Tuesday , September 17 2024
Breaking News

Recent Posts

ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ಸಾವು 

ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಪಟ್ಟಣದ ಸಮೀಪದ ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಪಲ್ಲಿ ಹತ್ತಿರದ ರಸ್ತೆಯಲ್ಲಿ ಭೀಕರ ಅಪಘಾತ ನಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ದೇವದುರ್ಗ ತಾಲೂಕಿನ ಒಂದೇ ಕುಟುಂಬದ ಸದಸ್ಯರು ಲಿಂಗಸಗೂರು ಮಾರ್ಗವಾಗಿ ಕಾರಿನಲ್ಲಿ ತೆರಳುತ್ತಿದ್ದಾಗ. ಗೋಲಪಲ್ಲಿ ಬಳಿ ರಸ್ತೆ ಸುಧಾರಣೆ  ಕಾಮಗಾರಿ ನಡೆಯುತ್ತಿದ್ದ ಕಾರಣ ತಿಂಥಣಿ ಬ್ರಿಜ್ ಮಾರ್ಗವಾಗಿ  ಬಂದ ವಾಹನಗಳನ್ನು ನಿಲ್ಲಿಸಲಾಗಿತ್ತು . ಈ ವೇಳೆ, ಹಿಂದುಗಡೆಯಿಂದ …

Read More »

ತಾವರಗೇರಾ ಕ್ಕೂ ವಕ್ಕರಿಸಿದ ಸರಗಳ್ಳರು, ಆತಂಕದಲ್ಲಿ ಪಟ್ಟಣದ ಜನರು

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದಲ್ಲಿ ಪ್ರಥಮಬಾರಿಗೆ ಸರಗಳ್ಳತನ ನಡೆದ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಜನರು ಭಯಭೀತಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ. ಪಟ್ಟಣದ ವರ್ತಕರಾದ ಆಶಾ ಪ್ರಾಣೇಶ ದರೋಜಿಯವರು  ದಿನ ನಿತ್ಯದಂತೆ ತಮ್ಮ ಕಿರಾಣಿ ಅಂಗಡಿಯಿಂದ ಮನೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಸೈಕಲ್ ಮೋಟಾರ್ ಮೇಲೆ ಬಂದಿದ್ದ ಇಬ್ಬರು ವ್ಯಕ್ತಿಗಳು ವಿಳಾಸ ಕೇಳುವ ನೆಪದಲ್ಲಿ ಕೊರಳಿನಲ್ಲಿದ್ದ ಬಂಗಾರದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆೆ. ಈ …

Read More »

ಅಧಿಕಾರಿಗಳ ಎಡವಟ್ಟು: ಬದುಕಿದ್ದರೂ ಸತ್ತ ಫಲಾನುಭವಿ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಅಧಿಕಾರಿಗಳ ಎಡವಟ್ಟಿನಿಂದಾಗಿ ಸಂದ್ಯಾ ಸುರಕ್ಷ ವೃದ್ಧಾಪ್ಯ ವೇತನ ಫಲಾನುಭವಿಯೊಬ್ಬರು ಬದುಕ್ಕಿದ್ದರು ಸಹ ಮರಣ ಹೊಂದಿದ್ದಾರೆಂದು ಮೇಲಾಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ ಬೇಜಾವಬ್ದಾರಿತನ ತೋರಿರುವುದು ಕುಟುಂಬ ವರ್ಗದರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ ನಿವಾಸಿ ಹುಲಿಗೆಮ್ಮ ಹುಸೇನಪ್ಪ ಕಲಾಲ ಇವರು ಕಳೆದ ಹಲವು ವರ್ಷಗಳಿಂದ ಸಂದ್ಯಾ ಸುರಕ್ಷಾ ಯೋಜನೆಯಡಿ ಪ್ರತಿ ತಿಂಗಳು 1 ಸಾವಿರ ರೂಗಳನ್ನು ಪಡೆಯುತ್ತಿದ್ದರು ಆದರೆ ಕಳೆದ 3 ತಿಂಗಳಿನಿಂದ ಹಣ …

Read More »
error: Content is protected !!