ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಲಿಂಗಸಗೂರು ಹೂಗಾರ ಸಮಾಜ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾಲ್ಲೂಕು ಕಚೇರಿಯಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಸಾವಿತ್ರಿ ಬಾಯಿ ಪುಲೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿಶ್ರೀ ಮತಿ ಸಾವಿತ್ರಿ ಬಾಯಿಪುಲೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿ ಮಾತನಾಡಿದ ಬಸವರಾಜ್ ಹೂಗಾರ್ ಮಹಿಳೆಯರ ಶಿಕ್ಷಣಕ್ಕಾಗಿ ಮೊಟ್ಟ ಮೊದಲ ಬಾರಿಗೆ ಕ್ರಾಂತಿ ಮಾಡಿದ ಧೀರ ಮಹಿಳೆ ಶ್ರೀಮತಿ ಸಾವಿತ್ರಿ ಬಾಯಿ ಪುಲೆ. ಇಂತಹ ಒಬ್ಬ ದಿಟ್ಟ ಮಹಿಳೆ …
Read More »ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ …
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ನಾಗರಾಜ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು …
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಎ…
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಮೂರನೇ ಅವಧಿಗೆ ಮುದಗಲ್ ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗ…
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್…
ಮೂಡ ಹಗರಣವೇ ಅಲ್ಲ, ಸಿದ್ದರಾಮಯ್ಯರ ಪಾತ್ರ ಇಲ್ಲ : ಶರಣಬಸಪ್ಪ ದರ್ಶನಾಪುರ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮೂಡ ಒಂದು ಹಗರಣವೇ ಅಲ್ಲ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿ…
ಗಂಗಾವತಿ:- ಮಲ್ಲಪ್ಪ ಇಂಗಳದಾಳ ಗೆ ಆರಕ್ಷಕ ಕಲಾ ರತ್ನ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು:- ಗಂಗಾವತಿ ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲಪ್ಪ ಇಂಗಳದಾಳ ಇವರಿಗೆ ಬೆಂಗಳೂರಿನಲ್…
ಸುಪ್ರೀಂ ಕೋರ್ಟ್ ತೀರ್ಪು: “ಎಸ್ಸಿ, ಎಸ್ಟಿ ಸಮುದಾಯಕ್ಕೆ ಬದುಕುವ ಭರವಸೆ”
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಪರಿಶಿಷ್ಟ ಜಾತಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕು ಎಂದು ಮಾಡಿದ ಹೋರಾಟಕ್ಕೆ ಸುಪ್ರೀಂ ಕೋರ್ಟ…
ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಲಿಂಗಸೂಗೂರು ಜು 28:- 2024 ನೇ ಸಾಲಿನ ವಾರ್ಷಿಕ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿಯನ್ನ…
ಲಿಂಗಸಗೂರ:- ಕಾರು, ಬೈಕ್ ಡಿಕ್ಕಿ, ಸವಾರರಿಗೆ ಗಾಯ..!
ಲಿಂಗಸಗೂರು:- ಪಟ್ಟಣದ ಬಿಜೆಪಿ ಕಾರ್ಯಾಲಯದ ಮುಂಭಾಗದಲ್ಲಿ ಬೈಕ್ ಸವಾರರು ಕಾರಿನ ಮದ್ಯ ಡಿಕ್ಕಿ ಬೈಕ್ ಸವಾರರಿಗೆ ಗಂಭೀರ ಗಾ…
Recent Posts
ಲಿಂಗಸಗೂರು : ಗ್ರಾ . ಪಂ 531 ಸ್ಥಾನಗಳಿಗೆ ಆಯ್ಕೆ ಆದವರು ಯಾರು..? ಇಲ್ಲಿದೆ ತಾಲೂಕಿನ 29 ಗ್ರಾಮಪಂಚಾಯಿತ ,531ಚುನಾಯಿತ ಸದಸ್ಯರ ಸಂಪೂರ್ಣ ವಿವರ….!
ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸುಗೂರು ಗ್ರಾಪಂ ಚುನಾವಣೆ ಫಲಿತಾಂಶ 531 ಸ್ಥಾನಗಳಲ್ಲಿ 75 ಸ್ಥಾನಕ್ಕೆ ಅವಿರೋಧ ಆಯ್ಕೆ ತಾಲೂಕಿನ 30 ಗ್ರಾಪಂ.ಗಳಲ್ಲಿ 29 ಗ್ರಾಪಂ.ಗಳಿಗೆ 2 ನೇ ಹಂತದಲ್ಲಿ ಡಿ .27 ರಂದು ಚುನಾವಣೆ ನಡೆದಿದ್ದು 531 ಸ್ಥಾನಗಳಲ್ಲಿ 75 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದು , ಚುನಾವಣೆ ನಡೆದ 456 ಸ್ಥಾನಗಳ ಫಲಿತಾಂಶದಲ್ಲಿ ವಿಜಯ ಸಾದಿಸಿ ಚುನಾಯಿತರಾಗಿ 1) ಸರ್ಜಾಪುರ ಗ್ರಾ.ಪಂ ಗೆ ಯಲ್ಲಪ್ಪ , ಗಂಗಮ್ಮ( …
Read More »ಮುದಗಲ್ : ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು 20 ವರ್ಷಗಳ ಬಳಿಕ ಪಟ್ಟಣಕ್ಕೆ ಬಂದ ಯೋಧರೊಬ್ಬರು ಭಾರತೀಯ ಸೇನೆಯಲ್ಲಿ ಸುಮಾರು 20 ವರ್ಷ ಸೇವೆ ಸಲ್ಲಿಸಿರುವ ಮುದಗಲ್ಲ ಪಟ್ಟಣದ ಹಳಪೇಟೆಯ ಯೋಧ ಸೈಯದ್ ರಹೀಮಾನ್ ಅವರು ಸದ್ಯ ನಿವೃತ್ತಿ ಪಡೆದಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಯೋಧನಾಗಿ ಇವರು ಸೇವೆ ಸಲ್ಲಿಸುತ್ತಿದ್ದರು. ಹೀಗಾಗಿ ಬಹುವರ್ಷಗಳ ಬಳಿಕ ಪಟ್ಟಣಕ್ಕೆ ಆಗಮಿಸಿರುವ ಹೆಮ್ಮೆಯ ವೀರ ಯೋಧ ಸೈಯದ್ ರಹೀಮಾನ್ ಅವರನ್ನು ಸನ್ಮಾನ ಹಾಗೂ ಮೆರವಣಿಗೆ ಮೂಲಕ ಅದ್ದೂರಿಯಾಗಿ …
Read More »-
ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು …
Read More » -
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
-
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
-
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
-
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ