Tuesday , September 17 2024
Breaking News

Recent Posts

ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆ ಜಾರಿ : ನಬಿ ಸಾಬ್

ನಾಗರಾಜ ಎಸ್ ಮಡಿವಾಳರ ಮುದಗಲ್ : ಪಟ್ಟಣದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಆಗಸ್ಟ್ 30 ರಂದು ಸರಕಾರದ ಗೃಹಲಕ್ಷ್ಮಿ ಅನುಷ್ಠಾನಕಾರ್ಯಕ್ರಮ ನಡೆಯಲಿದೆ ಎಂದು ಪುರಸಭೆ ಮುಖ್ಯಧಿಕಾರಿ ನಬಿಸಾಬ್ ಕಂದಗಲ್ ಹೇಳಿದರು. ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ.2000/-ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೊಂದಣಿಯಾಗಿರುವ ಫಲಾನುಭವಿಗಳಿಗೆ, ಅ.30 …

Read More »

ತಾವರಗೇರಾ: ವಿಎಸ್ ಎಸ್ ಎನ್ ಗೆ ಅಧ್ಯಕ್ಷ, ಉಪಾಧ್ಯಕ್ಷ ರ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಪಟ್ಟಣದ ವಿಎಸ್ ಎಸ್ ಎನ್ ಗೆ ಗುರುವಾರದಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೊಡ್ಡಪ್ಪ ಅಯ್ಯಪ್ಪ ಚಿಟ್ಟಿ ಹಾಗೂ ಉಪಾಧ್ಯಕ್ಷರಾಗಿ ಗುರುಮುರ್ತಯ್ಯ ಚೆನ್ನಯ್ಯ ಹಿರೇಮಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಪರಸಪ್ಪ ಹೊಸಮನಿ ತಿಳಿಸಿದ್ದಾರೆ. ಈ ಹಿಂದೆ ವಿಎಸ್ಎಸ್ ಎನ್ ನ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯು ಬಾರಿ ಬಿರುಸಿನಿಂದ ಕೂಡಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಯಾರಾಗುತ್ತಾರೆಂಬ ಬಾರಿ ಕುತೂಹಲಕ್ಕೆ ಇಂದು ತೆರೆ …

Read More »

ತಾವರಗೇರಾ:- ಡಿಸೇಲ್ ಕಳ್ಳನ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಠಾಣಾ ವ್ಯಾಪ್ತಿಯಲ್ಲಿ 11-08-23 ರಂದು 175 ಲೀಟರ್ ಡಿಸೇಲ್  ಕಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ  ಸ್ಥಳೀಯ ಪೊಲೀಸರು  ಯಶಸ್ವಿಯಾಗಿದ್ದಾರೆ . ಬಂಧಿತ ಆರೋಪಿಯನ್ನು ಮಸ್ಕಿಯ ಗಾಂಧಿನಗರ ನಿವಾಸಿ ಶಶಿ ಕುಮಾರ ಕುರಿ ಎಂದು ಗುರುತಿಸಲಾಗಿದೆ. ಆರೋಪಿಯು ಮೆಕಾನಿಕ್ ಆಗಿದ್ದು ಬಂಧಿತ ಆರೋಪಿಯಿಂದ ಡಿಸೇಲ್ ಕಳ್ಳತನ ಮಾಡಿ ಮಾರಾಟ ಮಾಡಿದ 12 ಸಾವಿರ ರೂ ಹಾಗೂ ಕಳ್ಳತನ ಕ್ಕೆ ಬಳಸಿದ 2 ಲಕ್ಷ ಮೌಲ್ಯದ …

Read More »
error: Content is protected !!