Sunday , September 8 2024
Breaking News

Recent Posts

ಕೊಪ್ಪಳ:- ಶ್ರೀಗಂಧ ಕಳ್ಳರ ಬಂಧನ, ಎಸ್ ಪಿ ಶ್ಲಾಘನೆ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಜಿಲ್ಲಾದ್ಯಂತ ಶ್ರೀಗಂಧ ಮರ ಕಳ್ಳತನವಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧ ಒಂಟಗೋಡಿ ಇವರ ನೇತೃತ್ವದಲ್ಲಿ ಹಾಗೂ ಗಂಗಾವತಿ ಡಿವೈಎಸ್ಪಿ ಆರ್ ಎಸ್ ಉಜ್ಜನಕೊಪ್ಪ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ, ತಾವರಗೇರಾ, ಹಾಗೂ ಕನಕಗಿರಿ ತಾಲೂಕಿನಲ್ಲಿ ಶ್ರೀಗಂಧ ಮರ ಕಳ್ಳತನದ ಬಗ್ಗೆ ದೂರು ಹಿನ್ನೆಲೆಯಲ್ಲಿ ನಾಲ್ಕು ಜನ ಕಳ್ಳರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ ಘಟನೆ ಮಂಗಳವಾರದಂದು …

Read More »

ಜೆಸಿಬಿ ಹರಿದು ಸ್ಥಳದಲ್ಲೇ ಮೂವರ ದುರ್ಮರಣ..!

  ವರದಿ ಎನ್ ಶಾಮೀದ್ ತಾವರಗೇರಾ ದೇವದುರ್ಗ:- ದುಡಿಮೆ ಅರಸಿ ದೂರದೂರಿನಿಂದ ಬಂದ ಕಾರ್ಮಿಕರ ಮೇಲೆ ಜೆಸಿಬಿ ಹರಿದಪರಿಣಾಮ ಸ್ಥಳದಲ್ಲಿ ಮೂರು ಜನ ದುರ್ಮರಣಗೊಂಡ ಘಟನೆ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ನಡೆದಿದೆ. ಅದೇ ಗ್ರಾಮದ ಹೊಲವೊಂದರಲ್ಲಿ ಬೋರ್ ವೆಲ್ ಕೊರಿಯಲು ಬಂದಿದ್ದ ಕಾರ್ಮಿಕರು ರಾತ್ರಿ ಪಕ್ಕದ ಕಾಲುದಾರಿಯಲ್ಲಿ ಮಲಗಿದ್ದಾಗ, ರಾತ್ರಿ ವೇಳೆ ಜೆಸಿಬಿಯು ಅವರ ಮೇಲೆ ಹರಿದಿದ್ದರಿಂದಾಗಿ ಸ್ಥಳದಲ್ಲಿಯೇ ಛತ್ತೀಸಗಡ ಮೂಲದ ಬೋರ್ವೆಲ್ ಕಾರ್ಮಿಕರಾದ ವಿಷ್ಣು (26), ಶಿವರಾಮ (28) …

Read More »

ತಾವರಗೇರಾ:- ಸಿಬ್ಬಂದಿ ಕೊರತೆ ಗಳಗಳನೆ ಅತ್ತ ಕೆಇಬಿ ಎಸ್ಓ ರಶ್ಮೀ ಚೌಹಾಣ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಿಬ್ಬಂದಿಗಳ ಕೊರತೆಯಿಂದಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಈ ಬಗ್ಗೆ ಹಲವಾರು ಬಾರಿ ಮೇಲಾಧಿಕಾರಿಗಳ ಗಮನಕ್ಕೆ ತಂದರು ಕೂಡ ಯಾವುದೇ ಪ್ರಯೋಜನವಾಗಿಲ್ಲವೆಂದು ಸ್ಥಳೀಯ ಕೆಇಬಿ ಎಸ್ ಓ ರಶ್ಮಿ ಗಳಗಳನೆ ಅತ್ತ‌ಪ್ರಸಂಗ ಬುಧವಾರ ಸ್ಥಳೀಯ ಕೆಇಬಿ ಕಚೇರಿಯ ಮುಂದೆ ಸಿಬ್ಬಂದಿಗಳೊಂದಿಗೆ ಪ್ರತಿಭಟನೆ ನಡೆಸಿ ತಮ್ಮ ದುಃಖವನ್ನು ವ್ಯಕ್ತಪಡಿಸಿದರು. ಕಳೆದ ಮೂರು ತಿಂಗಳಿಂದ ಪಟ್ಟಣ ಸೇರಿದಂತೆ ಹೋಬಳಿಯ 48 ಹಳ್ಳಿಗಳಲ್ಲಿ ಕೇವಲ ಏಳು ಲೈನ್ ಮನ್ …

Read More »
error: Content is protected !!