Friday , September 20 2024
Breaking News

Recent Posts

ಮುದಗಲ್ ಪುರಸಭೆಗೆ ರಾಜ್ಯ ಕೊಳಗೇರಿ ನಿಗಮದ ನಿರ್ದೇಶಕ ಭೇಟಿ : ಅಧಿಕಾರಿಗಳ ನಿರ್ಲಕ್ಷ 

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸ್ಥಳೀಯ ಪುರಸಭೆಗೆ ರಾಜ್ಯ ಕೊಳಗೇರಿ ನಿಗಮದ ನಾಮ ನಿರ್ದೇಶನ  ನಿರ್ದೇಶಕ ನಾಗರಾಜ್ ಬಿರಾದಾರ್ ಭೇಟಿ ನೀಡಿದರು. ಕಾರ್ಯಾಲಯದಲ್ಲಿದ್ದ ಪುರಸಭೆ ಮುಖ್ಯಧಿಕಾರಿಗಳು ಅವರಿಗೆ ಸರಿಯಾದ ರೀತಿಯಲ್ಲಿ  ಸ್ಪಂದನೆ ನೀಡಲಿಲ್ಲ ಹಾಗೂ ಪುರಸಭೆ ಅಧಿಕಾರಿಗಳು ಕೊಳಗೇರಿ ಪ್ರದೇಶಗಳ ವೀಕ್ಷಣೆಗೆ ಯಾವುದೇ ಪೂರ್ವ ಸಿದ್ದತೆಗಳು ಮಾಡದಿರುವುದಿಲ್ಲ ನಾವು ಪಟ್ಟಣಕ್ಕೆ ಭೇಟಿ ಕೊಡುವ  ವಿಷಯವನ್ನ 2 ದಿನದ ಮುಂಚೆಯೇ ತಿಳಿಸಿದ್ದರು ಕೂಡ ಅಧಿಕಾರಿಗಳು ಸ್ಪಂದನೆ ನೀಡಿರುವುದಿಲ್ಲ ಎಂದು ಪುರಸಭೆ …

Read More »

ತಾವರಗೇರಾ ಗ್ರಾಹಕ ಸೇವಾ ಕೇಂದ್ರದ “ಕಳ್ಳ”ರ ಬಂಧನ

ಎನ್ ಶಾಮೀದ್ ತಾವರಗೇರಾ ಕಳೆದ ತಿಂಗಳು ಕುಷ್ಟಗಿ ಬಟ್ಟೆ ಅಂಗಡಿ ಹಾಗೂ ತಾವರಗೇರಾ ಎಸ್ ಬಿಐ ಗ್ರಾಹಕರ ಸೇವಾ ಕೇಂದ್ರ ದಲ್ಲಿ ಕಳ್ಳತನ ಮಾಡಿದ್ದ ಆರೋಪಿತರನ್ನು ಬಂಧಿಸುವ ಲ್ಲಿ ಪೊಲೀಸ್ ರು ಯಶಸ್ವಿಯಾಗಿದ್ದಾರೆ. ಕುಷ್ಟಗಿಯ ಗಜೇಂದ್ರಗಡ ರಸ್ತೆ ಯಲ್ಲಿರುವ ಆರ್ ಜೆ ಬಟ್ಟೆ ಅಂಗಡಿ ಯಲ್ಲಿ ರೆಡಿಮೇಡ ಬಟ್ಟೆಗಳು ಮತ್ತು ನಗದು ಹಣ ಕಳ್ಳತನ ಹಾಗೂ ತಾವರಗೇರಾ ಗ್ರಾಹಕರ ಸೇವಾ ಕೇಂದ್ರ ದಲ್ಲಿ ನಗದು ಹಣವನ್ನು ಕಳ್ಳತನ ಮಾಡಿದ್ದ, ಆರೋಪಿಗಳನ್ನು …

Read More »

ಮುದಗಲ್ : ಮೂರು ಮೇವಿನ ಬಣವೆಗಳು ಬೆಂಕಿಗೆ ಆಹುತಿ…

ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಪಟ್ಟಣದ ಖಾಜಾಸಾಬ ಹಸನ್ ಸಾಬ  ಮೂಲಿಮನಿ ಎಂಬುವರ  ಜಮೀನಿನಲ್ಲಿ ಜಾನುವಾರುಗಳಿಗೆ  ಶೇಖರಿಸಿಟ್ಟಿದ್ದ ಮೇವಿನ ಬಣವಿಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಮೇವು ಬಂಕಿಗೆ ಆಹುತಿಯಾಗಿದೆ. ಜಾನುವಾರುಗಳಿಗೆಂದು ಒಂದು ವರ್ಷದಿಂದ ಕೂಡಿ ಹಾಕಿದ್ದ ಮೂರು ಮೇವಿನ ಬಣವಿಗಳಿಗೆ ಆಕಸ್ಮಿಕವಾಗಿ ಬೆಂಕಿ  ತಗುಲಿ ಆಪಾರ ಪ್ರಮಾಣದ ಮೇವು ಬೆಂಕಿಗೆ ಆಹುತಿಯಾಗಿದೆ. ಬೆಂಕಿಯನ್ನು ನಂದಿಸಲು ಅಗ್ನಿ ಶಾಮಕ ಸಿಬ್ಬಂದಿಗಳು ಹರಸಾಹಸ ಪಟ್ಟರು ಯಾವುದೇ ಪ್ರಯೋಜನವಾಗಿಲ್ಲ. ಈ ಘಟನೆಯಿಂದ  …

Read More »
error: Content is protected !!