Friday , September 20 2024
Breaking News

Recent Posts

ಮೋದಿಜಿ ಒಬ್ಬ  ಸುಳ್ಳುಗಾರ : ಕೋಡಿಹಳ್ಳಿ ಚಂದ್ರಶೇಖರ

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸಮೀಪದ ನಾಗರಹಾಳ ಗ್ರಾಮದಲ್ಲಿ ರೈತ ಜಾಗೃತಿ ಸಮಾವೇಶ ಹಾಗೂ ಗ್ರಾಮ ಘಟಕಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಹಸಿರು ಸೇನೆ ರಾಜ್ಯಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಚಾಲನೆ ನೀಡಿದರು.ಈ ಕಾರ್ಯಕ್ರಮಕ್ಕೆ ಹುನಗುಂದ,ಇಲಕಲ್,ಮಸ್ಕಿ,ಸಿಂಧನೂರು,ಮಾನ್ವಿ,ಲಿಂಗಸೂಗೂರು ತಾಲೂಕುಗಳ 500 ಕ್ಕೂ ಹೆಚ್ಚು ರೈತರು ಭಾಗಿಯಾಗಿದ್ದರು.ಈ ವೇಳೆ ಮಾತನಾಡಿದ ಕೋಡಿಹಳ್ಳಿ ಮೋದಿ ರಾಮ ರಾಮ ಅಂತ ಹೇಳುತ್ತಾ ದೇಶ ಜನರ ಗಮನ ಬೇರೆಡೆ ಸೆಳೆದು …

Read More »

ರಾಮ ಬೇಕಾ..? ಎಂ ಎಸ್ ಪಿ ಕಾನೂನು ಬೇಕಾ..?

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸಮೀಪದ ನಾಗರಹಾಳ ಗ್ರಾಮದಲ್ಲಿ ರೈತ ಜಾಗೃತಿ ಸಮಾವೇಶ ಹಾಗೂ ಗ್ರಾಮ ಘಟಕಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಹಸಿರು ಸೇನೆ ರಾಜ್ಯಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಚಾಲನೆ ನೀಡಿದರು.ಈ ಕಾರ್ಯಕ್ರಮಕ್ಕೆ ಹುನಗುಂದ,ಇಲಕಲ್,ಮಸ್ಕಿ,ಸಿಂಧನೂರು,ಮಾನ್ವಿ,ಲಿಂಗಸೂಗೂರು ತಾಲೂಕುಗಳ 500 ಕ್ಕೂ ಹೆಚ್ಚು ರೈತರು ಭಾಗಿಯಾಗಿದ್ದರು.ಈ ವೇಳೆ ಮಾತನಾಡಿದ ಕೋಡಿಹಳ್ಳಿ ಮೋದಿ ರಾಮ ರಾಮ ಅಂತ ಹೇಳುತ್ತಾ ದೇಶ ಜನರ ಗಮನ ಬೇರೆಡೆ ಸೆಳೆದು …

Read More »

ತಾವರಗೇರಾ: ರೈತರಿಂದ ಕೆಇಬಿ ಗೆ ಮುತ್ತಿಗೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಸಂಗನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪುರ, ಗಂಗನಾಳ, ಕನ್ನಾಳ ಗ್ರಾಮಗಳಲ್ಲಿ ಕಳೆದ 10 ದಿನಗಳಿಂದ ಸರಿಯಾಗಿ ವಿದ್ಯುತ್ ಪೂರೈಸುತ್ತಿಲ್ಲ ಎಂದು ಆಗ್ರಹಿಸಿ ಆ ಭಾಗದ ರೈತರು ಬುಧುವಾರ ಇಲ್ಲಿಯ ಕೆ ಇ ಬಿ ಸ್ಟೇಷನ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಂತರ ಪುರ ಗ್ರಾಮದ ಮುಖಂಡ ರಮೇಶ ಗಿರಣಿ ಮಾತನಾಡಿ ಸಂಗನಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕೆ …

Read More »
error: Content is protected !!