Thursday , September 19 2024
Breaking News

Recent Posts

ನೂತನ ಗೃಹಪ್ರವೇಶಕ್ಕೆ ಸಸಿ ಉಡುಗೊರೆ ನೀಡಿದ ಗಣೇಶ್ ಕನ್ನಾಳ

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ರಾಮಲಿಂಗಶ್ವರ ಕಾಲೋನಿ ಯಲ್ಲಿ ಗಣೇಶ್ , ರಾಘವೇಂದ್ರ ಕನ್ನಾಳ ಎಂಬುವರರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿ,ಗಣ್ಯರಿಗೆಲ್ಲರಿಗೆ  ವಿವಿಧ ಸಸಿಗಳನ್ನು ಉಡುಗೊರೆಯಾಗಿ ನೀಡಿದರು. ಉದಯ ವಾಹಿನಿಯೊಂದಿಗೆ ಮಾತನಾಡಿದ ಗೆಣೇಶ್ ಕನ್ನಾಳ ನಮ್ಮ ಸುತ್ತಲಿನ ಪರಿಸರ ಚೆನ್ನಾಗಿದ್ದರೆ ನಾವೆಲ್ಲರೂ ಆರೋಗ್ಯವಾಗಿರಲು ಸಾಧ್ಯ ,ಇತ್ತೀಚಿನ ದಿನಗಳಲ್ಲಿ ಪಟ್ಟಣ ಬೆಳೆಯುವ ಅವಸರದಲ್ಲಿ  ಅರಣ್ಯ ನಾಶಕ್ಕೆ ನಾವು ಇಳಿದಿದ್ದೇವೆ, ನಾವೆಲ್ಲ ಸಸಿ ಬೆಳಸುವದರ ಮೂಲಕ ಪರಿಸರವನ್ನು ಪ್ರೀತಿಸೋಣ ಇಂತಹ …

Read More »

ಕೃಷಿ ಸಂಜೀವಿನಿಯ 20 ಸಂಚಾರಿ ವಾಹನಗಳಿಗೆ ಸಿಎಂ ಹಸಿರು ನಿಶಾನೆ

  ಎನ್ ಶಾಮೀದ್ ತಾವರಗೇರಾ ಬೆಂಗಳೂರು:   ರಾಜ್ಯದ   ರೈತರಿಗೆ ಅನುಕೂಲವಾಗುವಂತೆ ರೈತ ಸಂಜೀವಿನಿ ಯ 20 ವಾಹನಗಳಿಗೆ ಮುಖ್ಯಮಂತ್ರಿ ಬಿ ಎಸ್                  ಯಡಿಯೂರಪ್ಪ ಇಂದು ಚಾಲನೆ ನೀಡಿದರು. ಈ ಸಂಧರ್ಬದಲ್ಲಿ ಕೃಷಿ ಸಚಿವ ಬಿಸಿ ಪಾಟೀಲ ಉಪಸ್ಥಿತರಿದ್ದರು.  

Read More »

ದಾಳಿಂಬೆ ಬೆಳೆ ಸಾಲ ತಂದ “ಕುತ್ತು”

  ಎನ್ ಶಾಮೀದ್   ತಾವರಗೇರಾ ತಾವರಗೇರಾ :  ಪಟ್ಟಣದ ರೈತರೊಬ್ಬರು ದಾಳಿಂಬೆ ಬೆಳೆಯಲು ಬ್ಯಾಂಕಿನಿಂದ ಪಡೆದ ಐದು ಲಕ್ಷರೂ ಸಾಲವೀಗ ಬಡ್ಡಿ ಸೇರಿ 30 ಲಕ್ಷ ರೂ ಆಗಿದೆ, ಸಾಲ ಮರು ಪಾವತಿಸುವಂತೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ ಬ್ಯಾಂಕ್ ವ್ಯವಸ್ಥಾಪಕರು. ಪಟ್ಟಣದ ರೈತ ಶಂಕ್ರಮ್ಮ ರುಕ್ಮಣ್ಣ ಉಪ್ಪಳ ಎನ್ನುವವರು 2008 ರಲ್ಲಿ ಸ್ಥಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ 5.81 ಲಕ್ಷ ರೂ ಸಾಲ ಪಡೆದಿದ್ದರು. ದೂಂಡಾಣು ಅಂಗಮಾರಿ ರೋಗಕ್ಕೆ …

Read More »
error: Content is protected !!