Friday , September 20 2024
Breaking News

Recent Posts

ರಾಮಕೃಷ್ಣ – ವಿವೇಕಾನಂದ   ಆಶ್ರಮ ಉದ್ಘಾಟನೆ ಕಾರ್ಯಕ್ರಮ 

ವರದಿ : ನಾಗರಾಜ್ ಎಸ್ ಮಡಿವಾಳರ್ ಸಿಂಧನೂರು : ಪಟ್ಟಣದಲ್ಲಿ ರಾಮಕೃಷ್ಣ ಆಶ್ರಮ ದ ಶಾಖಾ ಆಶ್ರಮ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಸದಾನಂದ ಮಹಾರಾಜ ಸ್ವಾಮೀಜಿ ಡಾ ಶರತ್ ಪ್ರಾಸ್ತಾವಿಕವಾಗಿ ಮಾತನಾಡಿ ಹೃದಯವಂತಿಕೆ ಗುಣಗಳನ್ನು ಬೆಳಸಿಕೊಳ್ಳಲು ಆಶ್ರಮ ಆಸರೆ ಆಗಲಿದೆ ಹಾಗೂ ಸ್ವಾಮೀಜಿಗಳ ಜೊತೆಗೆ ಕೈ ಜೋಡಿಸಿ ಎಂದರು. ನಂತರ ಬೀರಪ್ಪ  ಶಂಭೋಜಿ ಮಾತನಾಡಿ ರಾಮಕೃಷ್ಣ ಆಶ್ರಮ ವಿಶ್ವಕ್ಕೆ ಉತ್ತಮ ಶಿಕ್ಷಣ, ಸಂಕೃತಿ  ನೀಡುತ್ತಿದೆ. …

Read More »

ಮಸ್ಕಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

  ಎನ್ ಶಾಮೀದ್ ತಾವರಗೇರಾ ಮಸ್ಕಿ: ಸ್ಥಳೀಯ ಅನ್ನಪೂರ್ಣ ನರ್ಸಿಂಗ್ ಹೋಮ್ ನಲ್ಲಿ ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಅನ್ನಪೂರ್ಣ ನರ್ಸಿಂಗ್ ಹೋಮ್ ವೈದ್ಯರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ. ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗು ರುದ್ರ ವೆಲ್ ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ಮತ್ತು ಅನ್ನಪೂರ್ಣ ನರ್ಸಿಂಗ್ ಹೋಮ್ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಹೃದಯ ರೋಗ, ನರ ರೋಗ, ಮೂತ್ರಪಿಂಡ ರೋಗ, ಕ್ಯಾನ್ಸರ್ …

Read More »
error: Content is protected !!