Sunday , September 8 2024
Breaking News

Recent Posts

ಶ್ರೀ ಕ್ಷೇತ್ರದಿಂದ ಬಿತ್ತನೆ ಯಂತ್ರಕ್ಕೆ  ಚಾಲನೆ 

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ  ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ  ರೈತರ ಅನುಕೂಲಕ್ಕಾಗಿ  ಬಿತ್ತನೆ ಯಂತ್ರಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಮುಖ್ಯತಿಥಿಯಾಗಿ ಆಗಮಿಸಿದ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ್  ರೈತರಿಗೆ ಬಿತ್ತನೆ ಯಂತ್ರದ ಪ್ರಯೋಜನ ಕುರಿತು ತಿಳಿವಳಿಕೆ ಮೂಡಿಸುವ ಪ್ರಯತ್ನ ನಡೆದಿದೆ. ಈ ಯಂತ್ರದ ಮೂಲಕ  ಎಲ್ಲ ಬಿತ್ತನೆಬೀಜವನ್ನು ವೈಜ್ಞಾನಿಕ ಕ್ರಮದಲ್ಲಿ ಬಿತ್ತನೆ ಮಾಡಬಹುದು. ಬಿತ್ತನೆ ಯಂತ್ರದ ಮೂಲಕ 1 ಗಂಟೆಯಲ್ಲಿ 1 ಎಕರೆ …

Read More »

ಕಾಲುವೆಗೆ  ಬಿದ್ದ ಮಗು : ಶೋಧ ಕಾರ್ಯ ಮುಂದುವರಿಕೆ

ಲಿಂಗಸಗೂರು : ತಾಲೂಕಿನ ಕಾಳಾಪೂರ ಗ್ರಾಮದ ಹೊರವಲಯದಲ್ಲಿರುವ ಎನ್‌ಆರ್‌ಬಿಸಿ ಮುಖ್ಯ ಕಾಲುವೆಯಲ್ಲಿ ಬಟ್ಟೆ ತೊಳೆಯಲು ತಾಯಿ ಜೊತೆ ತೆರಳಿದ್ದ ಬಸವರಾಜ ತಂದೆ ಹುಸೇನಪ್ಪ ಎನ್ನುವ ಬಾಲಕ ಕಾಲುವೆಯಲ್ಲಿ  ಕಾಲು ಜಾರಿ ಬಿದ್ದು ನಾಪತ್ತೆಯಾಗಿದೆ. ಕಾಳಾಪೂರ ಗ್ರಾಮ ಹೊರವಲಯದಲ್ಲಿ ಎನ್‌ಆರ್‌ಬಿಸಿ (ನಾರಾಯಣಪುರ ಬಲದಂಡೆ ಕಾಲುವೆ) ಮುಖ್ಯ ಕಾಲುವೆಯಲ್ಲಿ ಈ ಘಟನೆ ನಡೆದಿದೆ.ಬಾಲಕನ ಹುಡುಕಾಟಕ್ಕೆ ಅಗ್ನಿಶಾಮಕ ಸಿಬ್ಬಂದಿಗಳಿಂದ ಶೋಧ ಕಾರ್ಯ ಮುಂದುವರೆಸಿದ್ದಾರೆ.

Read More »

ಕವಿತಾಳ ಪಟ್ಟಣದಲ್ಲಿ SFI 50 ವರ್ಷಾಚರಣೆ.

  ಕವಿತಾಳ : ಪಟ್ಟಣದ ತ್ರೈಯೆಂಬಕೇಶ್ವರ ದೇವಸ್ಥಾನದ ಆವರಣದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್‌ ( SFI ) ಕವಿತಾಳ ಘಟಕದ ವತಿಯಿಂದ ಎಸ್ಎಫ್ಐನ 50 ಸಂಭ್ರಮಾಚರಣೆಯ ಕಾರ್ಯಕ್ರಮ ವನ್ನು ಮಾಡಲಾಯಿತು. ಮೊದಲ ಧ್ವಜಾರೋಹಣ ಮಾಡಿ ಘೋಷಣೆ ಯನ್ನು ಕೂಗಿ ನಂತರ ಕಾರ್ಯಕ್ರಮ ವನ್ನು ಆರಂಭಿಸಿದರು. ನಂತರ SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡಿ SFI ದೇಶದ ದೊಡ್ಡ ಮತ್ತು ಮಹತ್ವದ ವಿದ್ಯಾರ್ಥಿ ಸಂಘಟನೆಯಾಗಿದೆ ಕಳೆದ 50 ವರ್ಷಗಳಿಂದ ಸರ್ವರಿಗೂ …

Read More »
error: Content is protected !!