Thursday , September 19 2024
Breaking News

Recent Posts

ತಾವರಗೇರಾ: ಆಕಸ್ಮಿಕ ಬೆಂಕಿ ಅವಘಡ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ವಿರುಪಾಪುರ ರಸ್ತೆ ಬದಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹತ್ತಿರ ಜಮೀನಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ತೋಟಗಳಿಗೆ ಬೆಂಕಿ ತಗುಲುವ ಮುನ್ನವೇ ಸಾರ್ವಜನಿಕ ರು ಪೊಲೀಸ್ ರಿಗೆ ಮಾಹಿತಿ ನೀಡಿ ದ್ದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿದ ಘಟನೆ ಸೋಮವಾರ ನಡೆದಿದೆ. ಇಲ್ಲಿಯ ಸಾಬೀರಪಾಷಾ ಮುಲ್ಲಾ ಎಂಬುವವರ ತೋಟದ ಹತ್ತಿರ ಜಮೀನಿನಲ್ಲಿ ಬೆಂಕಿ ತಗುಲಿದೆ, ನಂತರ ಸ್ಥಳಕ್ಕೆ ಆಗಮಿಸಿದ …

Read More »

ಗಂಗಾವತಿ ತಾಲೂಕಿನ ಹೊಸ್ಕೇರಿಯ ವಿನೋದ ಪಾಟೀಲ್ ಈಗ ಐಪಿಎಸ್ ಅಧಿಕಾರಿ‌

ವರದಿ : ಎನ್ ಶಾಮೀದ್ ತಾವರಗೇರಾ ಗಂಗಾವತಿ:  ತಾಲೂಕಿನ ಹೊಸಕೇರಿ ಗ್ರಾಮದ ವಿನೋದ ಪಾಟೀಲ್ ಈಗ ಐಪಿಎಸ್ ಅಧಿಕಾರಿಯಾಗಿರುವುದು ಕೊಪ್ಪಳ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ ಎಂದು ತಾವರಗೇರಾ ಪಟ್ಟಣದ ಉದ್ಯಮಿ ಬಸನಗೌಡ ಮಾಲಿ ಪಾಟೀಲ್ ಹೇಳಿದರು. ಅವರು ಗಂಗನಾಳದಲ್ಲಿ ವಿನೋದ ಪಾಟೀಲ್ ರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ವಿನೋದ ಪಾಟೀಲ್ ಮೂಲತಃ ಗಂಗಾವತಿ ತಾಲೂಕಿನ ಹೊಸಕೇರಿ ಗ್ರಾಮದವರಾಗಿದ್ದು ಈ ಮಟ್ಟದ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ. ನಂತರ ಸನ್ಮಾನ …

Read More »

ಪ್ರತಿ ಮಗುವಿಗೂ ತಪ್ಪದೇ ಎರಡು ಹನಿ ಪೋಲಿಯೊ ಹನಿ ಹಾಕಿಸಿ – ಡಾ॥ ಪ್ರವೀಣ ಕುಮಾರ್

ಉದಯ ವಾಹಿನಿ :- ಕವಿತಾಳ : 5 ವರ್ಷದೊಳಗಿನ ಪ್ರತಿ ಮಗುವಿಗೂ ಕಡ್ಡಾಯವಾಗಿ ತಪ್ಪದೇ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ಅನೇಕ ಮಾನಸಿಕ ರೋಗಿಗಳಿಂದ ರಕ್ಷಿಸ ಬಹುದಾಗಿದೆ ಪ್ರತಿ ಮಗುವಿಗೆ ಪೊಲಿಯೋ ಲಸಿಕೆ ಹಾಕಿಸುವಂತೆ ಡಾ ಪ್ರವೀಣ ಕುಮಾರ್ ಎಂದು ಹೇಳಿದರು. ಪಟ್ಟಣ ಸಮೀಪದ ಮಲ್ಲಟ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಪೊಲೀಯೊ ಲಸಿಕೆ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿ ಪ್ರವೀಣ ಕುಮಾರ್ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ …

Read More »
error: Content is protected !!