Friday , September 20 2024
Breaking News

Recent Posts

ಮಗಳನ್ನೇ  ಕೊಡಲಿಯಿಂದ ಕೊಚ್ಚಿ ಕೊಂದ ತಂದೆ 

ವರದಿ : ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು :  ತಾಲ್ಲೂಕಿನ ಯರಜಂತಿ ಗ್ರಾಮದಲ್ಲಿ  ಅಪ್ರಾಪ್ತ ವಯಸ್ಸಿನ ಮಗಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೋನಮ್ಮ (14) ಕೊಲೆಯಾದ ಮೃತ ದುರ್ದೈವಿಯಾಗಿದ್ದಾಳೆ ಆರೋಪಿಯಾದ ತಂದೆ  ತಿಮ್ಮಯ್ಯ ಕೊಲೆ ಮಾಡಿ ಪರಾರಿಯಾಗಿದ್ದಾನೆ. ರಾತ್ರಿ ವೇಳೆ ಮನೆಯಲ್ಲಿ ಕುರಿ ಕಟ್ಟಿ ಹಾಕುವ  ಸಲುವಾಗಿ ಮೃತ ಮೋನಮ್ಮ ಮತ್ತು ಸಹೋದರ ನೊಂದಿಗೆ ಜಗಳವಾಗಿತ್ತು ಆಗ ಮೃತಳ ತಾಯಿ ಮೋನಮ್ಮ ನಿಗೆ ಬುದ್ದಿ ಹೇಳಿದ್ದಳು ಈ …

Read More »

 ಶ್ರೀ ನಿಜ ಸುಖಿ ಹಡಪದ ಅಪ್ಪಣ್ಣ ಯುವಕ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ :  ಪಟ್ಟಣದ ಶ್ರೀ ನಿಜ ಸುಖಿ ಹಡಪದ ಅಪ್ಪಣ್ಣ ಯುವಕ ಸಂಘಕ್ಕೆ ಸಭೆಯ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷರನ್ನಾಗಿ ಬಸವರಾಜ ಈರಪ್ಪ ಆಮದಿಹಾಳ, ಅಧ್ಯಕ್ಷರನ್ನಾಗಿ  ಹನುಮಂತ ಮಲ್ಲೇಶಪ್ಪ ,  ಉಪಾಧ್ಯಕ್ಷರನ್ನಾಗಿ  ಬಸವರಾಜ ಮಲ್ಲಪ್ಪ ತುರಡಗಿ, ಪ್ರಧಾನ ಕಾರ್ಯದರ್ಶಿಯಾಗಿ ಬಸವರಾಜ ಶರಣಪ್ಪ ಬನ್ನಿಗೋಳ, ಬಸವರಾಜ ಶಂಕ್ರಪ್ಪ ಆದಾಪೂರು, ಸಂಘಟನಾ ಕಾರ್ಯದರ್ಶಿಯಾಗಿ  ಚಂದ್ರು ನಾಗಪ್ಪ ಹೂನೂರು, ಖಜಾಂಚಿಯಾಗಿ  ಈಶಪ್ಪ ಶಂಕ್ರಪ್ಪ ವ್ಯಾಕರನಾಳ,  ಕಾನೂನು …

Read More »

ಸಿಪಿಐ ಎಂ ಎಲ್ ವಾರ್ಷಿಕ ಸ್ಥಾಯಿ ನಿಧಿ ಸಂಗ್ರಹ ಆಂದೋಲನ

  ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್  : ಪಟ್ಟಣದ ಸಿಪಿಐ ಎಂ ಎಲ್ ರೆಡ್ ಸ್ಟಾರ್ ಲಿಂಗಸುಗೂರ ತಾಲೂಕ ಸಮಿತಿಗಳನ್ನು ಮುನ್ನಡೆಸುವ ಸಲುವಾಗಿ ವಾರ್ಷಿಕ ಸ್ಥಾಯಿ ನಿಧಿ ಸಂಗ್ರಹ ಆಂದೋಲನ ನಡೆಸಿದರು.ಪಟ್ಟಣದ ಸಾರ್ವಜನಿಕರಲ್ಲಿ ವ್ಯಾಪಾರಸ್ಥರಲ್ಲಿ ನಿಧಿ ಸಂಗ್ರಹಣೆ ಮಾಡಿದರು ಈ ಸಂದರ್ಭ ಮಾತನಾಡಿದ ಸಿಪಿಐ ಎಂ ಎಲ್ ರೆಡ್ ಸ್ಟಾರ್ ರಾಜ್ಯ ಕಾರ್ಯದರ್ಶಿ ಚಿನ್ನಪ್ಪ ಕೊಟ್ರಿಕಿ ತಾಲೂಕಿನ ಜನತೆಗಾಗಿ ಮಾಡುವ ಹೋರಾಟಗಳನ್ನು ಬಲಿಷ್ಠಗೋಳಿಸಲು ಉದಾರ ನೆರವಿನೊಂದಿಗೆ ಸಹಕಾರ …

Read More »
error: Content is protected !!