Tuesday , September 17 2024
Breaking News

Recent Posts

ಎಳ್ಳ ಅಮವಾಸ್ಯೆ, ಚರಗ ಚೆಲ್ಲುವ ಸಂಪ್ರದಾಯ

    ಎನ್ ಶಾಮೀದ್ ತಾವರಗೇರಾ ತಾವರಗೇರಾ: ಎಳ್ಳ ಅಮವಾಸ್ಯೆ ನಿಮಿತ್ಯ ಪಟ್ಟಣದ ಹಿರಿಯ ಪತ್ರಕರ್ತರಾದ ವಿ.ಆರ್ ತಾಳಿಕೋಟಿ ಅವರ ಹೊಲದಲ್ಲಿ ಚರಗ ಚೆಲ್ಲುವ ಮೂಲಕ ಪಟ್ಟಣದ ವಿವಿಧ ಮುಖಂಡರು ಅವರ ಹೊಲದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಭಾಗಿಯಾಗಿ ಭೋಜನ ಸ್ವೀಕರಿಸಿದರು.

Read More »

ಎಳ್ಳ ಅಮಾವಾಸ್ಯೆ : ಭೂತಾಯಿ ಪೂಜೆ,ಸ್ವಾದಿಷ್ಟ ಊಟ

ಆನಂದ ಸಿಂಗ್ ರಜಪೂತ್ ರಾಜ್ಯದ ವಿವಧೆಡೆ ಎಳ್ಳ ಅಮಾವಾಸ್ಯೆಯ ವಿಶೇಷತೆಯ ಅಂಗವಾಗಿ ರೈತರು ಕುಟುಂಬದ ಸದಸ್ಯರೊಂದಿಗೆ ಮತ್ತು ತಮ್ಮ ಬಂಧು ಬಳಗದವರನ್ನು ಗ್ರಾಮಕ್ಕೆ ಕರೆಸಿಕೊಂಡು ಹೊಲಗಳಿಗೆ ತೆರಳಿ ಪಾಂಡವರ ಪ್ರತಿಮೆಗಳು ಹಾಗೂ ಭೂದೇವಿಗೆ ವಿಶೇಷವಾದ ಪೂಜೆ ಮಾಡಿ, ಚರಗ ಚಲ್ಲುವುದರ ಮುಖಾಂತರ ಎಲ್ಲಾರೂ ಸೇರಿ ಪ್ರಾರ್ಥಿಸುತ್ತಾರೆ. ಉತ್ತರ ಕರ್ನಾಟಕದಲ್ಲಿಯೂ ಇದೇ ರೀತಿಯ ವಿಶೇಷತೆಯೊಂದಿಗೆ ಪೂಜೆಯನ್ನು ಮಾಡುತ್ತಾರೆ. ರೈತರು ಹೊಲದಲ್ಲಿ ಜೋಳದ ಕಣಿಕೆಯಿಂದ ಕೊಂಪೆಕಟ್ಟಿ ಅದಕ್ಕೆ ಹೊಸ ಸೀರೆಯನ್ನು ಸುತ್ತಿ ಕೊಂಪೆಯೊಳಗೆ …

Read More »

ಜಾತಿ ವ್ಯವಸ್ಥೆ ಕಿತ್ತು ಹೊಗೆದು ಹೊರಬರದಿದ್ದರೆ ನಾವು ಸ್ವಾಭಿಮಾನಿಗಳಾಗಲಿಕ್ಕೆ ಸಾಧ್ಯತೆ ಇಲ್ಲಾ – ಸಿದ್ದರಾಮಯ್ಯ

    ಜಾಲಹಳ್ಳಿ-12 ಸಮಾಜದಲ್ಲಿ ಜಾತಿ ವ್ಯವಸ್ಥೆ ಬೇರೂರಿದೆ ಸಮಾಜದಲ್ಲಿ ಬದಲಾವಣೆ ಅನ್ನುವುದು ಕನಸಾಗಿದೆ ಜಾತಿ ವ್ಯವಸ್ಥೆ ಕಿತ್ತು ಹೊಗೆದು ಹೊರಬರದಿದ್ದರೆ ನಾವು ಸ್ವಾಭಿಮಾನಿ ಗಳಾಕಲಿಕ್ಕೆ ಸಾಧ್ಯತೆ ಇಲ್ಲಾ ಎಂದು ಕರ್ನಾಟಕ ರಾಜ್ಯ ವಿಧಾನಸಭಾ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹೇಳಿದರು. ದೇವದುರ್ಗ ತಾಲೂಕಿನ ಜಾಲಹಳ್ಳಿ ಹೋಬಳಿಯಲ್ಲಿ ಬರುವ ತಿಂಥಣಿ ಬ್ರಿಜ್ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ತಿಂಥಣಿ ಬ್ರಿಜ್ ಗ್ರಾಮದಲ್ಲಿ ಮೂರು ದಿನಗಳ ಕಾಲ ನಡೆಯುವ ಹಾಲುಮತ ಸಂಸ್ಕೃತಿ ವೈಭವ …

Read More »
error: Content is protected !!