Thursday , September 19 2024
Breaking News

Recent Posts

ಇಂದು ಮುದಗಲ್ಲಿಗೆ ಅಭಿನವ ಗವಿಸಿದ್ದೇಶ್ವರ ಶ್ರೀಗಳ ಆಗಮನ….

ನಾಗರಾಜ ಎಸ್ ಮಡಿವಾಳರ  ಮುದಗಲ್ : ಇಂದು ಪಟ್ಟಣಕ್ಕೆ ಕೊಪ್ಪಳದ ಶ್ರೀ ಅಭಿನವ  ಗವಿಸಿದ್ದೇಶ್ವರ ಮಹಾ ಸ್ವಾಮಿಗಳು ಆಗಮಿಸಲಿದ್ದಾರೆ. ಪಟ್ಟಣದ ಲಿಂಗಸಗೂರು ರಸ್ತೆಗೆ ಹೊಂದಿಕೊಂಡಿರುವ ಪರಿಮಳ ಗುರುಕುಲ ಶಾಲೆಗೆ  ಮದ್ಯಾಹ್ನ 2.45ಗಂಟೆಗೆ ಶ್ರೀಗಳು ಆಗಮಿಸಲಿದ್ದು  ಪಟ್ಟಣದ ಸರ್ವ  ಭಕ್ತರು ಸರಿಯಾದ ಸಮಯಕ್ಕೆ ಶಾಲಾ ಆವರಣದಲ್ಲಿ ಸೇರಿ  ಶ್ರೀಗಳನ್ನ ಸ್ವಾಗತಿಸಿ ಆಶೀರ್ವಾದ ಪಡೆಯಿರಿ ಎಂದು  ಶಾಲಾ ಮುಖ್ಯಸ್ಥ ನಾರಾಯಣರಾವ್ ದೇಶಪಾಂಡೆ ಹೇಳಿದರು.

Read More »

ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಪಂಪಾಪತಿ ಕೊರ್ಲಿ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕುಷ್ಟಗಿ ತಾಲೂಕಿನ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸ್ಥಳೀಯ ಎಸ್ ಎಸ್ ವಿ ಪ್ರಾಥಮಿಕ ಶಾಲೆಯ ಮುಖ್ಯಗುರು ಪಂಪಾಪತಿ ಕೊರ್ಲಿ ಆಯ್ಕೆಯಾಗಿದ್ದಾರೆ. ಶನಿವಾರದಂದು ಕುಷ್ಟಗಿಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು, ಉಪಾಧ್ಯಕ್ಷರಾಗಿ ಗುರುರಾಜ ನಾಡಗೌಡ, ಕಾರ್ಯದರ್ಶಿಯಾಗಿ ಬಸವರಾಜ ತುಂಬದ, ಸಹ ಕಾರ್ಯದರ್ಶಿಯಾಗಿ ಕೆ ಸುರೇಶ, ಖಜಾಂಚಿ ಆಗಿ ಶರಣಪ್ಪ ಚಿನಿವಾಲರ, ನಿರ್ದೇಶಕರಾಗಿ ಜಗದೀಶ್ ಮಲ್ಲನಗೌಡರ, ಮಹಿಳಾ ಪ್ರತಿನಿಧಿ ಯಾಗಿ …

Read More »

ಶಾಲಾ ಬಸ್ಸಿಗೆ ಸಿಲುಕಿ, ಮಗು ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ, ಶಾಲಾ ಬಸ್ಸಿನ ಗಾಲಿಗೆ ಸಿಲುಕಿ 3 ವರ್ಷದ ಮಗುವೊಂದು ಸಾವನ್ನಪ್ಪಿದ ಘಟನೆ ತಾಲೂಕಿನ ಗೋತಗಿ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಅದೇ ಗ್ರಾಮದ ಬಸವರಾಜ ಬಾವಿಕಟ್ಟಿ ಅವರ ಮಗಳಾದ ಚೈತ್ರಾ (03) ಎಂದು ಗುರುತಿಸಲಾಗಿದ್ದು . ಓತಗೇರಿ ಗ್ರಾಮದ ಖಾಸಗಿ ಪ್ರಾಥಮಿಕ ಶಾಲೆಯ ಬಸ್ಸು ಗೋತಗಿ ಗ್ರಾಮದ ಮಕ್ಕಳಿಗೆ ಶಾಲೆಗೆ ಕರೆದೊಯ್ಯುಲು ಆಗಮಿಸಿದ ಸಂದರ್ಭದಲ್ಲಿ ತನ್ನ ಅಕ್ಕನನ್ನು ಬಸ್ಸಿಗೆ …

Read More »
error: Content is protected !!