Thursday , September 19 2024
Breaking News

Recent Posts

ವೀರಭದ್ರಪ್ಪ ಹೂಗಾರ ನಿಧನ 

ಕವಿತಾಳ : ಪಟ್ಟಣದ ನಿವಾಸಿ ಹೂಗಾರ ಸಮಾಜದ ಹಿರಿಯರು ನಿವೃತ್ತ ಹಿಂದಿ ಶಿಕ್ಷಕರಾದ ಜಿ. ವೀರಭದ್ರಪ್ಪ ಹೂಗಾರ (81) ಸೋಮವಾರ ಬೆಳಗಿನ ಜಾವ 2.30 ಕ್ಕೆ ನಿಧನ ಹೊಂದಿದರು. ಮೃತರ ಪತ್ನಿ. ಒಬ್ಬ ಪುತ್ರ. ಸೊಸೆ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಧ್ಯಾಹ್ನ 2. 30 ಕ್ಕೆ ನಡೆಯುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More »

ಕುಷ್ಟಗಿಯ ವಿರೇಶ ಶಾಸ್ತ್ರಿಯವರಿಗೆ ಒಲಿದ ರಾಷ್ಟ್ರೀಯ ವೈದಿಕ ಶಿರೋಮಣಿ ಪ್ರಶಸ್ತಿ

  ಎನ್ ಶಾಮೀದ್ ತಾವರಗೇರಾ  ಕುಷ್ಟಗಿ:  ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ವೈದಿಕ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಕೊಡಮಾಡುವ ” ರಾಷ್ಟ್ರೀಯ ವೈದಿಕ ಶಿರೋಮಣಿ ಪ್ರಶಸ್ತಿ ಗೆ ಕುಷ್ಟಗಿಯ ಕಾಳಾಪುರ ಮಠದ ವೇಧಮೂರ್ತಿ ವಿರೇಶ ಶಾಸ್ತ್ರಿ ಆಯ್ಕೆ ಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ವಾಸ್ತು ಶಾಂತಿ ವಿಷಯದಲ್ಲಿನ ಸಾಧನೆ ಗೆ ಈ ಪ್ರಶಸ್ತಿಯನ್ನು ಶ್ರೀ ವೈದಿಕ ಚಾರಿಟೇಬಲ್ ಟ್ರಸ್ಟ್ ರಾಷ್ಟ್ರೀಯ ಪುರೋಹಿತ ಘಟಕ ಬೆಂಗಳೂರು ಅವರಿಂದ ನೀಡಲಾಗುವುದು ಎಂದು …

Read More »

ಡಾ. ಮಹೇಶ ಜೋಷಿ ಬೆಂಬಲಿಸಲು ಮನವಿ

  ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕನ್ನಡ ಸಾಹಿತ್ಯ ಪರಿಷತ್ತ ರಾಜ್ಯದ್ಯಾಕ್ಷ ಚುನಾವಣೆಗೆ ಸ್ಪರ್ಧಿಸಿರುವ ದೂರದರ್ಶನ ವಾಹಿನಿ ನಿವೃತ್ತ ನಿರ್ದೆಶಕ ಡಾ.ಮಹೇಶ ಜೋಷಿ ಅವರನ್ನು ಬೆಂಬಲಿಸಬೇಕೆಂದು ಜಿಲ್ಲಾ ಕಸಾಪ ಘಟಕದ ನಿಕಟಪೂರ್ವ ಅಧ್ಯಕ್ಷ ವೀರಣ್ಣ ನಿಂಗೋಜಿ ಹೇಳಿದರು. ಅವರು ಪಟ್ಟಣದ ಕಸಾಪ ಅಜೀವ ಸದಸ್ಯರನ್ನು ಭೇಟಿ ಮಾಡಿ ಮಾತನಾಡಿದರು. ಈ ಸಂಧರ್ಬದಲ್ಲಿ ಕುಷ್ಟಗಿಯ ಕೇದಾರನಾಥ ತುರಕಾಣಿ, ಮೋಹನಲಾಲ್ ಜೈನ್, ನಬೀಸಾಬ ಕುಷ್ಟಗಿ, ಸ್ಥಳೀಯರಾದ ಡಾ. ಶಾಮೀದ್ ದೊಟಿಹಾಳ, ಹನುಮಂತಪ್ಪ ಶಿರವಾರ, ಆರ್ …

Read More »
error: Content is protected !!