Friday , October 18 2024
Breaking News

Recent Posts

ಕುವೆಂಪು ರವರ ಜನ್ಮದಿನಾಚರಣೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ ಪಟ್ಟಣದ ನಾಡ ಕಾರ್ಯಾಲಯದಲ್ಲಿ ಮಂಗಳವಾರ ರಾಷ್ಟ್ರಕವಿ ಕುವೆಂಪು ಅವರ ಜನ್ನದಿನವನ್ನು ಆಚರಿಸಲಾಯಿತು. ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಸೂರ್ಯಕಾಂತ , ಸಿಬ್ಬಂದಿ ಇದ್ದರು.

Read More »

ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ವಿದ್ಯಾಗಮ ಕಾರ್ಯಕ್ರಮದ ಪೂರ್ವಭಾವಿ ಸಭೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ ಹಾಗೂ ಮೆಣೇಧಾಳ ಮತ್ತು ಕಿಲ್ಲಾರಹಟ್ಟಿ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ವಿದ್ಯಾಗಮ ಕಾರ್ಯಕ್ರಮ ಪುನಾ:ರಂಭ ಮಾಡುವ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಜನೇವರಿ 1 – 2021 ರಿಂದ ಸರ್ಕಾರ ಮತ್ತು ಇಲಾಖೆಯ ಆಯುಕ್ತರು ವಿದ್ಯಾಗಮ ತರಗತಿ ಆರಂಭಕ್ಕೆ ಸುತ್ತೋಲೆ ಹೊರಡಿಸಿದ್ದಾರೆ ಎಂದು ಮೆಣೇಧಾಳ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶರಣಪ್ಪ ತುಮರಿಕೊಪ್ಪ ಹೇಳಿದರು ಅವರು ಸಮೀಪದ ಮೆಣೇಧಾಳ ಗ್ರಾಮದಲ್ಲಿ ಮಂಗಳವಾರ …

Read More »

ಇಂದಿನ ಪ್ರಮುಖ ಸುದ್ದಿಗಳು

1) ಭಾರತಕ್ಕೆ ಎಂಟ್ರಿ ಕೊಟ್ಟ ಬ್ರಿಟನ್ ರೂಪಾಂತರ ಕರೋನ ದೇಶದಲ್ಲಿ 6 ಜನರಿಗೆ ಸೋಂಕು, ಕರ್ನಾಟಕದಲ್ಲಿ 3 ಜನರಿಗೆ, ಹೈದರಾಬಾದ್ ನಲ್ಲಿ 2 , ಪುಣೆಯಲ್ಲಿ 1 ಸೋಂಕು ದೃಡಪಟ್ಟಿದ್ದು ದೇಶದ ಜನತೆಗೆ ಆತಂಕ ಹೆಚ್ಚಾಗಿದೆ.  2) ಜನೇವರಿ 1 ರಿಂದ ಶಾಲೆ ಆರಂಭ ಡಿಸಿಎಂ ಅಶ್ವತ್ ನಾರಾಯಣ ಹೇಳಿಕೆ. 3) ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಆತ್ಮಹತ್ಯೆ.  

Read More »
error: Content is protected !!