಿಗಾರರೊಂದಿಗೆ ತೋಟಗಾರಿಕೆ ಸಚಿವ ಆರ್ ಶಂಕರ್ ಮಾತನಾಡಿ, ಪ್ರಧಾನಮಂತ್ರಿ ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆಯ ಪೇರಲ ಬೆಳೆ ಆಯ್ಕೆಯಾಗಿದ್ದು, ರೈತರು ಬೆಳೆದ ಪೇರಲ ಬೆಳೆಗಳಿಗೆ ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರವು …
Read More »ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ …
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ನಾಗರಾಜ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು …
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಎ…
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಮೂರನೇ ಅವಧಿಗೆ ಮುದಗಲ್ ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗ…
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್…
ಮೂಡ ಹಗರಣವೇ ಅಲ್ಲ, ಸಿದ್ದರಾಮಯ್ಯರ ಪಾತ್ರ ಇಲ್ಲ : ಶರಣಬಸಪ್ಪ ದರ್ಶನಾಪುರ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮೂಡ ಒಂದು ಹಗರಣವೇ ಅಲ್ಲ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿ…
ಗಂಗಾವತಿ:- ಮಲ್ಲಪ್ಪ ಇಂಗಳದಾಳ ಗೆ ಆರಕ್ಷಕ ಕಲಾ ರತ್ನ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು:- ಗಂಗಾವತಿ ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲಪ್ಪ ಇಂಗಳದಾಳ ಇವರಿಗೆ ಬೆಂಗಳೂರಿನಲ್…
ಸುಪ್ರೀಂ ಕೋರ್ಟ್ ತೀರ್ಪು: “ಎಸ್ಸಿ, ಎಸ್ಟಿ ಸಮುದಾಯಕ್ಕೆ ಬದುಕುವ ಭರವಸೆ”
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಪರಿಶಿಷ್ಟ ಜಾತಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕು ಎಂದು ಮಾಡಿದ ಹೋರಾಟಕ್ಕೆ ಸುಪ್ರೀಂ ಕೋರ್ಟ…
ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಲಿಂಗಸೂಗೂರು ಜು 28:- 2024 ನೇ ಸಾಲಿನ ವಾರ್ಷಿಕ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿಯನ್ನ…
ಲಿಂಗಸಗೂರ:- ಕಾರು, ಬೈಕ್ ಡಿಕ್ಕಿ, ಸವಾರರಿಗೆ ಗಾಯ..!
ಲಿಂಗಸಗೂರು:- ಪಟ್ಟಣದ ಬಿಜೆಪಿ ಕಾರ್ಯಾಲಯದ ಮುಂಭಾಗದಲ್ಲಿ ಬೈಕ್ ಸವಾರರು ಕಾರಿನ ಮದ್ಯ ಡಿಕ್ಕಿ ಬೈಕ್ ಸವಾರರಿಗೆ ಗಂಭೀರ ಗಾ…
Recent Posts
ರೈತರು ಹಾಗೂ ಅಧಿಕಾರಿಗಳೊಂದಿಗೆ ಪೇರಲ ಹಣ್ಣನ್ನು ತಿಂದು ಸರಳತೆ ಮೆರೆದ ಸಚಿವ ಆರ್ ಶಂಕರ್
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣಕ್ಕೆ ಆಗಮಿಸಿದ್ದ ತೋಟಗಾರಿಕೆ ಸಚಿವ ಆರ್ ಶಂಕರ್ ಅವರು ರೈತರ ತೋಟಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಾವು ಕೂಡ ರೈತರೊಂದಿಗೆ ಬೆರೆತು ಇಲ್ಲಿಯ ಅಂಬಣ್ಣ ಕಂದಗಲ್ ಅವರ ತೋಟಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸರಳತೆ ಮೆರೆದು ತಾವೇ ತೋಟದಲ್ಲಿಯ ಪೇರಲ ಹಣ್ಣಿನ ರುಚಿ ಸವಿದಿರುವುದು ಅಲ್ಲಿ ನೆರೆದಿದ್ದ ರೈತರಿಗೂ ಹಾಗೂ ಸಾರ್ವಜನಿಕರಿಗೂ ಆಶ್ಚರ್ಯದ ಜೊತೆಗೆ ಸಚಿವರ ಸರಳ ಸಜ್ಜನಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ …
Read More »ಸರ್ಕಾರವು ಅನುದಾನಿತ ಶಾಲೆಗಳನ್ನು ಕಡೆಗಣಿಸುವುದು ‘ಸರಿಯಲ್ಲ’ – ಮಲ್ಲನಗೌಡ ಓಲಿ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸರ್ಕಾರವು ಅನುದಾನಿತ ಶಾಲಾ,ಕಾಲೇಜುಗಳಿಗೆ ಮಲತಾಯಿ ಧೋರಣೆ ಮಾಡುತ್ತಿರುವುದು ಸರಿಯಲ್ಲ ಎಂದು ತಾವರಗೇರಾ ಶಿಕ್ಷಕರ ತರಬೇತಿ ಸಂಸ್ಥೆಯ ಕಾರ್ಯದರ್ಶಿ ಮಲ್ಲನಗೌಡ ಓಲಿ ಹೇಳಿದರು. ಪಟ್ಟಣದ ತಾವರಗೇರಾ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ೨೦೨೦-೨೧ ನೇ ಸಾಲಿನ ಡಿಎಲ್ ಡಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕೊರೊನಾ …
Read More »-
ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು …
Read More » -
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
-
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
-
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
-
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ