Sunday , September 8 2024
Breaking News

Recent Posts

ಕವಿತಾಳ : ಸ್ವಾಮಿ ವಿವೇಕಾನಂದರ ಜಯಂತಿ

  ವರದಿ ಆನಂದ ಸಿಂಗ್ ರಜಪೂತ ಉದಯ ವಾಹಿನಿ : ಕವಿತಾಳ ಪಟ್ಟಣ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಯುವ ಬ್ರಿಗೇಡ್ ವತಿಯಿಂದ 158ನೇ ವೀರ ಸನ್ಯಾಸಿ ಮಹಾನ್ ದೇಶ ಪ್ರೇಮಿ ಯುವಕರ ಸ್ಪೂರ್ತಿ ಶ್ರೀ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು . ಈ ಸಂದರ್ಭದಲ್ಲಿ . ಯುವ ಬ್ರಿಗೇಡ್ ಸಂಚಾಲಕರು ಹಾಗೂ ಪಟ್ಟಣದ ನೂರಾರು ಭಕ್ತರು ಪಾಲ್ಗೊಂಡಿದ್ದರು ನಂತರ ಯುವ ಬ್ರಿಗೇಡ್ ಸಂಚಾಲಕರು ಅರುಣ ಕುಮಾರ್ ನಗನೂರ ಮಾತನಾಡಿ ಭಾರತೀಯ …

Read More »

ಜನ-ಮನ ಗೆದ್ದ ಕವಿತಾಳ ಪೋಲಿಸ್ ಠಾಣಾ ಯುವ ಅಧಿಕಾರಿ -ಪಿ ಎಸ್ ಐ ವೆಂಕಟೇಶ

ಉದಯವಾಹಿನಿ ಆನಂದ ಸಿಂಗ್ ರಜಪೂತ ಕವಿತಾಳ : ದಕ್ಷ ಕರ್ತವ್ಯ,  ಪ್ರಾಮಾಣಿಕತೆ, ಸರಳತನದಿಂದ ಮಾನವಿಯ ಗುಣಗಳನ್ನು ಅಳವಡಿಸಿಕೊಂಡ ಕವಿತಾಳ ಪೋಲಿಸ್ ಠಾಣೆಯ ಪಿ ಎಸ್ ಐ ತಮ್ಮ ಸರಳತೆಯಿಂಸ ಜನ ಮನ ಗೆದ್ದು ಸಾರ್ವಜನಿಕರ ಪ್ರೀತಿಗೆ . ಸರಳ ವ್ಯಕ್ತಿತ್ವ ಮತ್ತು ಮಾನವಿಯ ಗುಣಗಳನ್ನು ಹೊಂದಿರುವ ಅಧಿಕಾರಿಗಳನ್ನು ಜನರು ಪ್ರಿತಿಸುತ್ತಾರೆ ಮತ್ತು ಸದಾ ಗೌರವಿಸುತ್ತಾರೆ ಎಂಬುವದಕ್ಕೆ ೧೧-೦೧-೨೦೨೦ ರಂದು ಹುಟ್ಟು ಹಬ್ಬದ ನಿಮಿತ್ತವಾಗಿ ಸುಮಾರು ಎರಡು ಮೂರು ನೂರಕ್ಕೂ ಹೆಚ್ಚು …

Read More »

ಎಬಿವಿಪಿಯಿಂದ ಸ್ವಾಮಿ ವಿವೇಕಾನಂದರ 158 ನೇ ಜಯಂತೋತ್ಸವ

ನಾಗರಾಜ್ ಎಸ್ ಮಡಿವಾಳರ್  ಹುಬ್ಬಳ್ಳಿ :  ನಗರದ ಬಿ.ವಿ.ಬಿ ವಿಶ್ವವಿದ್ಯಾಲಯದ ಮುಂಭಾಗ ಸರಸ್ವತಿ ಹಾಗೂ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಬ್ಬಳ್ಳಿ ಮಹಾನಗರದ ವತಿಯಿಂದ ಸ್ವಾಮಿ ವಿವೇಕಾನಂದರ 158 ನೇ ಜಯಂತೋತ್ಸವ ಆಚರಿಸಲಾಯಿತು ಈ ಸಂದರ್ಭ ಬಿ.ವಿ.ಬಿ ಪ್ರಾಂಶುಪಾಲರಾದ ತಿವಾರಿ ಸರ್ ಎಬಿವಿಪಿ  ಹುಬ್ಬಳ್ಳಿ  ನಗರ ಅಧ್ಯಕ್ಷ ವಿಠಲ್ ವಾಗ್ಮೋಡೆ,  ಮುನವಳ್ಳಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಪ್ರಾಚಾರ್ಯ  ವೀರೇಶ್ ಅಂಗಡಿ, ಎಬಿವಿಪಿ ಕರ್ನಾಟಕ ಪ್ರಾಂತದ ಸಹ ಸಂಘಟನಾ ಕಾರ್ಯದರ್ಶಿ …

Read More »
error: Content is protected !!