Friday , September 20 2024
Breaking News

Recent Posts

ದೇವಾಂಗ ಅಭಿವೃದ್ದಿ ನಿಗಮಕ್ಕೆ ಒತ್ತಾಯ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಪಟ್ಟಣದ ದೇವಾಂಗ ಸಮಾಜದವರು ಬೃಹತ್ ಮೆರವಣಿಗೆ ನಡೆಸಿ ಸರ್ಕಾರವನ್ನು ಒತ್ತಾಯಿಸಿದರು. ಬುಧವಾರದಂದು ಇಲ್ಲಿಯ ಚೌಡೇಶ್ವರಿ ದೇವಸ್ಥಾನದಿಂದ ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಾಡ ಕಾರ್ಯಾಲಯದಲ್ಲಿ ನಾಡ ತಹಶಿಲ್ದಾರರಾದ ಮಂಜುಳಾ ಪತ್ತಾರ ಇವರ ಮೂಲಕ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಈ ಸಂಧರ್ಬದಲ್ಲಿ ಸಮಾಜದ ಮುಖಂಡ ಪ್ರಹ್ಲಾದ್ ಗೌಡ ಮೆದಿಕೇರಿ ಮಾತನಾಡಿ ನೇಕಾರ …

Read More »

ಕೊಪ್ಪಳ ಜಿಲ್ಲೆಯಲ್ಲಿ ನಕಲಿ ಬಂಗಾರ ವಂಚಕರ ಜಾಲ

  ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಇತ್ತೀಚಿನ ದಿನಗಳಲ್ಲಿಕೊಪ್ಪಳ ಜಿಲ್ಲೆಯಲ್ಲಿ ನಕಲಿ ಬಂಗಾರವನ್ನು ತೋರಿಸಿ ಅಸಲಿ ಬಂಗಾರವೆಂದು ನಂಬಿಸಿ ಸಾರ್ವಜನಿಕರಿಗೆ ಮಾರಾಟ ಮಾಡಿ ಮೋಸ ಮಾಡುವ ವಂಚಕರ ಜಾಲ ಸಕ್ರಿಯವಾಗಿರುವ ಬಗ್ಗೆ ಮಾಹಿತಿಯಿದ್ದು ಕಾರಣ ಸಾರ್ವಜನಿಕರು ಇಂತಹ ಯಾವುದೇ ಆಮಿಷ ಮತ್ತು ವಂಚನೆಗೆ ಒಳಗಾಗಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಶ್ರೀಧರ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಇಂಥ ವಂಚಕರ ಜಾಲ ಬಂದಿರುವ …

Read More »

ಶಾಲಾ ಮಕ್ಕಳಿಗೆ 200 ಟ್ಯಾಬ್ ವಿತರಣೆ 

ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಪಟ್ಟಣದ  ಸಾಂಸ್ಕೃತಿಕ ಭವನದಲ್ಲಿ ನಡೆದ ಪಬ್ಲಿಕ್ ಟಿವಿ ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷ ಮಾನಪ್ಪ ವಜ್ಜಲ್ ರ ಸಹಯೋಗದಲ್ಲಿ ಲಿಂಗಸಗೂರು ಹಾಗೂ  ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶದ ಎಸ್.ಎಸ್.ಎಲ್‌.ಸಿ ಮಕ್ಕಳಿಗೆ 200 ಟ್ಯಾಬ್ ವಿತರಣೆ ಮಾಡಿದರು.ಈ ಸಂದರ್ಭ ಮಾತನಾಡಿದ ಹ. ಚಿ.ಗ ಅಧ್ಯಕ್ಷ ಮಾನಪ್ಪ ವಜ್ಜಲ್ ಬಡ ಮಕ್ಕಳಿಗಾಗಿ ವಿದ್ಯಾರ್ಥಿಗಳಿಗೆ ಅನುಕೂಲ ವಾಗಲಿ ಎಂದು ಪಬ್ಲಿಕ್ ಟಿವಿ …

Read More »
error: Content is protected !!