Thursday , September 19 2024
Breaking News

Recent Posts

– ಕರಡಿ ಭಯದಲ್ಲಿ ತಾವರಗೇರಾ ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ವಿದ್ಯಾರ್ಥಿನಿಯರು..!

ಕೊಪ್ಪಳ : ಜಿಲ್ಲೆಯಲ್ಲಿ ಕರಡಿ ಹಾಗೂ ಚಿರತೆಗಳ ಹಾವಳಿ ಮುಂದುವರೆದಿದೆ. ಅದರಲ್ಲಿ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಕರಡಿಗಳ ಭಯ ಮಾತ್ರ ಆವರಿಸಿಕೊಂಡಿದೆ. ಇದಕ್ಕೆಲ್ಲಾ ಇತ್ತೀಚೆಗೆ ಈ ವಸತಿ ಶಾಲೆಯ ಅಕ್ಕ ಪಕ್ಕದಲ್ಲಿರುವ ಪಪ್ಪಾಯ, ಕಲ್ಲಂಗಡಿ ಸೇರಿದಂತೆ ರೈತರ ಜಮೀನುಗಳಿಗೆ ನುಗ್ಗುವ ಕರಡಿಗಳ ದಾಳಿಯ ಸುದ್ದಿಯಿಂದ ಇಲ್ಲಿನ ಹೆಣ್ಣುಮಕ್ಕಳು ಭಯದ ವಾತಾವರಣದಲ್ಲಿ ಜೀವನ ಸಾಗಿಸುವಂತಾಗಿದೆ. ಇಲ್ಲಿನ ವಿದ್ಯಾರ್ಥಿನಿಯರು ಸೇರಿದಂತೆ …

Read More »

ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಶಾಮೀದ್ ಅಲಿ ಮಸ್ಕಿ ಆಯ್ಕೆ

ವರದಿ ಎನ್ ಶಾಮೀದ್ ತಾವರಗೇರಾ ಮಸ್ಕಿ:   ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಶಾಮೀದ್ ಅಲಿ ಮಸ್ಕಿ ಇವರನ್ನು ರಾಜ್ಯ ಪಿಂಜಾರ ( ನಧಾಫ್) ಸಮಾಜದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಮಸ್ಕಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಪಿಂಜಾರ ಸಮಾಜದ ರಾಜ್ಯ ಅಧ್ಯಕ್ಷ ಅಬ್ದುಲ್ ರಜಾಕ್ ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿ, ಸಮಾಜದ ಅಭಿವೃದ್ಧಿ ಗಾಗಿ ಶ್ರಮಿಸುವಂತೆ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮಾಜವನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯಲು …

Read More »

ಏಪ್ರಿಲ್ 30ಕ್ಕೆ ನಡೆಯುವ ಕಲ್ಯಾಣಾಶ್ರಮ ಜನ ಮನ ಕಲ್ಯಾಣ ಜಾತ್ರೆಯಲ್ಲಿ ಸಾಮೂಹಿಕ ವಿವಾಹ

ಮುದಗಲ್ : ಸಮೀಪದ ತಿಮ್ಮಾಪುರದ ಕಲ್ಯಾಣಾಶ್ರಮ ಶ್ರೀ ಮಠದ ,ಜನ ಮನ ಕಲ್ಯಾಣ ಜಾತ್ರಾ ಮಹೋತ್ಸವ ಏಪ್ರಿಲ್ 28,29,30 ರಂದು ಪ್ರತಿ ವರ್ಷದಂತೆ ಈ ವರ್ಷವು ಕೂಡ ನಡೆಯಲಿದೆ. ಜಾತ್ರೆಯಲ್ಲಿ ದಿ. 30ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು. ವಧು,ವರರ, ಹೆಸರುಗಳನ್ನು ಸಂಬಂಧಿಗಳು, ಆಸಕ್ತರು ದಾಖಲೆಗಳೊಂದಿಗೆ ನೇರವಾಗಿ ಶ್ರೀ ಮಠದ ಸಂಚಾಲಕರನ್ನು ಸಂಪರ್ಕಿಸಿ ನೊಂದಾಯಿಸಿ ಕೊಳ್ಳಬಹುದಾಗಿದೆ ಎಂದು ಶ್ರೀ ಮಠದ ಸಂಚಾಲಕರು ಉದಯವಾಹಿನಿ ಪತ್ರಿಕೆ ಮೂಲಕ ತಿಳಿಸಿದ್ದಾರೆ. ಸಂಪರ್ಕಿಸಬೇಕಾದ ಶ್ರೀ …

Read More »
error: Content is protected !!