Thursday , September 19 2024
Breaking News

Recent Posts

ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆಸಿಕೊಳ್ಳಿ – ಮಾನಪ್ಪ ಬಡಿಗೇರ

ವರದಿ : ನಾಗರಾಜ್ ಎಸ್ ಮಡಿವಾಳರ್   ಮುದಗಲ್ : ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದಲ್ಲಿ  ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಮಾನಪ್ಪ ಬಡಿಗೇರ ಸರಕಾರ ಅರೆಅಲೆಮಾರಿ, ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಅನೇಕ  ಯೋಜನೆಗಳನ್ನು ತಂದಿದೆ ಅವುಗಳನ್ನು ಸದುಪಯೋಗ ಪಡಸಿಕೊಳ್ಳಿ ಎಂದರು. ಈ …

Read More »

ಮೆಣೇಧಾಳ ಗ್ರಾಮಕ್ಕೆ ಸಿಂಹಗಳು; ವಿಡಿಯೋ ವೈರಲ್

    ಎನ್  ಶಾಮೀದ ತಾವರಗೇರಾ ತಾವರಗೇರಾ: ಕಳೆದ ಎರಡು ದಿನಗಳಿಂದ ಸಮೀಪದ ಮಣೇಧಾಳ ಗ್ರಾಮಕ್ಕೆ ಸಿಂಹಗಳು ಬಂದಿವೆ ಎಂದು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹಾಕಿ ಜನರಿಗೆ ಭಯ ಭೀತಿ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ, ಕರ್ನಾಟಕದಲ್ಲಿ ಸಿಂಹಗಳ ಸಂತತಿಯೇ ಇಲ್ಲದಿರುವಾಗ ಕಿಡಗೇಡಿಗಳೂ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ಅಂತವರ ವಿರುದ್ದ ಪೊಲೀಸ್ ರು ಹಾಗೂ ಅರಣ್ಯ ಇಲಾಖೆ ಯವರು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕ …

Read More »

ತಾವರಗೇರಾ ಬೀದಿ ಬದಿ ವ್ಯಾಪಾರಸ್ಥರ ಸಭೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಪಟ್ಟಣದಲ್ಲಿಂದು ಎಸ್ ಬಿಿ ಐ ಹಾಗೂ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮತ್ತು ಪಪಂ ಸಹಯೋಗದೊಂದಿಗೆ ಪಂಚಾಯತ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ “ಡಿಜಿಟಲ್ ವ್ಯಾಪಾರ ವಹಿವಾಟನ್ನು ಅಳವಡಿಸಿಕೊಳ್ಳಿ ಕ್ಯಾಶ್ ಬ್ಯಾಕ್ ಪಡೆದುಕೊಳ್ಳಿ” ಎಂಬ ಕಾರ್ಯಕ್ರಮವನ್ನು  ಪಟ್ಟಣದ  ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ   ಭಾರತೀಯ ಸ್ಟೇಂಟ್ ಬ್ಯಾಂಕ್ ವಸ್ಥಾಪಕರಾದ ಶ್ರೀ ರೆಹಮತ್ ಅಲಿ ಹಾಗೂ ಪ್ರಗತಿ ಕೃಷ್ಣಾ ಗ್ರಾಮಿಣ ಬ್ಯಾಂಕ್ ನ …

Read More »
error: Content is protected !!