Thursday , September 19 2024
Breaking News

Recent Posts

ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಪುರ ಕೆರೆಯ ಜಾಗ – ಸಚಿವ ಜೆ.ಸಿ ಮಾಧುಸ್ವಾಮಿ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಪುರ ಕೆರೆಯ ಎಡಗಡೆಯ ಭಾಗದಲ್ಲಿ 100 ಎಕರೆ ಜಾಗವನ್ನು ಮಂಜೂರು ಮಾಡುವ ಕುರಿತು ಸಣ್ಣ ನೀರಾವರಿ ಇಲಾಖೆ ಸಚಿವರಾದ ಜೆ ಸಿ ಮಾಧುಸ್ವಾಮಿ ಅವರಿಗೆ ಸೋಮುವಾರದಂದು ಮನವಿ ಸಲ್ಲಿಸಲಾಯಿತು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಲಿಂಗಸಗೂರಿಗೆ ತೆರಳುವ ಮಾರ್ಗ ಮದ್ಯದಲ್ಲಿ ಸ್ಥಳೀಯ ಪ್ರವಾಸಿ ಮಂದಿರದ ಹತ್ತಿರ ಸ್ಥಳೀಯ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಸಾರ್ವಜನಿಕರು ಸಚಿವರನ್ನು …

Read More »

ಪಟ್ಟಣದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಚಾಲನೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಗುಣಾತ್ಮಕ ಕಾಮಗಾರಿ ಮಾಡುವ ಮೂಲಕ ಗುತ್ತಿಗೆದಾರರು ಸರಿಯಾದ ರೀತಿಯಲ್ಲಿ ಕಾಮಗಾರಿ ಕೈಗೊಂಡು ತಕ್ಷಣವೇ ಕಾಮಗಾರಿ ಪ್ರಾರಂಭಿಸಿವುಂತೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು. ಅವರು ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶೇಷ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಮಂಜೂರಾದ 1.10 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವಸತಿ ಗೃಹ ಹಾಗೂ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಪಟ್ಟಣದ …

Read More »

ಕವಿತಾಳ- ಶಿವಾಜಿ ಮಹಾರಾಜರ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣೆ

  ವರದಿ ಆನಂದ ರಜಪೂತ ಕವಿತಾಳ :- ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ. ದೇಶಪ್ರೇಮ ಮತ್ತು ಆದರ್ಶಗಳು ಯುವಕರಿಗೆ ಸದಾ ಪ್ರೇರಕ ಶಕ್ತಿಯಾಗಿದೆ ಎಂದು ಮುಖ್ಯ ಗುರುಗಳಾದ ಮಲ್ಲಪ್ಪ ಹೇಳಿದರು. ಪಟ್ಟಣ ಸಮೀಪದ ಮಲ್ಕಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಾತನಾಡಿದರು ಛತ್ರಪತಿ ಶಿವಾಜಿ ಮಹಾರಾಜರ ಅವರು ಕೇವಲ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತವಾಗಿಲ್ಲ ಅವರು ವಿಶ್ವಚೇತನರು ಎಂದು …

Read More »
error: Content is protected !!