Thursday , September 19 2024
Breaking News

Recent Posts

ತಾವರಗೇರಾ ಪಟ್ಟಣದ ಶಾಲಾ-ಕಾಲೇಜುಗಳ ನೂತನ ಕಟ್ಟಡ ಶಾಸಕರಿಂದ ಉದ್ಘಾಟನೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬಡಮಕ್ಕಳಿಗೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶ ವಾಗಿದ್ದು, ಆ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡಲು ಪಾಲಕರು ಹಾಗೂ ಶಿಕ್ಷಕರು ಮುಂದೆ ಬರಬೇಕು ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು. ಅವರು ಮಂಗಳವಾರ ದಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮೈಕ್ರೋ ಯೋಜನೆ ಅಡಿಯಲ್ಲಿ ಸರಕಾರಿ ಮಾಧ್ಯಮಿಕ ಮತ್ತು ಬಾಲಕಿಯರ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಒಟ್ಟು …

Read More »

ಮುದಗಲ್ : ಮದುಮಗಳು ಸೇರಿ ಇಬ್ಬರ ಸಾವು 

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಸಮೀಪದ  ಅಡವಿಭಾವಿ ಮೂಲದ ಮೂರು ವ್ಯಕ್ತಿಗಳು ಮಸ್ಕಿ ಪಟ್ಟಣದ ಬಸ್ ಡಿಪೋ ಹತ್ತಿರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮದುಮಗಳು ಸೇರಿದಂತೆ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೈಕ್ ಮೇಲೆ ಮೂವರು  ಅಡವಿಭಾವಿಯಿಂದ  ಮದುವೆಯ ಲಗ್ನ ಪತ್ರಿಕೆ ಹಂಚುವ  ನಿಮಿತ್ತ ಮಸ್ಕಿ ಭಾಗಕ್ಕೆ ತೆರಳಿದ್ದರು, ಲಗ್ನ ಪತ್ರಿಕೆ ಹಂಚಿ ಮರಳಿ ಬರುವ ಮುನ್ನ ಬೈಕ್ ಸವಾರನ ನಿಯಂತ್ರಣ ತಪ್ಪಿ ಈ ದುರ್ಘಟನೆ …

Read More »

ಹನುಮನಾಳದಲ್ಲಿ ಬೈಕ್ ಹಾಗೂ ಟಾಟಾ ಮ್ಯಾಜಿಕ್ ಡಿಕ್ಕಿ ಇಬ್ಬರಿಗೆ ಗಾಯ..!

  ಎನ್ ಶಾಮೀದ್ ತಾವರಗೇರಾ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಸಮೀಪದ ಪ್ರವಾಸಿ ಮಂದಿರದ ಬಳಿ ಬೈಕ್ ಹಾಗೂ ಟಾಟಾ ಮ್ಯಾಜಿಕ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಬೈಕ್ ಸವಾರ ಸೇರಿ ಮೂರು ವರ್ಷದ ಮಗು ಗಾಯಗೊಂಡ ಘಟನೆ ಸಾಯಂಕಾಲ ಜರುಗಿದೆ. ಹನುಮನಾಳ ಸಮೀದ ಮಾಲಗಿತ್ತಿ ಗ್ರಾಮದ ಪರಸಪ್ಪ ತಿಪ್ಪಣ್ಣ ತಳವಾರ (29) ಹಾಗೂ ತರುಣ ಪರಸಪ್ಪ ತಳವಾರ (3) ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟ ಜಿಲ್ಲೆಯ ಬಾದಾಮಿ …

Read More »
error: Content is protected !!