Tuesday , September 17 2024
Breaking News

Recent Posts

ತಾವರಗೇರಾ: ರಸ್ತೆ ಕಾಮಗಾರಿ ವಿಳಂಬ ವಿದ್ಯಾರ್ಥಿಗಳ ಪರದಾಟ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :   ಪಟ್ಟಣದ ಲಿಂಗಸಗೂರ – ಗಂಗಾವತಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ವಿರಾಪೂರ ರಸ್ತೆಯು ಅಪಘಾತ ವಲಯವೆಂದು ಪರಿಗಣಿಸಲ್ಪಟ್ಟಿದ್ದು ದುರಸ್ತೆ ಕಾರ್ಯಕ್ಕೆ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಸಂಬಂಧ ಪಟ್ಟ ಗುತ್ತಿಗೆದಾರರಿಗೆ ಕಾಮಗಾರಿ ಆರಂಭಿಸುವಂತೆ ಇಲಾಖೆಯ ಆದೇಶ ಇದ್ದರೂ ಕೂಡ ಕಳೆದ ಮೂರು ತಿಂಗಳಿನಿಂದೆ ಕಂಕರ್ ಗಳನ್ನು ಹಾಕಿ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿರುವದರಿಂದ ರಸ್ತೆಯಲ್ಲಿ ದಿನನಿತ್ಯ ರಾಣಿ ಚೆನ್ನಮ್ಮ ವಸತಿ ಶಾಲೆ, …

Read More »

ಶ್ರೀ ಸತ್ಯ ಸಂತ ಸೇವಾಲಾಲ್ ಮಹಾರಾಜರ 282ನೇ ಜಯಂತಿ ಆಚರಣೆ

ಉದಯವಾಹಿನಿ : ಕವಿತಾಳ : ಬಂಜಾರ ಸಮುದಾಯದ ಸಾಮಾಜಿಕ. ಸಾಂಸ್ಕೃತಿಕ. ಆರ್ಥಿಕ ಅಭಿವೃದ್ಧಿಗೆ ಅಧ್ಯಾತ್ಮ ಗುರು ಸತ್ಯ ಸಂತ ಸೇವಾಲಾಲ್ ಮಹಾರಾಜರು ಎಂದು ಪಿಎಸ್ಐ ವೆಂಕಟೇಶ್. ಎಂ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶ್ರೀ ಸತ್ಯ ಸಂತ ಸೇವಾಲಾಲ್ ಮಹಾರಾಜರ 282ನೇ ಜಯಂತಿಯನ್ನು ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಬಸವ. ಬುದ್ಧ ಕಬೀರ್. ಗುರು ನಾನಕ್ ಮುಂತಾದ ಧಾರ್ಮಿಕ ಮಾನವತಾವಾದಿಗಳ ಮಧ್ಯೆ ಒಬ್ಬ ಸಾಮಾನ್ಯ …

Read More »

ಅಹಿಂಸಾ ಸಂದೇಶ ಬೋಧಿಸಿದ ಪರಮ ಸಂತ ಸೇವಾಲಾಲರು – ಬೀಮಸಿಂಗ್ ನಾಯ್ಕ

ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಪಟ್ಟಣದ  ಶ್ರೀ ಸಂಗಮೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸಂತ ಸೇವಾಲಾಲರ ಜಯಂತ್ಯೋತ್ಸವ ಕಾರ್ಯಕ್ರಮದ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಧ್ಯಾಪಕ ಭೀಮಸಿಂಗ್ ನಾಯ್ಕ್  ಸೇವಾಲಾಲರು ಬಾಲ್ಯದಲ್ಲಿ ಬೇಟೆಯಾಡಲು ಹೋದಾಗ ನವಿಲೊಂದು ಬೇಟೆಗಾರನ ಕಣ್ತಪ್ಪಿಸಿ ಬಂದು ಸೇವಾಲಾಲರ ಪಂಚೆಯಲ್ಲಿ ಅಡಗಿಕೊಳ್ಳುತ್ತದೆ. ಬೇಟೆಗಾರನಿಂದ ತಪ್ಪಿಸಿ ನವಿಲಿನ ಪ್ರಾಣ ಉಳಿಸುತ್ತಾರೆ. ಅಂದಿನಿಂದ ತಾವೂ  ಬೇಟೆಯಾಡುವುದನ್ನು ತ್ಯಜಿಸಿ ಅಹಿಂಸಾ ಸಂದೇಶ ಬೋಧಿಸಿದ ಪರಮ ಸಂತ ಸೇವಾಲಾಲರು  ವೃದ್ಧರು, ಕಷ್ಟದಲ್ಲಿರುವವರು ಮತ್ತು ಅನಾರೋಗ್ಯ …

Read More »
error: Content is protected !!