Sunday , September 8 2024
Breaking News

Recent Posts

ICC ODI Player of the Decade: ದಶಮಾನದ ಸರ್ವಶ್ರೇಷ್ಠ ODI ಕ್ರಿಕೆಟಿಗನಾಗಿ Virat Kohli ಆಯ್ಕೆ

  ಎನ್ ಶಾಮೀದ್ ತಾವರಗೇರಾ ನವದೆಹಲಿ: ICC ODI Player of the Decade: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ದಶಕದ ಅತ್ಯುತ್ತಮ ಏಕದಿನ ಕ್ರಿಕೆಟಿಗನನ್ನಾಗಿ ಆಯ್ಕೆ ಮಾಡಿದೆ. ಈ ದಶಕದಲ್ಲಿ, ಏಕದಿನ ಕ್ರಿಕೆಟ್‌ನಲ್ಲಿ 10,000 ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಕ್ರಿಕೆಟಿಗ ಕೊಹ್ಲಿ. ನಿನ್ನೆ ಅಂದರೆ ಭಾನುವಾರ, ಐಸಿಸಿ ಈ ದಶಕದ ಎಲ್ಲಾ ಮೂರು ಸ್ವರೂಪಗಳ ತಂಡಗಳಲ್ಲಿ ವಿರಾಟ್ …

Read More »

ರಾಜ್ಯ ಕುರಿ  ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರ ತಾವರಗೇರಾ ಪಟ್ಟಣಕ್ಕೆ ಭೇಟಿ

ಎನ್ ಶಾಮೀದ ತಾವರಗೇರಾ :  ತಾವರಗೇರಾ:  ಪಟ್ಟಣದ ಶ್ರೀಶ್ಯಾಮೀದ್‌ಅಲಿ ದರ್ಗಾ ಮತ್ತು ಶ್ರೀವೈಜನಾಥ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ  ಭೇಟಿ ನೀಡಿ ದರ್ಶನ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕುರಿಗಾಯಿಗಳ ಸಮಸ್ಯೆಗಳನ್ನು ಹರಿತುಕೊಂಡು ಅವರ ಶ್ರಯಸ್ಸಿಗಾಗಿ ಹಗಲಿರಳು ಶ್ರಮಿಸುತ್ತೇನೆ. ಸರ್ಕಾರದಿಂದ ಲಭ್ಯವಿರುವ ವಿವಿಧ ಯೋಜನೆಗಳ್ನು ಕುರಿಗಾಯಿಗಳಿಗೆ ದೊರೆಯುವಂತೆ ಮಾಡುತ್ತೇನೆ ಎಂದು ಹೇಳಿದರು. ಇದೇ ಸಂದದರ್ಭದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಶರಣು …

Read More »

ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅಂತರ್ರಾಷ್ಟ್ರೀಯ ತೊಗಲುಗೊಂಬೆ ಕಲಾವಿದ ಕೇಶಪ್ಪ ಸಿಳ್ಳಿಕ್ಯಾತರ್ ಆಯ್ಕೆ

  ಎನ್ ಶಾಮೀದ ತಾವರಗೇರಾ ಕೊಪ್ಪಳ,: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯಿಂದ ಬರುವ 2021 ಜನವರಿ 10, 11 ಮತ್ತು12 ರಂದು 17 ನೇ ಬಾರಿಗೆ ನಡೆಯುವ ಇಟಗಿ ಉತ್ಸವದಲ್ಲಿ ಜ. 12 ರಂದು ನಡೆಯುವ 2 ನೇ ಜಿಲ್ಲಾ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ರನ್ನಾಗಿ ಕೇಶಪ್ಪ ಸಿಳ್ಳಿಕ್ಯಾತರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಭಾನುವಾರ ಕೊಪ್ಪಳದಲ್ಲಿ ನಡೆದ ಉತ್ಸವದ ಕಾರ್ಯಕಾರಿ ಸಮಿತಿಯ …

Read More »
error: Content is protected !!