Friday , September 20 2024
Breaking News

Recent Posts

ತೊಂಡಿಹಾಳ  ಹುಲಿಗೆಮ್ಮ ದೇವಿ  ಜಾತ್ರೆ ರದ್ದು 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ :  ಮಹಾಮಾರಿ ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಸಮೀಪದ ತೊಂಡಿಹಾಳದ  ಪ್ರಸಿದ್ಧ ಹುಲಿಗೆಮ್ಮ ದೇವಿ  ಜಾತ್ರೆ ರದ್ದು ಪಡಿಸಲು ತಾಲೂಕಡಳಿತ  ನಿರ್ಧರಿಸಿದೆ.  ಪ್ರತಿವರ್ಷ ಫೆ.5,6,7 ರಂದು ಹಗಲು ರಾತ್ರಿಯಾಗಿ ತೊಂಡಿಹಾಳ  ಗ್ರಾಮದಲ್ಲಿ ಹುಲಿಗೆಮ್ಮ ದೇವಿ ಜಾತ್ರೆ ನಡೆಯುತ್ತಿತ್ತು. ಜಾತ್ರೆಯ ನಿಮಿತ್ತ ಲಿಂಗಸಗೂರು  ತಾಲೂಕಾಡಳಿತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯನ್ನ ರದ್ದು ಪಡಿಸಲು ತೀರ್ಮಾನ  ತೆಗೆದುಕೊಳ್ಳತಾಯಿತು. ಈ ಸಂದರ್ಭ ಸಭೆಯಲ್ಲಿ ಗ್ರಾಮಸ್ಥರ ಹಾಗೂ ಅಧಿಕಾರಿಗಳ …

Read More »

ತಾವರಗೇರಾ: ಕಿಲ್ಲಾರಹಟ್ಟಿ ಗ್ರಾಮ ಪಂಚಾಯತಿ ಬಿಜೆಪಿ ವಶಕ್ಕೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಮೀಪದ ಕಿಲ್ಲಾರಹಟ್ಟಿ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ಶರಣಮ್ಮ ಚವ್ಹಾಣ್, ಉಪಾಧ್ಯಕ್ಷರಾಗಿ ರಾಘವೇಂದ್ರ ತೆಮ್ಮಿನಾಳ ಅವಿರೋಧವಾಗಿ ಆಯ್ಕೆಯಾದರು. ಕಿಲ್ಲಾರಹಟ್ಟಿ ಗ್ರಾಪಂ ನಲ್ಲಿ ಒಟ್ಟು ೨೬ ಜನ ಸದಸ್ಯರಿದ್ದು, ಅಧ್ಯಕ್ಷ ಎಸ್ ಸಿ ಮಹಿಳೆ ಮಿಸಲಾತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶರಣಮ್ಮ ಚವ್ಹಾಣ್, ಉಪಾಧ್ಯಕ್ಷ ಸಾಮಾನ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಘವೇಂದ್ರ ತೆಮ್ಮಿನಾಳ ನಾಮಪತ್ರ ಸಲ್ಲಿಸಿದ್ದರು. ಇವರ ವಿರುದ್ಧ …

Read More »

ತೊಂಡಿಹಾಳ  ಹುಲಿಗೆಮ್ಮ ದೇವಿ ಜಾತ್ರೆ ರದ್ದು 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ :  ಮಹಾಮಾರಿ ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಸಮೀಪದ ತೊಂಡಿಹಾಳದ  ಪ್ರಸಿದ್ಧ ಹುಲಿಗೆಮ್ಮ ದೇವಿ  ಜಾತ್ರೆ ರದ್ದು ಪಡಿಸಲು ತಾಲೂಕಡಳಿತ  ನಿರ್ಧರಿಸಿದೆ.  ಪ್ರತಿವರ್ಷ ಫೆ.5,6,7 ರಂದು ಹಗಲು ರಾತ್ರಿಯಾಗಿ ತೊಂಡಿಹಾಳ  ಗ್ರಾಮದಲ್ಲಿ ಹುಲಿಗೆಮ್ಮ ದೇವಿ ಜಾತ್ರೆ ನಡೆಯುತ್ತಿತ್ತು. ಜಾತ್ರೆಯ ನಿಮಿತ್ತ ಲಿಂಗಸಗೂರು  ತಾಲೂಕಾಡಳಿತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯನ್ನ ರದ್ದು ಪಡಿಸಲು ತೀರ್ಮಾನ  ತೆಗೆದುಕೊಳ್ಳತಾಯಿತು. ಈ ಸಂದರ್ಭ ಸಭೆಯಲ್ಲಿ ಗ್ರಾಮಸ್ಥರ ಹಾಗೂ ಅಧಿಕಾರಿಗಳ …

Read More »
error: Content is protected !!