Tuesday , September 17 2024
Breaking News

Recent Posts

ಐತಿಹಾಸಿಕ ಉಳಿವುಗಳನ್ನು ವೃತ್ತಗಳ ಮೂಲಕ ಉಳಿಸಿ : ಮುದಗಲ್ ಮಹಾಂತಸ್ವಾಮೀಜಿ 

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸಮೀಪದ ಕಲ್ಯಾಣಾಶ್ರಮದ ಮುದಗಲ್ ಮಹಾಂತಸ್ವಾಮೀಜಿ ಪತ್ರಿಕೆಯೊಂದಿಗೆ ಮಾತನಾಡಿ ಮುದಗಲ್ ಪಟ್ಟಣ ಭವ್ಯ  ಪರಂಪರೆ ಉಳ್ಳದ್ದು ಭಾವೈಕ್ಯ, ಧಾರ್ಮಿಕತೆ, ಸಾಂಸ್ಕೃತಿಕ, ಸಾಹಿತ್ಯ ಪರಂಪರೆ ಕನ್ನಡ ನಾಡಿನಲ್ಲೆ ಒಂದು ಐತಿಹಾಸಿಕವಾದ ಸಂಚಲನ ಮೂಡಿಸಿದ  ಮುದಗಲ್ ಪಟ್ಟಣ. ಐತಿಹಾಸಿಕ ನಗರಿಯ  ಅಳಿವು ಉಳಿವಿಗಾಗಿ ಬದುಕನ್ನು ಮಿಸಲಿಟ್ಟು ಹೋರಾಟ ಮಾಡಿದ ಮಹಾನುಭಾವ ವಿಜಯ ನಗರ ಸಾಮ್ರಾಜ್ಯದ  ಅರಸರು  ಶ್ರೀ ಕೃಷ್ಣ ದೇವರಾಯರಂತಹ  ವೀರರ   ಹೆಸರಿನಲ್ಲಿ ಪಟ್ಟಣದ ದ್ವಾರಬಾಗಿಲಾದ ಮೇಗಳಪೇಟೆಗೆ  …

Read More »

ಗ್ರಾಪಂ ಮೀಸಲು ಪ್ರಕಟ “ಅಧ್ಯಕ್ಷ” ಸ್ಥಾನದ ಆಕಾಂಕ್ಷಿಗಳ ಪರದಾಟ

  ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಹೋಬಳಿ ವ್ಯಾಪ್ತಿಯಲ್ಲಿ ಬರುವ 5 ಗ್ರಾಪಂ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಮೀಸಲಾತಿ ಪ್ರಕಟಣೆಗೊಳ್ಳುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಈಗಾಗಲೇ ಗ್ರಾ ಪಂ ಸದಸ್ಯರನ್ನು ಹಿಡಿದಿಟ್ಟುಕೊಳ್ಳಲು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು, ಸದಸ್ಯರಿಗೆ ತೀರ್ಥಯಾತ್ರೆಯ ಜೊತೆಗೆ ಮೋಜುಮಾಡಲು ಗೋವಾ, ಮೈಸೂರು, ಬೆಂಗಳೂರು ಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಇತ್ತ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಕೂಡ ಗ್ರಾಪಂ ತಮ್ಮ ವಶಕ್ಕೆ ಪಡೆದುಕೊಳ್ಳಲು ಹರಸಾಹಸ ನಡೆಸಿದ್ದಾರೆ. ಆದರೆ …

Read More »

ರೋಚಕ ಇತಿಹಾಸ ಉಳ್ಳ “ಮೆಣೇಧಾಳ” ದೇಸಾಯರ ವಾಡೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಹೈದರಾಬಾದ್ ನವಾಬ್ ಮೀರ್ ಅಲಿಖಾನ್ ಬಹದ್ದೂರ್ ನಿಜಾಮರ ಆಡಳಿತಾವಧಿಯಲ್ಲಿ ರಾಜ ಮಹಾರಾಜರಂತೆ ವೈಭವದಿಂದ ತಮಗೆ ನೀಡಲಾಗಿದ್ದ, ಜಹಗೀರುಗಳಲ್ಲಿ ಮೆರೆದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೆಣೇಧಾಳದ ವಾಡೆಯೂ ಸಹ ಒಂದು. ವಿಜಯನಗರದ ಕೃಷ್ಣದೇವರಾಯನ ಮಹಾಮಂತ್ರಿಯಾಗಿದ್ದ ತಿಮ್ಮರಸ ಮತ್ತು ಬಹುಮನಿ ದೊರೆಗಳ ಆಸ್ಥಾನಗಳಲ್ಲಿದ್ದ ತಿಪ್ಪರಸ ಎಂಬುವವರು ಮೆಣೇಧಾಳ ವಾಡೆಯ ಮೂಲ ಪುರುಷರೆಂದು ತಿಳಿದುಬರುತ್ತದೆ. ವಿಜಯಪೂರ ಭಾಗದಿಂದ ವಲಸೆ ಬಂದ ತಿಪ್ಪರಸರು ಮೆಣೇಧಾಳ ಗ್ರಾಮದಲ್ಲಿ ನೆಲೆನಿಂತು, …

Read More »
error: Content is protected !!