Tuesday , September 17 2024
Breaking News

Recent Posts

ತಾವರಗೇರಾ:- ನೂತನ ಪಿಎಸ್ಐ ನಾಗರಾಜ ಕೊಟಗಿ..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಸ್ಥಳೀಯ ಠಾಣೆಗೆ ನೂತನ ಪಿಎಸ್ ಐ ಆಗಿ ನಾಗರಜ ಕೊಟಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಪಿಎಸ್ ಐ ಆಗಿದ್ದ ತಿಮ್ಮಣ್ಣ ನಾಯಕ ಅವರು ಸಿರಗುಪ್ಪ ಪೊಲೀಸ್ ಠಾಣೆಗೆ ವರ್ಗಾವಣೆ ಗೊಂಡಿದ್ದು ಅವರ ಸ್ಥಾನಕ್ಕೆ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗರಾಜ ಕೊಟಗಿ ಅವರು ಸ್ಥಳೀಯ ಠಾಣೆಗೆ ವರ್ಗಾವಣೆ ಗೊಂಡಿದ್ದಾರೆ. ಸ್ಥಳೀಯ ನೂತನ ಪಿಎಸ್ …

Read More »

ತಾವರಗೇರಾ: ಶಾಂತಿಯುತ ಮೊಹರಂ ಆಚರಿಸಿ,- ಡಿವಾಯಎಸ್ ಪಿ ಆರ್ ಎಸ್ ಉಜ್ಜನಕೊಪ್ಪ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಹಿಂದು ಮುಸ್ಲಿಂ ಭಾವೈಕ್ಯತೆಯ ಸಂಕೇತದಂತಿರುವ ಪಟ್ಟಣದ ಸರ್ವ ಜನಾಂಗದವರು ಸೇರಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಂತಿಯುತ ಹಾಗೂ ಸಡಗರ ದಿಂದ ಮೊಹರಂ ಹಬ್ಬವನ್ನು ಆಚರಿಸಬೇಕೆಂದು ಗಂಗಾವತಿ ಡಿವಾಯ್ ಎಸ್ ಪಿ ರುದ್ರೇಶ ಉಜ್ಜನಕೊಪ್ಪ ಹೇಳಿದರು. ಅವರು ಸ್ಥಳೀಯ ಠಾಣಾವರಣದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಪಿಐ ನಿಂಗಪ್ಪ ಎನ್ ಆರ್ ಮಾತನಾಡಿ ಶಾಮೀದ್ …

Read More »

ತಾವರಗೇರಾ: ಪಟ್ಟಣದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಕೇಂದ್ರ ಪ್ರಾರಂಭ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕೊಪ್ಪಳ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು 400 ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಕೌಂಟರ್ ಗಳನ್ನು ತೆಗೆಯಲಾಗಿದ್ದು ಅದರಲ್ಲಿ 153 ಬಾಪೂಜಿ ಸೇವಾ ಕೇಂದ್ರ ಹಾಗೂ ಇನ್ನಿತರ 204 ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾರಿಗಳಾದ ರಾಹುಲ್ ರತ್ನಮ್ ಪಾಂಡೆ ಹೇಳಿದರು. ಅವರು ಗುರುವಾರದಂದು ಮೆಣೇಧಾಳ ಗ್ರಾಮ ಪಂಚಾಯತಿ ನೂತನ ಕಟ್ಟಡ ಕಾಮಗಾರಿ ಪರಿಶೀಲನೆ ಮಾಡಿ ಮಾತನಾಡಿದರು. ಅದೇ …

Read More »
error: Content is protected !!