Friday , September 20 2024
Breaking News

Recent Posts

ಲಿಂಗಸಗೂರು : ನಾಳೆ ಜ್ಞಾನದಾಸೋಹ ಕಾರ್ಯಕ್ರಮ

ವರದಿ : ದುರ್ಗಾ ಸಿಂಗ್ ರಜಪೂತ ಲಿಂಗಸೂಗೂರು: ಪಟ್ಟಣದ ಶ್ರೀ  ಸದ್ಗುರು ನಿರುಪಾಧೀಶ್ವರರ ಮಾಸಿಕ 220 ನೇ ಜ್ಞಾನ ದಾಸೋಹ ಕಾರ್ಯಕ್ರಮ ತಾಲೂಕಿನ ಕಳ್ಳಿ ಲಿಂಗಸಗೂರು ಗ್ರಾಮದಲ್ಲಿ  ನಾಳೆ ಜರುಗಲಿದೆ  ಶಿವಶರಣಯ್ಯ ಸೊಪ್ಪಿಮಠ ಅಧ್ಯಕ್ಷತೆಯಲ್ಲಿ ಹಾಗೂ  ಯುವ ಕವಿ ವಿರೂಪಾಕ್ಷಪ್ಪ ಹೂಗಾರ ಅನುಭಾವ ನೀಡಲಿದ್ದು,ಹೊನಕೇರಪ್ಪ ಸಾ.ಜೂಲುಗುಡ್ಡ, ಶಿವಾನಂದ ಲಾಳಸಂಗಿ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ವೇ.ಮೂ. ಶ್ರೀ  ಬಸಯ್ಯ ಹಿರೇಮಠ ಉದಯವಾಹಿನಿ  ಮೂಲಕ ತಿಳಿಸಿದರೆ.

Read More »

ಅಕ್ರಮ ಕಲಬೆರಿಕೆ ಮಧ್ಯ ಮಾರಾಟ ನಿಷೇಧಕ್ಕೆ ಆಗ್ರಹ : ಜಾತ್ರಾ ನಿಮಿತ್ಯ ಕ್ರಮಕ್ಕೆ ಒತ್ತಾಯ : ಶಿವಕುಮಾರ

ಸಿರವಾರ : ಪ್ರತಿ ವರ್ಷದಂತೆ ಈ ವರ್ಷವು ಸಹ ನಾಳಿನ ಭಾರತ ಹುಣ್ಣಿಮೆಯ ದಿನದಂದು ಜರುಗುವ ಕುರುಕುಂದಾ ಗ್ರಾಮದ ಸುಕ್ಷೇತ್ರ ರೇಣುಕಾ ಯಲ್ಲಮ್ಮ ಜಾತ್ರೆಯಲ್ಲಿ ಅಕ್ರಮ ಕಲಬೆರೆಕೆ ಮಧ್ಯೆ ಮಾರಾಟ ಪ್ರತಿ ವರ್ಷವು ಅಬಕಾರಿ ಇಲಾಖೆಯ ಕಣ್ಣು ತಪ್ಪಿಸಿ ಮಾರುತ್ತಿದ್ದಾರೆ, ಕುರುಕುಂದ ಗ್ರಾಮ, ಪಟ್ಟನ ದೊಡ್ಡಿ ,ಕಸನದೊಡ್ಡಿ , ಗ್ರಾಮಗಳಲ್ಲಿ ಅಕ್ರಮವಾಗಿ ಲಕ್ಷಗಟ್ಟಲೆ ಅಕ್ರಮ ಕಲಬೆರೆಕೆ ಮದ್ಯ ಮಾರಾಟ ಮಾಡುತ್ತಿದ್ದು ಇದನ್ನು ಸ್ಥಳಿಯ ತಹಸೀಲ್ದಾರರು ಹಾಗೂ ಅಬಕಾರಿ ಇಲಾಖೆಯವರು ಅಧಿಕಾರಿಗಳು …

Read More »

ಗುಮಗೇರಾ ತಾಲೂಕ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಆಹ್ವಾನ

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ : ತಾಲೂಕಿನ ಗುಮಗೇರಾ ಗ್ರಾಮದಲ್ಲಿ ನಡೆಯಲಿರುವ ತಾಲೂಕ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ಪಟ್ಟಣದ ಹಿರಿಯ ಸಾಹಿತಿ, ನಿವೃತ್ತ ಬ್ಯಾಂಕ್ ಅಧಿಕಾರಿ ಶೇಖರಗೌಡ ಸರನಾಡಗೌಡರ್ ಅವರನ್ನು ತಾಲೂಕ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬುಧುವಾರದಂದು ಅಧಿಕೃತವಾಗಿ ಆಮಂತ್ರಣ ನೀಡಲಾಯಿತು. ಪಟ್ಟಣದ ಸರನಾಡಗೌಡರ್ ನಿವಾಸಕ್ಕೆ ಭೇಟಿ ನೀಡಿದ ಕಸಾಪ ಪ್ರತಿನಿಧಿಗಳು, ಶೇಖರಗೌಡ ಸರನಾಡಗೌಡರ ಹಾಗೂ ಅವರ ಕುಟುಂಬಕ್ಕೆ ಸಮ್ಮೇಳನದ ಆಹ್ವಾನ ಪತ್ರಿಕೆ  …

Read More »
error: Content is protected !!