Friday , September 20 2024
Breaking News

Recent Posts

ಸಂಗಪ್ಪ ಬೆಲ್ಲದ ಅವರ ಪುತ್ರ ಅಪಘಾತದಲ್ಲಿ ಸಾವು.

  ವರದಿ: ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕುಷ್ಟಗಿ ತಾಲೂಕಿನ ಟೆಂಗುಟ್ಟಿ ಕ್ರಾಸ್ ಬಳಿ ಸಂಭವಿಸಿದ ಅಪಘಾತ ದಲ್ಲಿ ಕೆ.ಗೋನಾಳ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಂಗಪ್ಪ ಬೆಲ್ಲದ ಅವರ ಪುತ್ರ ಬಸವರಾಜ ಸಂಗಪ್ಪ ಬೆಲ್ಲದ ಮೃತಪಟ್ಟ ಘಟನೆ ಗುರುವಾರ ಸಂಜೆ ಜರುಗಿದೆ. ಮೃತ ಪಟ್ಟ ಯುವಕನ ತಂದೆ ಸಂಗಪ್ಪ ಬೆಲ್ಲದ ಈ ಹಿಂದೆ ತಾವರಗೇರಾ ಸಿಆರ್ ಸಿ ಆಗಿದ್ದರು, ಮೃತ ಪಟ್ಟ ಬಸವರಾಜ ಬೆಲ್ಲದ ವಿಷಯ …

Read More »

ತಾವರಗೇರಾ ಪೊಲೀಸರಿಂದ ರಸ್ತೆ ಸುರಕ್ಷತಾ ಜಾಥಾ

  ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ ಕಾನೂನು ನಿಯಮಗಳನ್ನು ಪಾಲಿಸಬೇಕೆಂದು ಹಾಗೂ ಇದೇ ವೇಳೆ ಅಗತ್ಯ ಸಂದರ್ಭಗಳಲ್ಲಿ ಹೊಸದಾಗಿ ಬಂದಿರುವ ತುರ್ತು ವಾಹನ 112 ಕ್ಕೆ ಕರೆ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕೆಂದು ಸ್ಥಳೀಯ ಪಿಎಸ್ಐ ಗೀತಾಂಜಲಿ ಶಿಂಧೆ ಹೇಳಿದರು. ಅವರು ಬುಧವಾರ ಸಂಜೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ 2021 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ದ ಅಂಗವಾಗಿ …

Read More »

ಬೀದಿ ಬದಿ ವ್ಯಾಪಾರಸ್ಥರಿಗೆ ‘ನಾನೂ ಕೂಡಾ ಡಿಜಿಟಲ್’ ತರಬೇತಿ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್  : ಪಟ್ಟಣದ ಪುರಸಭೆ ಆವರಣದಲ್ಲಿ ಪ್ರಧಾನ ಮಂತ್ರಿಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ  ‘ನಾನೂ ಕೂಡಾ ಡಿಜಿಟಲ್’ ತರಬೇತಿ ನಡೆಯಿತು. ಪಟ್ಟಣದ ಎಸ್ ಬಿ ಐ ಬ್ಯಾಂಕ್ ನಿಂದ  ಬೀದಿ ಬದಿ ವ್ಯಾಪಾರಸ್ಥರಿಗಾಗಿ  100 ಕ್ಯೂ ಆರ್ ಕೊಡ್ ನೀಡಿದ್ದರು. ಅವುಗಳನ್ನು ವ್ಯಾಪಾರಸ್ಥರಿಗೆ ವಿತರಣೆ ಮಾಡಿ ಅವುಗಳ  ಸದುಪಯೋಗದ ಕುರಿತು ತರಬೇತಿ ನೀಡಲಾಯಿತು.ಈ ಸಂದರ್ಭ ಪುರಸಭೆ ಉಪಾಧ್ಯಕ್ಷ ಶಿವಾಗಪ್ಪ ಬಡಕುರಿ, ಪುರಸಭೆ ಮುಖ್ಯಾಧಿಕಾರಿ …

Read More »
error: Content is protected !!