Friday , September 20 2024
Breaking News

Recent Posts

ತಾವರಗೇರಾ: ಬಸ್ ತಡೆದು ವಿಧ್ಯಾರ್ಥಿಗಳ ಪ್ರತಿಭಟನೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬೆಳಿಗ್ಗೆ 7 ಗಂಟೆಯಿಂದ 9 ರ ವರೆಗೆ ತಾವರಗೇರಾ ದಿಂದ ಗಂಗಾವತಿ ನಗರಕ್ಕೆ ಯಾವುದೆ ಬಸ್ ಇಲ್ಲದ ಪರಿಣಾಮ ಕಾಲೇಜು ಶಿಕ್ಷಣ ಪಡೆಯಲು ಹೋಗುವ ವಿಧ್ಯಾರ್ಥಿಗಳಿಗೆ ತುಂಬಾ ತೊಂದರೆಯಾದ ಕಾರಣ ಪಟ್ಟಣದ ಹಾಗೂ ಸುತ್ತ ಮುತ್ತಲಿನ ವಿಧ್ಯಾರ್ಥಿಗಳು ಸ್ಥಳಿಯ ಬಸ್ ನಿಲ್ದಾಣದಲ್ಲಿ ನೂರಾರು ಸಂಖ್ಯೆಯಲ್ಲಿ ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಜಮಾಯಿಸಿ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಿರತ ವಿಧ್ಯಾರ್ಥಿಗಳು ಪತ್ರಿಕೆಯೊಂದಿಗೆ ಮಾತನಾಡಿ …

Read More »

ಡಿ. ದೇವರಾಜ ಅರಸು ಆಯೋಗದ ಅಧ್ಯಕ್ಷ ರಘು ಕೌಟಿಲ್ಯ ಅವರಿಗೆ ಸನ್ಮಾನ

ವರದಿ : ಆನಂದ ಸಿಂಗ್ ಕವಿತಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಡಿವಾಳ ಸಮಾಜದ ವತಿಯಿಂದ ಡಿ ದೇವರಾಜ ಅರಸು ಆಯೋಗದ ಅಧ್ಯಕ್ಷರಾದ ಆರ್ ರಘ ಕೌಟಿಲ್ಯ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಬಸವರಾಜ ಪಾಟೀಲ ವಕೀಲರು ದೋಣಮರಡಿ. ವೆಂಕಟೇಶ್ ಮಡಿವಾಳ. ಹನುಮೇಶ್ ಮಡಿವಾಳ ಬಸಾಪೂರು. ಶೇಖರಪ್ಪ. ಗುಂಡಪ್ಪ. ದೇವರಾಜ್ಯ  ,ಯಮನಪ್ಪ  , ರಮೇಶ್, ಚಂದಪ್ಪ, ಈರಪ್ಪ, ನಾಗರಾಜ್, ಪತ್ರಕರ್ತ ಶಿವಕುಮಾರ …

Read More »

ವಿಜೃಂಭಣೆಯಿಂದ ಜರುಗಿದ ವೀರಗೋಟ ಶ್ರೀ ಆದಿಲಿಂಗ ಮೌನೇಶ್ವರರ ರಥೋತ್ಸವ

ಜಾಲಹಳ್ಳಿ- ದೇವದುರ್ಗ ತಾಲೂಕಿನ ಜಾಲಹಳ್ಳಿ ಹೋಬಳಿಯಲ್ಲಿ ಬರುವ ಬುಂಕಲದೊಡ್ಡಿ ಗ್ರಾಮಕ್ಕೆ ಹತ್ತಿರ ವಿರುವ ಶ್ರೀ ಶ್ರೀ ಆದಿಲಿಂಗ ಮೌನೇಶ್ವರ ವೀರಗೋಟ ಮಠದಲ್ಲಿ ಶ್ರೀ ಶ್ರೀ ಅಡವಿಲಿಂಗ ಮಹಾರಾಜರ ಧಿವ್ಯಸಾನಿಧ್ಯದಲ್ಲಿ ಅತಿ ವಿಜೃಂಭಣೆಯಿಂದ ರಥೋತ್ಸವ ಜರುಗಿತು ರಥೋತ್ಸವಕ್ಕೆ ಬೇರೆ ಬೇರೆ ಜಿಲ್ಲೆಯ ಬೇರೆ ಬೇರೆ ತಾಲೂಕಿನ ಸಾವಿರಾರು ಭಕ್ತರು ಆಗಮಿಸಿ ಭಕ್ತಿ ಮೆರೆದರು ರಥೋತ್ಸವ ಪೂರ್ವದಲ್ಲಿ ಬುಂಕಲದೊಡ್ಡಿ ಗ್ರಾಮದಿಂದ ಕುಂಬ ಕಳಸದ ಮೆರವಣಿಗೆ ಮತ್ತು ಕಣಿಮಜಲು ಡೊಳ್ಳು ಕುಣಿತ ನಂದಿಕೋಲು ಕುದುರೆ …

Read More »
error: Content is protected !!