Thursday , September 19 2024
Breaking News

Recent Posts

ತಾವರಗೇರಾ: ಗಾಬರಿ ಬುಡ್ಡಪ್ಪ ಇನ್ನಿಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಹಿರಿಯ ನಾಗರಿಕರಾದ ಹುಸೇನ್‌ ಸಾಬ ಮುಜಾವರ ಇಲಕಲ್ (ಬುಡ್ಡಪ್ಪ ) ಇವರು ಗುರುವಾರದಂದು ಅನಾರೋಗ್ಯದಿಂದ ಮೃತ ಪಟ್ಟಿದ್ದು, ಇವರ ಅಂತ್ಯಕ್ರಿಯೆಯು ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ಖಬರಸ್ತಾನ್ ನಲ್ಲಿ ನಡೆಯಲಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಸ್ಥಳೀಯ ಮುಖಂಡರಾದ ಅಯ್ಯನಗೌಡ ಮಾಲಿ ಪಾಟೀಲ್, ಶೇಖರಗೌಡ ಪೊಲೀಸ್ ಪಾಟೀಲ್, ನಾದೀರ ಪಾಷಾ ಮುಲ್ಲಾ, ವೀರಭದ್ರಪ್ಪ ನಾಲತವಾಡ, ಸೇರಿದಂತೆ ಪಟ್ಟಣದ ಮುಸ್ಲಿಂ ಸಮಾಜದ ಬಾಂಧವರು …

Read More »

ಕಣ್ಮರೆಯಾದ ಕೃಷಿ ಪ್ರೀಯ….

ತಾವರಗೇರಾ : ಕೃಷಿ ಪ್ರೀಯ  ಸಂಪಾದಕ ಶರಣಪ್ಪ ಕುಂಬಾರ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ 25 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸಿರುವ ಶರಣಪ್ಪ ಕುಂಬಾರ ತಮ್ಮ ಕ್ರಿಯಾಶೀಲ,ಸರಳತೆ ಹಾಗೂ ವಿಶೇಷ ಬರಹಗಳಿಂದ ಅಪಾರ ಓದುಗರು ಮತ್ತು ಸ್ನೇಹಿತರ ಬಳಗವನ್ನ ಹೊಂದಿ ಪತ್ರಿಕೆಯ ಬರಹಗಳಲ್ಲಿ ತಮ್ಮದೇ  ಛಾಪು ಮೂಡಿಸಿದ್ದ ಅವರು  ಬುಧವಾರ ರಾತ್ರಿ ಆರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದು ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಗುರುವಾರ ಮದ್ಯಾಹ್ನ 1ಗಂಟೆಗೆ ಅವರ ಸ್ವಗ್ರಾಮವಾದ ಕುಷ್ಟಗಿ ತಾಲೂಕಿನ …

Read More »

ಅಂಜನಾದ್ರಿಯಿಂದ, ಅಯೋಧ್ಯೆ ಗೆ ಸೈಕಲ್ ಯಾತ್ರೆ ಕೈಗೊಂಡ ಯುವಕ..!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ:- ತಾಲೂಕಿನ ಕಿಷ್ಕಿಂದೆಯ ಅಂಜನಾದ್ರಿ ಪರ್ವತದಿಂದ ಗಂಗಾವತಿ ಮೂಲದ ಯುವಕ ರಾಮ ಜನ್ಮ ಭೂಮಿ ಅಯೋಧ್ಯೆ ವರೆಗೆ ಸೈಕಲ್ ಯಾತ್ರೆ ಕೈಗೊಂಡಿದ್ದು , ಸಾವಿರಾರು ಕಿಲೋಮೀಟರ್ ದೂರದ ವರೆಗೆ ಸೈಕಲ್ ಯಾತ್ರೆ ಕೈಗೊಂಡ ಯುವಕನ ಸಾಹಸದ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸುವುದರ ಜೊತೆಗೆ ಶುಭ ಹಾರೈಸಿದ್ದಾರೆ, ಯುವಕನು ಪಟ್ಟಣದ ತುಳಸಪ್ಪ ಚತ್ರದ ನಿವಾಸಿಯಾದ ರಾಜು ಎಂಬ ಯುವಕನೆ ಒಬ್ಬಂಟಿ ಯಾಗಿ ಸೈಕಲ್ ಯಾತ್ರೆ …

Read More »
error: Content is protected !!