Thursday , September 19 2024
Breaking News

Recent Posts

ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾ ಪಂಚಾಯತ ಸದಸ್ಯ ಕೆ ಮಹೇಶ್ ಚಾಲನೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಕ್ರಿಕೇಟ್, ವಾಲಿಬಾಲ್, ಕಬಡ್ಡಿ ಪಂದ್ಯಾವಳಿಯನ್ನು ಏರ್ಪಡಿಸುವದರಿಂದ ಗ್ರಾಮದಲ್ಲಿ ಸೌಹಾರ್ದತೆ ಬೆಳೆಯುತ್ತಿದೆ ಮತ್ತು ಕ್ರೀಡೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಜಿಪಂ ಸದಸ್ಯ ಕೆ ಮಹೇಶ ಹೇಳಿದರು. ಸಮೀಪದ ನವಲಹಳ್ಳಿ ಗ್ರಾಮದ ಭಗತ್‌ಸಿಂಗ್ ಕ್ರೀಡಾ ಮತ್ತು ಗ್ರಾಮೀಣಾಭೀವೃದ್ಧಿ ಯುವಕ ಸಂಘದವರು ಇತ್ತೀಚಿಗೆ ಏರ್ಪಡಿಸಿದ್ದ ಕ್ರಿಕೇಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲ ಭಾಗವಹಿಸಿವುದು ಮುಖ್ಯ, ಸೋಲು, ಗೆಲವುಗಳನ್ನು …

Read More »

ಬಸ್ ಬ್ರೇಕ್  ಫೇಲ್ : ತಪ್ಪಿದ ಭಾರೀ ದುರಂತ  

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಿಂದ ಲಿಂಗಸಗೂರು ಹೋಗುವ ರಸ್ತೆ ಮದ್ಯ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಾಗಲಕೋಟ ಘಟಕದ  ಬಸ್ ರಸ್ತೆಯಲ್ಲಿ ಚಲಿಸುತ್ತಿರುವ ವೇಳೆ ಬ್ರೇಕ್ ಫೇಲ್ ಆಗಿದ್ದ ಹಿನ್ನೆಲೆಯಲ್ಲಿ ಬಸ್ ನಿಯಂತ್ರಣಕ್ಕೆ ಸಿಗದಂತಾಗಿದೆ.  ಬಳಿಕ ಚಾಲಕ ರಸ್ತೆಯ ಬಲಭಾಗಕ್ಕೆ  ಬಸ್ ನ್ನು  ತಿರುಗಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಮಣ್ಣಿನ ತಗ್ಗು ದಿನ್ನಿಯಿಂದ  ಬಸ್ ನಿಂತ ಪರಿಣಾಮ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.ಬಸ್ ನಲ್ಲಿ ಶಾಲಾ, …

Read More »

ಮುದೇನೂರ ಶಾಲೆಯಲ್ಲಿ ಕಳ್ಳತನ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮುದೇನೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಬೆಳಗಿನ ಜಾವ ಕಳ್ಳರು ಬೀಗ ಮುರಿದು 8 ಕಂಪ್ಯೂಟರ್ ಕಳ್ಳತನ ಮಾಡಿದ ಘಟನೆ ನಡೆದಿದೆ. ಮಂಗಳವಾರ ಬೆಳಿಗ್ಗೆ ಶಾಲೆ ತೆರೆಯುತ್ತಿದ್ದಂತೆ, ಕಳ್ಳತನವಾದ ಬಗ್ಗೆ ಶಾಲಾ ಶಿಕ್ಷಕರು ತಾವರಗೇರಾ ಪೊಲೀಸ್ ಠಾಣೆ ಗೆ ದೂರು ಸಲ್ಲಿಸಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಪಿಎಸ್ಐ ಗೀತಾಂಜಲಿ ಶಿಂಧೆ ಹಾಗೂ ಸಿಬ್ಬಂದಿ ವರ್ಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಒಟ್ಟು 2 …

Read More »
error: Content is protected !!