Thursday , September 19 2024
Breaking News

Recent Posts

ಅಧ್ಯಕ್ಷರಾಗಿ ನವೀನ್ ಜಗಿರ್ದಾರ್ ಆಯ್ಕೆ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ರಾಷ್ಟ್ರೀಯ ದಲಿತ ಸಂಘದ ಲಿಂಗಸೂರು ನಗರ ಅಧ್ಯಕ್ಷರಾಗಿ ನವೀನ್ ಜಾಗಿರ್ದಾರ್  ಹಾಗೂ ಲಿಂಗಸೂಗುರು  ತಾಲೂಕ ಅಧ್ಯಕ್ಷರನ್ನಾಗಿ  ನಿತಿನ್ ಖಾನಾಪುರ ರವರನ್ನು ರಾಷ್ಟ್ರೀಯ ಅಧ್ಯಕ್ಷ ಮೋಹಿತ್ ನರಸಿಂಹ ಮೂರ್ತಿ ರವರ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ. ಎಂದು ರಾಯಚೂರು ಜಿಲ್ಲಾಧ್ಯಕ್ಷ  ವಿನೋದ್ ಕುಮಾರ್  ತಿಳಿಸಿದ್ದಾರೆ.

Read More »

ಈಜಾಡಲು ಹೋದ 28 ವರ್ಷದ ಯುವಕ ನೀರು ಪಾಲು

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಹೊನ್ನಹಳ್ಳಿ ಗ್ರಾಮದ ಹೊರವಲಯದ  ಕಾಲುವೆಯಲ್ಲಿ ಈಜಾಡಲು ಹೋದ ಶಿವ ಎಂಬುವ  ಯುವಕ  ಕಾಣೆಯಾಗಿದ್ದಾನೆ ಯುವಕ ಬೆಳ್ಳಿಗೆ  11 ಗಂಟೆಗೆ ಗೆಳೆಯರ ಜೊತೆಗೆ ಈಜಾಡಲು ಹೋದ  ನೇಪಾಳದ  ಮೂಲದ ಯುವಕ ಈತನು ಹೊನ್ನಹಳ್ಳಿ ಗ್ರಾಮದಲ್ಲಿ ಇರುವ ತನ್ನ ಗೆಳೆಯನ ಮದುವೆಗೆ ಬೆಂಗಳೂರುನಿಂದ ಬಂದಿದ್ದ ಎಂದು ಗ್ರಾಮಸ್ಥರ ಮೂಲಕ ತಿಳಿದು ಬಂದಿದೆ.

Read More »

ಶಾಂತಿ ಹಾಗೂ ನೆಮ್ಮದಿಯ ಜೀವನ ನಡೆಸಲು ಆಧ್ಯಾತ್ಮಿಕ ಜ್ಞಾನ ಅವಶ್ಯ – ಬಿ.ಕೆ.ಸುನಂದಾ

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಸೋಮವಾರಪೇಟೆಯ ಬಸವಣ್ಣನ ದೇವಸ್ಥಾನದಲ್ಲಿ  ಕಳೆದ 5 ದಿನಗಳಿಂದ  ಜನರಿಗೆ  ಸಾಯಂಕಾಲ ಐದು  ಗಂಟೆಯಿಂದ ಆರು ಗಂಟೆಯ ವರೆಗೆ   ಈಶ್ವರೀಯ  ಆಧ್ಯಾತ್ಮಿಕ ಜ್ಞಾನವದ ಕುರಿತು ಬಿ.ಕೆ.ಸುನಂದಾ ತಿಳಿಸಿಕೊಟ್ಟರು. ಕಾರ್ಯಕ್ರಮದ ಕುರಿತು ಮಾತನಾಡಿದ ಬಿ ಕೆ ಸುನಂದಾ ಇಂದಿನ ಆಧುನಿಕ ಒತ್ತಡದ ಜೀವನದಲ್ಲಿ ಯೋಗ , ಧ್ಯಾನಗಳಂತಹ ಆಧ್ಯಾತ್ಮಿಕ ಅಭ್ಯಾಸಗಳ ಅವಶ್ಯಕತೆಯಿದ್ದು, ಶಾಂತಿ ಹಾಗೂ ನೆಮ್ಮದಿಯ ಜೀವನ ನಡೆಸಲು ಈ ಆಧ್ಯಾತ್ಮಿಕ ಜ್ಞಾನ ಅವಶ್ಯವಾಗಿದೆ, ಸೋಮವಾರಪೇಟೆಯ …

Read More »
error: Content is protected !!