Friday , September 20 2024
Breaking News

Recent Posts

ಲಿಂಗಸಗೂರು : ಬರಹಗಾರರ ಸಂಘ ಅಸ್ತಿತ್ವಕ್ಕೆ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು :  ಪಟ್ಟಣದಲ್ಲಿ ಸಂಘದ ತಾಲೂಕು ಬರಹಗಾರ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ವೀರೇಶ ಎಸ್. ಎಮ್ ಉದಯೋನ್ಮುಖ ಬರಹಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಸದುದ್ದೇಶದಿಂದ ಮಧು ನಾಯ್ಕ್ ಅವರ ಸಾರಥ್ಯದಲ್ಲಿ ರಾಜ್ಯ ಮಟ್ಟದಲ್ಲಿ ಬರಹಗಾರರ ಸಂಘ ಅಸ್ತಿತ್ವಕ್ಕೆ ತರಲಾಗಿದೆ. ಈಗಾಗಲೇ 28 ಜಿಲ್ಲೆಗಳಲ್ಲಿ ಸಂಘದ ಕಾರ್ಯ ಆರಂಭವಾಗಿದ್ದು, ರಾಯಚೂರು ಜಿಲ್ಲೆಯಲ್ಲಿಯೂ ಶೀಘ್ರದಲ್ಲೇ ಚಾಲನೆ ನೀಡಿ ಕಾವ್ಯ ಕಮ್ಮಟ, ಕಥಾ ಕಮ್ಮಟ,ಕವಿಗೋಷ್ಠಿ, ವಿಚಾರ ಸಂಕೀರಣಗಳನ್ನು  ಹಮ್ಮಿಕೊಂಡು ಹೊಸ ತಲೆಮಾರಿನ …

Read More »

ಎರಡು ಹನಿ ಪೋಲಿಯೊ ಬದುಕಿಗೆ ಸಂಜೀವಿನಿ-ಪರಶುರಾಮ ಸಿಂಗ್

ಉದಯ ವಾಹಿನಿ :- ಕವಿತಾಳ : ವಿಶ್ವ ವನ್ನು ಅಲ್ಲದೇ ಭಾರತವನ್ನು ಪೋಲಿಯೊ ಮುಕ್ತ ದೇಶವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕಾಗಿದೆ ಎರಡು ಹನಿ ಪೋಲಿಯೊ ನಮ್ಮ ಬದುಕಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತದೆ ಈಗಾಗಲೇ ದೇಶದಲ್ಲಿ ಪೋಲಿಯೊ ನಿರ್ಮೂಲನವಾಗಿದೆ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ಕಂಡು ಬಂದಿರುವುದಿಲ್ಲ ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಭವಿಷ್ಯದಲ್ಲಿ ಪೋಲಿಯೊ ಬರದೇ ಇರುವ ಹಾಗೆ ನೋಡಿಕೊಳ್ಳಿ ಪ್ರತಿಯೊಬ್ಬ ತಾಯಂದಿರು 5 ವರ್ಷದೊಳಗಿನ ತಮ್ಮ ಮಕ್ಕಳಿಗೆ ಎರಡು ಹನಿ ಪೋಲಿಯೊ …

Read More »

ಕವಿತಾಳ- ಪೊಲೀಯೊ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಉದಯ ವಾಹಿನಿ ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೊಲೀಯೊ ಲಸಿಕೆ ಕಾರ್ಯಕ್ರಮಕ್ಕೆ ಮಲ್ಲಟ್ಟ ಜಿಲ್ಲಾ ಪಂಚಾಯತ ಸದಸ್ಯ ಕಿರಿಲಿಂಗಪ್ಪ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ಅಧಿಕಾರಿ ಡಾ. ಅಮೃತ್ ರಾಥೊಡ್ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಕಿರಿಲಿಂಗಪ್ಪ ಸರ್ಕಾರ ಹಮ್ಮಿಕೊಂಡಿರುವ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಐದು ವರ್ಷದ ಒಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಪಾಲಕರು ತಮ್ಮ ತಮ್ಮ …

Read More »
error: Content is protected !!