Thursday , September 19 2024
Breaking News

Recent Posts

ಕವಿತಾಳ – ಶಿವಾಜಿ ಮಹಾರಾಜರ ಜಯಂತಿ ಆಚರಣೆ

  ವರದಿ ಆನಂದ ಸಿಂಗ್ ರಜಪೂತ ಕವಿತಾಳ :– ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ. ದೇಶಪ್ರೇಮ ಮತ್ತು ಆದರ್ಶಗಳು ಯುವಕರಿಗೆ ಸದಾ ಪ್ರೇರಕ ಶಕ್ತಿಯಾಗಿದೆ ಎಂದು ದೇವರಾಜ ನಾಗಲೀಕರ್ ಅನ್ವರಿ ಹೇಳಿದರು. ಪಟ್ಟಣದ ಶ್ರೀ ವಾಸವಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು ಶಿವಾಜಿಗೆ ರಕ್ತಗತವಾಗಿ ಧೈರ್ಯ ಶಕ್ತಿ ಹಾಗೂ ಕ್ಷತ್ರಿಯ ಗುಣಗಳಿದ್ದವು ಶಿವಾಜಿಯವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು …

Read More »

ಸಂಭ್ರಮದ ಶಿವಾಜಿ ಭಾವಚಿತ್ರ ಮೆರವಣಿಗೆ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಸೇರಿ ರವಿವಾರ ಶಿವಾಜಿ ಭಾವಚಿತ್ರದ ಮೆರವಣಿಗೆ ನಡೆಸಿದರು. ಸ್ಥಳೀಯ ಶ್ರೀ ರಾಮ ಮಂದಿರ ದೇವಸ್ಥಾನದಿಂದ ಹೊರಟ ಮೆರವಣಿಗೆಯು ಊರಿನ ಪ್ರಮುಖ ಬೀದಿಗಳ ಮುಖಾಂತರ ಪುನಃ ರಾಮ ಮಂದಿರಕ್ಕೆ ಬಂದು ತಲುಪಿತು. ಮೆರವಣಿಗೆ ಸಂಧರ್ಬದಲ್ಲಿ ಯುವಕರು ಹೆಚ್ಚಾಗಿ ಪಾಲ್ಗೊಂಡು ಅದ್ದೂರಿ ಯಾಗಿ ಮೆರವಣಿಗೆ ನಡೆಸಿದರು . ಈದೇ ಪ್ರಥಮ ಬಾರಿಗೆ ಶಿವಾಜಿ ಜಯಂತಿ ಯನ್ನು ಆಚರಿಸಿರುವುದು ವಿಶೇಷ ವಾಗಿತ್ತು. ಈ …

Read More »

ಉದಯವಾಹಿನಿ ವರದಿಗೆ ಸ್ಪಂದನೆ, ಚಿರತೆ ಸೆರೆಗೆ ಮುಂದಾದ ಅರಣ್ಯ ಇಲಾಖೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶನಿವಾರ ಬೆಳಗಿನ ಜಾವ ಸಮೀಪದ ಗಾಣಗಿತ್ತಿ ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಉದಯವಾಹಿನಿ ಯಲ್ಲಿ ಸುದ್ದಿ ಪ್ರಕಟ ಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಗಾಣಗಿತ್ತಿ ಗುಡ್ಡ ಹಾಗೂ ಸುತ್ತಮುತ್ತಲಿನ ಗದ್ದೆರಹಟ್ಟಿ ಸೇರಿದಂತೆ ಗುಡ್ಡದಲ್ಲಿ ಪರಿಶೀಲನೆ ನಡೆಸಿ ಅಲ್ಲಿಯ ಸಾರ್ವಜನಿಕರ ಮಾಹಿತಿ ಪಡೆದು ಚಿರತೆ ಸೆರೆ ಹಿಡಿಯಲು ಬೋನ್ ಅನ್ನು ಅಳವಡಿಸಿದ್ದಾರೆ. ನಂತರ ಉಪವಲಯ ಅರಣ್ಯ …

Read More »
error: Content is protected !!