Thursday , September 19 2024
Breaking News

Recent Posts

ತಾವರಗೇರಾ: ಆಕಸ್ಮಿಕ ಬೆಂಕಿ 3 ಬಣಿವೆ ಭಸ್ಮ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ  ಹೊರವಲಯದ ಸಿಂಧನೂರ ರಸ್ತೆಯಲ್ಲಿ ಬರುವ ರುದ್ರಭೂಮಿ ಪಕ್ಕದಲ್ಲಿ ಹಾಕಲಾಗಿದ್ದ 3 ಬಣಿವೆ ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ರೈತ ಸೋಮನಗೌಡ ಓಲಿ ಅವರಿಗೆ ಸೇರಿದ 3 ಬಣಿವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಬಸ್ಮವಾಗಿದ್ದು ಅಪಾರ ನಷ್ಟ ಸಂಭವಿಸಿದೆ, ಒಟ್ಟು ನೆಲ್ಲಿನ ಹುಲ್ಲು, ಬೀಳಿ ಜೋಳ ಹಾಗೂ ಹೊಟ್ಟು …

Read More »

ಮುಖ್ಯ ಮಂತ್ರಿ ಹೇಳಿಕೆ ಖಂಡಿಸಿ ತಾವರಗೇರಾದಲ್ಲಿ ಪ್ರತಿಭಟನೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಂಚಮಸಾಲಿ ಸಮಾಜಕ್ಕೆ 2 (ಎ) ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಪಾದಯಾತ್ರೆ ಗೆ ಮೀಸಲಾತಿ ನೀಡುವ ಬಗ್ಗೆ ಶುಕ್ರವಾರ ಮುಖ್ಯ ಮಂತ್ರಿ ಯಡಿಯೂರಪ್ಪ ಮಾತನಾಡಿ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎಂಬ ಹೇಳಿಕೆಯನ್ನು ಖಂಡಿಸಿ ಇಲ್ಲಿಯ ಪಂಚಮಸಾಲಿ ಸಮುದಾಯ ದವರು ಪ್ರತಿಭಟನೆ ನಡೆಸಿದರು.. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ಈಗಾಗಲೇ ಕುಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯು ಚಿತ್ರದುರ್ಗ ದವರೆಗೂ …

Read More »

ಹಿರೇ ಹಣಿಗಿ : ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಂಜನೇಯ ಭೋವಿ. ಉಪಾಧ್ಯಕ್ಷರಾಗಿ ಜಯಮ್ಮ ಅಮರೇಗೌಡ ಆಯ್ಕೆ

ಉದಯವಾಹಿನಿ: ಕವಿತಾಳ :- ಪಟ್ಟಣ ಸಮೀಪದ ಹಿರೇ ಹಣಿಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಚುನಾವಣೆ ಇಂದು ಶಾಂತಿಯುತವಾಗಿ ನಡೆಯಿತು. ಎಸ್ ಸಿ ಮೀಸಲಾತಿಯ ಅಧ್ಯಕ್ಷ ಆಂಜಿನೇಯ ಭೋವಿ ಹಾಗೂ ಯಲ್ಲಮ್ಮ ನಾಮಪತ್ರ ಸಲ್ಲಿಸಿದ್ದರು. 18 ಮತಗಳ ಪೈಕಿ ಆಂಜನೇಯ 11 ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಸಾಮಾನ್ಯ ಮಹಿಳಾ ಮೀಸಲು ಸ್ಥಾನದ ಉಪಾಧ್ಯಕ್ಷೆ ಸ್ಥಾನಕ್ಕೆ ರೇಣುಕಾ ಗಂಡ ನಾಗಯ್ಯ ಹಾಗೂ ಜಯಮ್ಮ ಗಂಡ ಅಮರೇಗೌಡ …

Read More »
error: Content is protected !!