Thursday , September 19 2024
Breaking News

Recent Posts

ಮೊದಲನೇ ದಿನವೇ ಗತ್ತು ಸಿನಿಮಾದ ಗತ್ತು ಹೆಚ್ಚಿಸಿದ ಸಿನಿ ಪ್ರಿಯರು

  ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಕೊರೊನಾ ಅಟ್ಟಹಾಸದಿಂದಾಗಿ ಸುಮಾರು ಹತ್ತು ತಿಂಗಳಿಂದ ಟಾಕೀಸುಗಳಲ್ಲಿ ಸಿನಿಮಾ ವೀಕ್ಷಿಸುವ ಅವಕಾಶ ಸಿಗದೆ ನಿರಾಶರಾಗಿದ್ದ ಸಿನಿಮಾ ಪ್ರಿಯರು ಸರಕಾರ ನಿರ್ಬಂಧ ಸಡಿಲಿಸಿದ ಬಳಿಕ ಇಂದು ಚಿತ್ರಮಂದಿರಗಳಗೆ ಮುಗಿಬಿದ್ದರು. ಶುಕ್ರವಾರ ಪಟ್ಟಣದ  ಎಂಪಾಯರ್  ಚಿತ್ರಮಂದಿರದಲ್ಲಿ ಕಲ್ಯಾಣ ಕರ್ನಾಟಕ ಭಾಗದ ನಟ ಗೋವಿಂದ್  ನಟಿಸಿರುವ ಚಿತ್ರ ಗತ್ತು ಸಿನಿಮಾ ಬಿಡುಗಡೆ ಕಾರ್ಯಕ್ರಮವನ್ನ  ಇಲಕಲ್ಲನ  ಶ್ರೀ ವಿಜಯಮಹಾಂತೇಶ್ವರ ಸ್ವಾಮೀಜಿ ರವರು ನೆರವೇಸಿದರು.ಸಿನಿ ಪ್ರೀತಿಯರು ಥಿಯೇಟರ್ ಮುಂದೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ …

Read More »

“ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ ” – ಗಂಗಾವತಿ ಡಿವಾಯ್ ಎಸ್ ಪಿ ರುದ್ರಪ್ಪ ಉಜ್ಜನಕೊಪ್ಪ

  ವರದಿ: ಎನ್ ಶಾಮೀದ್ ತಾವರಗೇರಾ ತಾವರಗೇರಾ: ಉತ್ತಮ ಜೀವನ ರೂಪಿಸಿಕೊಳ್ಳಲು ಕಾಲೇಜು ಹಂತದಲ್ಲಿ ಒಳ್ಳೆಯ ಸಾಧನೆ ಮಾಡಬೇಕು ಅಂದಾಗ ಮಾತ್ರ ನಾವೂ ಅಂದುಕೊಂಡ ಗುರಿಯನ್ನು ತಲುಪಲು ಸಾಧ್ಯ ಮತ್ತು ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ ಇದೆ ಎಂದು ಗಂಗಾವತಿ ಡಿವಾಯ್ ಎಸ್ ಪಿ ರುದ್ರಪ್ಪ ಉಜ್ಜನಕೊಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ರಸ್ತೆ ಸುರಕ್ಷಾ ಸಪ್ತಾಹ ಮತ್ತು ನಿಮ್ಮ ಸುರಕ್ಷೆ ಕಾಪಾಡುವ ಬಗ್ಗೆ …

Read More »

ಹಿರೇ ಹಣಿಗಿ ಗ್ರಾಮ ಪಂಚಾಯತ ಅಧ್ಯಕ್ಷ ಮತ್ತು ಉಪಾದ್ಯಕ್ಷರಾಗಿ ಆಯ್ಕೆ

ಉದಯವಾಹಿನಿ :- ಕವಿತಾಳ :- ಕವಿತಾಳ ಪಟ್ಟಣ ಸಮೀಪದ ಹಿರೇ ಹಣಿಗಿ ಗ್ರಾಮ ಪಂಚಾಯಿತಿ ಬಿಜೆಪಿ ಅಭ್ಯರ್ಥಿಯಾಗಿ ನೂತನ ಅಧ್ಯಕ್ಷ ಆಂಜನೇಯ ಭೋವಿ ತಂದೆ ಹನುಮಂತ ಹಣಿಗಿ ಮತ್ತು ಉಪಾಧ್ಯಕ್ಷರಾಗಿ ಜಯಮ್ಮ ಅಮರೇಶ್ ಗೌಡ ಚುನಾವಣೆ ಆಯ್ಕೆಯಾಗಿದ್ದಾರೆ 18 ಜನ ಸದಸ್ಯರು ಹೊಂದಿರುವ ಹಿರೇ ಹಣಿಗಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಸ್ಥಾನ ಎಸ್ಸಿ ಉಪಾಧ್ಯಕ್ಷ ಸಾಮಾನ್ಯ ಮಹಿಳೆ ಉಪಾಧ್ಯಕ್ಷರಾಗಿ ಜಯಮ್ಮ ಅವರ ಆಯ್ಕೆಯಾಗಿದ್ದಾರೆ

Read More »
error: Content is protected !!