Tuesday , September 17 2024
Breaking News

Recent Posts

ರಾಮ ಮಂದಿರ ಬರಿ ಮಂದಿರ ಅಲ್ಲ ಅದು ಭಾವನಾತ್ಮಕ ಸಂಬಂಧ : ಹರ್ಷ ಮುತಾಲಿಕ್

ಮುದಗಲ್ : ಪಟ್ಟಣದ ನಗರಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ನಿಧಿ ಸಮರ್ಪಣೆ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದರು ಕಾರ್ಯಕ್ರಮದಲ್ಲಿ ಮಾತನಾಡಿದ ಖ್ಯಾತ ವಕೀಲರಾದ ಹರ್ಷ ಮುತಾಲಿಕ್ ಭಾಗವಹಿಸಿ ರಾಮಮಂದಿರ ನಿರ್ಮಾಣಕ್ಕೆ 490 ವರ್ಷದ ಹೋರಾಟದ ಫಲ ರಾಮ ಮಂದಿರ ಕೇವಲ ಮಂದಿರ ಮಾತ್ರ ಅಲ್ಲ ಅದು ದೇಶದ ಜನರ ಭಾವನಾತ್ಮಕ ಸಂಬಂಧವಾಗಿದೆ, ನೂರಾರು ವರ್ಷದ ಕಾನೂನು ಹೋರಾಟ ಮಾಡಿ ಅನೇಕರ ಬಲಿದಾನ ನಂತರ ಮಂದಿರ ಕಟ್ಟುವ …

Read More »

ಜಾನುವಾರುಗಳ ಸಾವು ಗ್ರಾಮಸ್ಥರ ಆಕ್ರೋಶ

  ಎನ್ ಶಾಮೀದ ತಾವರಗೇರಾ ತಾವರಗೇರಾ  – ಸಮೀಪದ ಜೆ. ರಾಂಪೂರ ಗ್ರಾಮದಲ್ಲಿ ವಾರದೊಳಗೆ ಮೂರು ಎಮ್ಮೆ ಒಂದು ಎತ್ತು ನಾನಾ ರೋಗದಿಂದ ಮೃತಪಡುತ್ತಿದ್ದು, ಪಶು ಪಾಲನಾ ಇಲಾಖೆಯ ಅಧಿಕಾರಿಗಳ ನಿರ್ಲಕ್ಷಕ್ಕೆ ರೈತಾಪಿ ವರ್ಗ ಹಿಡಿ ಶಾಪ ಹಾಕುತ್ತಿದೆ. ತಲೆ ಹಲ್ಲಾಡಿಸುತ್ತಾ, ನರಳಿ ನರಳಿ ಮೃತಪಡುವ ಜಾನುವಾರುಗಳಿಗೆ ಬಂದಿರುವ ಖಾಯಿಲೆಯಾದರು ಏನು ಎನ್ನುವ ಚಿಂತೆಯ ಮಧ್ಯ ಗ್ರಾಮಸ್ಥರು ದಿನದೂಡುತಿದ್ದು, ಕುಷ್ಟಗಿ  ಪಶು ಪಾಲನ ಸಹಾಯಕ ನಿರ್ದೇಶಕರ ಕಚೇರಿಗೆ ತೆರಳಿ ಮನವಿ …

Read More »

ಲಿಂಗಸಗೂರು ಶಾಸಕರೇ ಕಣ್ಮುಚ್ಚಿ ಕುಳಿತಿದ್ದೀರಾ : ಕರವೇ 

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಮುದಗಲ್ ಪಟ್ಟಣದ ಮೂಲಕ ಹಾದು ಹೋಗುವ  ರಾಯಚೂರು -ಬೆಳಗಾವಿ   ರಾಜ್ಯ ಹೆದ್ದಾರಿ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು,ರಸ್ತೆ ಕಾಮಗಾರಿಗೆ ಟೆಂಡರ್ ಕರೆದಿದ್ದೇವೆ ಎಂದು ಬರಿ ಬರವಸೆ ನೀಡುತ್ತಿದ್ದೂ ಕಾರ್ಯ ಮಾತ್ರ ಪ್ರಾರಂಭವಾಗಿಲ್ಲ ಎಂದು  ಲಿಂಗಸುಗೂರು ಶಾಸಕ ಡಿ ಎಸ್ ಹೂಲಗೇರಿ  ವಿರುದ್ಧ  ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು  ಧಿಕ್ಕಾರ ಕೂಗಿ ಶಾಸಕರೇ ಕಣ್ಮುಚ್ಚಿ ಕುಳಿತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ …

Read More »
error: Content is protected !!