Thursday , September 19 2024
Breaking News

Recent Posts

ಮುದಗಲ್ ಗೂ ಬಂತು ಕರೋನ ಲಸಿಕೆ….

ನಾಗರಾಜ್ ಎಸ್ ಮಡಿವಾಳರ್  73 ವಾರಿಯರ್‌ಗಳಿಗೆ ಇಂದು ಲಸಿಕೆ ಮುದಗಲ್  : ಬಹುನಿರೀಕ್ಷಿತ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ಕೆ ಸಜ್ಜಲಗುಡ್ಡ  ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೊದಲ ಹಂತದಲ್ಲಿ ಲಸಿಕೆ ನೀಡಲಾಗಿದೆ 41 ಆರೋಗ್ಯ ಸಿಬ್ಬಂದಿಗಳಿಗೆ, 32 ಅಂಗನವಾಡಿ ಕಾರ್ಯಕರ್ತರು ಒಟ್ಟು 73 ವಾರಿಯರ್‌ಗಳಿಗೆ ಕರೋನ ಲಸಿಕೆ (ಒಸಿಲ್ಡ್ )  ನೀಡಲಾಯಿತು. ಈ ಲಸಿಕೆಯ ಹಾಕಿದವರಿಗೆ  28 ದಿನದ ನಂತರ ಮತ್ತೆ ಎರೆಡನೇ  ಡೋಸ್  ಹಾಕಲಾಗುತ್ತದೆ ಎಂದು ಆಡಳಿತ ವೈದ್ಯಾಧಿಕಾರಿ ಹನುಮಂತರಾಯ …

Read More »

ತಾವರಗೇರಾ ಪಟ್ಟಣದಲ್ಲಿ ಬೆಳಗಿನ ಜಾವ ‘ನರಿ’ ಪ್ರತ್ಯಕ್ಷ

    ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಅಯ್ಯೂಬ್ ಖಾನ್ ಪಠಾಣ್ ರವರ ಮನೆಯ ಬಳಿ ಬೆಳಗಿನ ಜಾವ ನರಿಯೊಂದು ಬಂದಿರುವ ಘಟನೆ ಜರುಗಿದೆ. ಇತ್ತಿಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ಆಗಾಗ ಊರೊಳಗೆ ಪ್ರವೇಶ ಮಾಡುತ್ತಿರುವುದು ಸರ್ವೆ ಸಾಮಾನ್ಯವಾಗಿದೆ.   ಅದರಂತೆ ಇಂದು ಬೆಳಗಿನ ಜಾವ ಶ್ರೀಶ್ಯಾಮೀದ್ ಅಲಿ ದರ್ಗಾದ ಹತ್ತಿರ ಇರುವ ಅಯ್ಯೂಬ್ ಖಾನ್ ಪಠಾಣ್ ಅವರ ಮನೆಯ ಮುಂದೆ ನರಿಯೊಂದು ಬಂದಿದೆ. ಅದನ್ನು ನೋಡಿದ …

Read More »

ಮುದಗಲ್ : ಭೀಕರ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಕಾರು ಹಾಗೂ ಬೈಕ್​ ನಡುವಿನ ಭೀಕರ ಅಪಘಾತದಲ್ಲಿ ಬೈಕ್​ ಇಬ್ಬರು ಸವಾರರು ದಾರುಣ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರಭಾಗದಲ್ಲಿ ಹಾದು ಹೋಗುವ ಗಂಗಾವತಿ ರಸ್ತೆ, ನಿರುಪಾದೇಶ್ವರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಕುಣಿಕೆಲ್ಲೂರು ಗ್ರಾಮದ ನಿವಾಸಿಗಳಾದ ಮಟ್ಟೂರ ಗ್ರಾಮದ ವಾಟರ್ ಮನ್ ಗದ್ದೆಪ್ಪ (೩೮), ಅಂದಪ್ಪ (೨೬) ಕುಣಿಕೆಲ್ಲೂರು ಮೃತ ದುರ್ದೈವಿಗಳು. ಅಪಘಾತ ಸಂಭವಿಸಿ ಬೈಕ್ ನಿಂದ ಹೊರ ಬಿದ್ದಾಗ …

Read More »
error: Content is protected !!