Thursday , September 19 2024
Breaking News

Recent Posts

ಅಯೋಧ್ಯಯ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಧೇಣಿಗೆ ಸಂಗ್ರಹ

ಎನ್ ಶಾಮೀದ್ ತಾವರಗೇರಾ ತಾವರಗೇರಾ :   ಪಟ್ಟಣದ ಶ್ರೀ ರಾಮಮಂದಿರ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣ ಗೊಳ್ಳುತ್ತಿರುವ ಶ್ರೀ ರಾಮ ಮಂದಿರ ದೇಗುಲ ನಿರ್ಮಾಣದ ಅಂಗವಾಗಿ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಬಿಜೆಪಿ ಮುಖಂಡ ಚಂದ್ರಶೇಖರ ನಾಲತವಾಡ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ರಾಮ ಮಂದಿರ ನಿರ್ಮಾಣದ ಪ್ರತಿಯೊಬ್ಬರ ಭಾರತೀಯರ ಕನಸನ್ನು ಕೇಂದ್ರ ಸರ್ಕಾರ ನನಸಾಗಿಸಿದೆ, ಮಂದಿರ ನಿರ್ಮಾಣದ ಕಾರ್ಯದಲ್ಲಿ ಪ್ರತಿಯೊಬ್ಬರೂ ಸೇವೆಮಾಡಲು ಸಿದ್ದರಾಗಬೇಕು ಎಂದು ಹೇಳಿದರು. ಈ ಸಂಧರ್ಬದಲ್ಲಿ …

Read More »

ತಾವರಗೇರಾ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ಗೆ ಅವಿರೋಧ ಆಯ್ಕೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ; ತಾವರಗೇರಾ ಪಟ್ಟಣ ಸೌಹಾರ್ದ ಸಹಕಾರ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆಯಲ್ಲಿ 13 ನಿರ್ದೇಶಕರು ಕರ್ನಾಟಕ ಸೌಹಾರ್ದ ಸಹಕಾರಿ ನಿಯಮದ ಅಡಿಯಲ್ಲಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ವಿದ್ಯಾ ಎಚ್ ಕೋಲ್ಕರ್ ತಿಳಿಸಿದ್ದಾರೆ. ಆಯ್ಕೆಯಾದ ನೂತನ ನಿರ್ದೇಶಕರ ವಿವರ:- ಸಾಮಾನ್ಯ ಕ್ಷೇತ್ರದಿಂದ ಅನಿತಾ ವಿ ತಾಳಿಕೋಟಿ, ಆದಪ್ಪ ನಾಲತವಾಡ, ಪಂಪಣ್ಣ ಚಿಟ್ಟಿ, ಮಲ್ಲನಗೌಡ ಓಲಿ, ರುಕುಂ ಸಿಂಗ್ ಬಪ್ಪರಗಿ, ಶೇಖರಪ್ಪ ನಾಲತವಾಡ, ಸಂತೋಷ …

Read More »

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ

ವರದಿ ಆನಂದ ಸಿಂಗ್ ರಜಪೂತ ಉದಯ ವಾಹಿನಿ :- ಕವಿತಾಳ ಪಟ್ಟಣದ ಶ್ರೀ ತ್ರಿಯಂಕೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಅಭಿಯಾನಕ್ಕೆ ಜಿಲ್ಲಾ ಸಂಚಾಲಕರಾದ ಪಾಂಡು ರಂಗ ಅಪ್ಟೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ರಾಮ ಮಂದಿರ ನಿರ್ಮಾಣ ಪ್ರತಿಯೊಬ್ಬ ಭಾರತೀಯ ಕನಸನ್ನು ಕೇಂದ್ರ ಸರ್ಕಾರ ನೆನಸಾಗಿದೆ. ಮಂದಿರ ನಿರ್ಮಾಣದ ಕಾರ್ಯದಲ್ಲಿ ಪ್ರತಿಯೊಬ್ಬರು ಸೇವೆ ಮಾಡಲು ಸಿದ್ದರಾಗಬೇಕು. ದೇವರ ಸೇವೆ …

Read More »
error: Content is protected !!