Thursday , September 19 2024
Breaking News

Recent Posts

ಮುದಗಲ್ :  ನಾಳೆ ಬೆಳಿಗ್ಗೆ 6ರಿಂದ ಸಂಜೆ 7ರ ವರೆಗೆ  ವಿದ್ಯುತ್ ಇರಲ್ಲ….

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಸಮೀಪದ ಬಯ್ಯಾಪುರ ಗ್ರಾಮದಲ್ಲಿ ಹೊಸದಾಗಿ ನಿರ್ಮಾಣ ವಾಗುತ್ತಿರುವ 110/11ಕೆ ವಿ ವಿದ್ಯುತ್ ವಿತರಣಾ ಕೇಂದ್ರದ ಕಾರ್ಯಗಳನ್ನ  ಮುದಗಲ್ ವಿದ್ಯುತ್ ವಿತರಣಾ  ಕೇಂದ್ರದಲ್ಲಿ  ನಿರ್ವಹಿಸಿರುವ ಕಾರಣ 110/33/11 ಕೆ ಬಿ ಮುದುಗಲ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುತ್ತಿರುವ ಎಲ್ಲಾ 11ಕೆ ಮಾರ್ಗಗಳಾದ ‌ಮುದಗಲ್,ಬ ನ್ನಿಗೋಳ, ನಾಗಲಾಪುರದ   33/11 ಕೆ ವಿ ಹೊರ ಹೋಗುತ್ತಿರುವ ಎಲ್ಲಾ 118 ವಿ ಮಾರ್ಗಗಳು ಮತ್ತು ಮೇದಿಕಿನಾಳ …

Read More »

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ..

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಪಟ್ಟಣದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು,ಜನ ಸಾಮಾನ್ಯರಿಗೆ ಮತ್ತು ಬಡವರಿಗೆ ತುಂಬಾ ಹೊರೆಯಾಗಿದೆ. ಜನಸಾಮಾನ್ಯರು ಲಾಕ್ ಡೌನ್ ನಂತಹ ಸಂದಿಗ್ಧ ಪರಿಸ್ಥಿತಿಯಿಂದ ಈಗತಾನೆ ಹೊರಬಂದಿದ್ದು, ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ಜನರು ತತ್ತರಿಸಿ ಹೋಗಿದ್ದಾರೆ.ಆದರೆ ಕೇಂದ್ರ ಸರ್ಕಾರ ಬಜೆಟ್ ಮಂಡನೆಯಲ್ಲಿ ಪೆಟ್ರೋಲ್, …

Read More »

ವಟಗಲ್ ಗ್ರಾಮ ಪಂಚಾಯತಿ ಕಾಮಗಾರಿ ಸ್ಥಳಕ್ಕೆ : ಸಿಇಓ ಭೇಟಿ ಪರಿಶೀಲನೆ

ಉದಯವಾಹಿನಿ :- ಕವಿತಾಳ : ಪಟ್ಟಣ ಸಮೀಪದ ವಟಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಯಕ್ಲಾಸಪೂರ ಕರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಸರ್ಕಾರ ಕೂಲಿ ಕಾರ್ಮಿಕರಿಗಾಗಿ ಕಾಮಗಾರಿಗಾಗಿ ವರ್ಷದ ನೂರು ದಿನಗಳ ಅವಧಿಗೆ ಕೆಲಸ ಮಾಡುವ ನಿಟ್ಟಿನಲ್ಲಿ ಯೋಜನೆಯನ್ನು ಜಾರಿಗೆ ತಂದಿದ್ದು ಅದನ್ನು …

Read More »
error: Content is protected !!