ವರದಿ ಆನಂದ ಸಿಂಗ್ ರಜಪೂತ ಕವಿತಾಳ :- “ಆಡು ಮುಟ್ಟದ ಸೊಪ್ಪಿಲ್ಲ” ಎಂಬ ನಾಣ್ಣುಡಿಯನ್ನು ತ್ರಿಪದಿ ಕವಿ ಸರ್ವಜ್ಞ ಕ್ಷೇತ್ರದಲ್ಲೂ ಕೈಯಾಡಿಸಿದ್ದಾರೆ ಸಾಹಿತ್ಯ ಕ್ಷೇತ್ರಕ್ಕೆ ಅಮೂಲ್ಯವಾದ ಕೊಡುವ ನೀಡಿದ್ದಾರೆ ಎಂದು ಮುಖ್ಯಗುರುಗಳಾದ ರುದ್ರಪ್ಪ ಲೋಕಪೂರ ಹೇಳಿದರು. ಪಟ್ಟಣ ಸರಕಾರಿ ಹಿರಿಯ ಕನ್ಯಾ ಪ್ರಾಥಮಿಕ ಶಾಲೆಯಲ್ಲಿ ಸಂತ ಕವಿ ತ್ರಿಪದಿ ಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ವಿಶ್ವಕ್ಕೆ ಮಾದರಿಯಾಗಿದ ವರಕವಿ ತ್ರಿಪದಿ …
Read More »ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ …
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ನಾಗರಾಜ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು …
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಎ…
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಮೂರನೇ ಅವಧಿಗೆ ಮುದಗಲ್ ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗ…
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್…
ಮೂಡ ಹಗರಣವೇ ಅಲ್ಲ, ಸಿದ್ದರಾಮಯ್ಯರ ಪಾತ್ರ ಇಲ್ಲ : ಶರಣಬಸಪ್ಪ ದರ್ಶನಾಪುರ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮೂಡ ಒಂದು ಹಗರಣವೇ ಅಲ್ಲ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿ…
ಗಂಗಾವತಿ:- ಮಲ್ಲಪ್ಪ ಇಂಗಳದಾಳ ಗೆ ಆರಕ್ಷಕ ಕಲಾ ರತ್ನ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು:- ಗಂಗಾವತಿ ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲಪ್ಪ ಇಂಗಳದಾಳ ಇವರಿಗೆ ಬೆಂಗಳೂರಿನಲ್…
ಸುಪ್ರೀಂ ಕೋರ್ಟ್ ತೀರ್ಪು: “ಎಸ್ಸಿ, ಎಸ್ಟಿ ಸಮುದಾಯಕ್ಕೆ ಬದುಕುವ ಭರವಸೆ”
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಪರಿಶಿಷ್ಟ ಜಾತಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕು ಎಂದು ಮಾಡಿದ ಹೋರಾಟಕ್ಕೆ ಸುಪ್ರೀಂ ಕೋರ್ಟ…
ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಲಿಂಗಸೂಗೂರು ಜು 28:- 2024 ನೇ ಸಾಲಿನ ವಾರ್ಷಿಕ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿಯನ್ನ…
ಲಿಂಗಸಗೂರ:- ಕಾರು, ಬೈಕ್ ಡಿಕ್ಕಿ, ಸವಾರರಿಗೆ ಗಾಯ..!
ಲಿಂಗಸಗೂರು:- ಪಟ್ಟಣದ ಬಿಜೆಪಿ ಕಾರ್ಯಾಲಯದ ಮುಂಭಾಗದಲ್ಲಿ ಬೈಕ್ ಸವಾರರು ಕಾರಿನ ಮದ್ಯ ಡಿಕ್ಕಿ ಬೈಕ್ ಸವಾರರಿಗೆ ಗಂಭೀರ ಗಾ…
Recent Posts
ಸಾಹಸ ಮೆರೆದು ಬಂಗಾರ ಪಡೆದ ‘ಭೀಮ ಅರ್ಜುನ’
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ವೀರಭದ್ರೇಶ್ವರ ಜಾತ್ರಾ ಅಂಗವಾಗಿ ಸ್ಥಳೀಯ ಎಪಿಎಮಸಿ ಆವರಣದಲ್ಲಿ ನಡೆದ 1.5 ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರೇಕ್ಷಕರು ಕಲ್ಲು ಎಳೆಯುವ ಸ್ಪರ್ಧೆಯ ಲ್ಲಿ ಪಾಲ್ಗೊಂಡು ವೀಕ್ಷಿಸಿದ್ದು ವಿಶೇಷವಾಗಿತ್ತು. ಸ್ಪರ್ಧೆಗೆ ಗುಡದೂರಿನ ಗುರುಬಸಯ್ಯ ತಾತನವರು ಚಾಲನೆ ನೀಡಿದರು. ನಂತರದಲ್ಲಿ ಒಟ್ಟು 8 ಜೋಡಿ ಎತ್ತುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು, ಅದರಲ್ಲಿ ಹಂಚಿನಾಳ ಗ್ರಾಮದ ರೈತ ಶರಣಪ್ಪ ಗುಡಿಹಿಂದಲ್ ಅವರ …
Read More »ತಾವರಗೇರಾದಲ್ಲಿ ಸಂಭ್ರಮದ ರಥೋತ್ಸವ..
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಆರಾಧ್ಯ ದೈವ ಶ್ರೀ ತ್ರೀ ವೀರಭದ್ರೇಶ್ವರ ಮಹಾರಥೋತ್ಸವವು ಸಂಭ್ರಮದಿಂದ ಜರುಗಿತು. ಕಳೆದ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ಜರುಗಿದವು. ಶುಕ್ರವಾರ ಸಂಜೆ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಯಲಬುರ್ಗಾದ ಶ್ರೀಧರ ಮುರಡಿ ಮಠದ ಬಸವಲಿಂಗ ಶಿವಾಚಾರ್ಯ ಸ್ವಾಮಿಗಳು, ಚಂದ್ರಶೇಖರ ಸ್ವಾಮಿಗಳಿಂದ ಪ್ರವಚನ ಹಾಗೂ ಧಾರ್ಮಿಕ ಗೋಷ್ಠಿ ಗಳು ಜರುಗಿದವು. ರಥೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ, ಪಪಂ …
Read More »-
ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು …
Read More » -
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
-
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
-
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
-
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ