Thursday , September 19 2024
Breaking News

Recent Posts

ತಾವರಗೇರಾ: ಶ್ರೀ ತ್ರೀ ವೀರಭದ್ರೇಶ್ವರ ಜಾತ್ರೆ ಸರಳ ಆಚರಣೆಗೆ ನಿರ್ಧಾರ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಪಟ್ಟಣದ ಶ್ರೀ ತ್ರೀ ವೀರಭದ್ರೇಶ್ವರ ಜಾತ್ರೆಯು ಇದೇ ಫೇ ೧೯ ರಂದು ನಡೆಯಲಿದ್ದು, ಕರೊನಾ ಹಿನ್ನಲೆಯಲ್ಲಿ ಅತ್ಯಂತ ಸರಳವಾಗಿ ಆಚರಣೆ ಮಾಡಲಾಗುವುದು ಎಂದು ದೇವಸ್ಥಾನ ಕಮೀಟಿಯವರು ತಿಳಿಸಿದ್ದಾರೆ. ಪಟ್ಟಣದ ತ್ರೀ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ ಸಂಪ್ರದಾಯದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿಧಿ ವಿಧಾನಗಳು ನಡೆಯಲಿವೆ. ಆದರೆ ಪ್ರತಿ ವರ್ಷದಂತೆ ಅಯ್ಯಾಚಾರ, ಸಾಮೂಹಿಕ ಮದುವೆಗಳು ನಡೆಯುವುದಿಲ್ಲ. ಕರೊನಾ ವೈರಸ್ ಹರಡುವ ಸಾಧ್ಯತೆಯಿಂದ ಮತ್ತು …

Read More »

ಖಾಯಂ ಶಿಕ್ಷಕರ ನೇಮಕಕ್ಕಾಗಿ ಹಾಗೂ ಮೂಲಸೌಕರ್ಯಕ್ಕಾಗಿ ಎಸ್ ಎಫ್ ಐ ಪ್ರತಿಭಟನೆ

  ಉದಯ ವಾಹಿನಿ :- ಕವಿತಾಳ:- ಪಟ್ಟಣದ ಉರ್ದು ಪ್ರೌಢ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಿಸಲು ಹಾಗೂ ವರ್ಗಾವಣೆಯಾಗಿರುವ ಮಹ್ಮದ್ ಯೂಸೂಫ್ ನಾಗೂರ ಪ್ರಭಾರಿ ಮುಖ್ಯಗುರುಗಳನ್ನ ಪುನ: ಕವಿತಾಳಕ್ಕೆ ನೇಮಿಸಲು DDPI ಯವರು ನೀಡಿದ ಆದೇಶ ಉಲ್ಲಂಘನೆ ಮಾಡುತ್ತಿರುವ ದೇವದುರ್ಗ BEO ನಡೆ ಖಂಡಿಸಿ & ಶಾಲೆಗೆ ಖಾಯಂ ಶಿಕ್ಷಕರ ನೇಮಕ ಹಾಗೂ ಮೂಲಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಯಿತು. ಕವಿತಾಳ ಪಟ್ಟಣಕ್ಕೆ 3 ವರ್ಷಗಳ ಹಿಂದೆ ಉರ್ದು ಮಂಜೂರಾಗಿದ್ದು, ಇಲ್ಲಿಯವರೆಗೂ …

Read More »

ಸರಳವಾಗಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಲಿಂಗಸಗೂರು ತಾಲೂಕ ಮಡಿವಾಳ ಮಾಚಿದೇವರ ಸಂಘ ಹಾಗೂ ವಿವಿಧ ಸರಕಾರಿ ಕಚೇರಿಗಳಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಸರಳ ರೀತಿಯಲ್ಲಿ  ಆಚರಣೆ ಮಾಡಲಾಯಿತು.ಶ್ರೀ  ಮಡಿವಾಳ ಮಾಚಿ ದೇವರ ಭಾವಚಿತ್ರಕ್ಕೆ ಉಪ ತಹಸೀಲ್ದಾರ್ ಪಾರ್ವತಿ ಹಿರೇಮಠ  ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಡಿವಾಳ ಮಾಚಿದೇವ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು. ಈ ಸಂದರ್ಭ ಮ.ಮಾ. ಸಂಘದ ಅಧ್ಯಕ್ಷ ಶರಣಪ್ಪ ಮಡಿವಾಳ, ವೀರಣ್ಣ ಮಡಿವಾಳ, …

Read More »
error: Content is protected !!