Tuesday , September 17 2024
Breaking News

Recent Posts

ರಸ್ತೆ ಅಪಘಾತ ಬಿಲ್ ಕಲೆಕ್ಟರ್ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ :– ತಾಲೂಕಿನ ಬೆನಕನಾಳ ಕುಂಬಳಾವತಿ ಮಾರ್ಗದ ರಸ್ತೆಯಲ್ಲಿ ಎರಡು ಬೈಕ್’ಗಳ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಗ್ರಾಮ ಪಂಚಾಯಿತಿ ನೌಕರ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಬೆನಕನಾಳ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಆಗಿ ಸೇವೆಯಲ್ಲಿದ್ದ ಸುಮಾರು 45 ವಯಸ್ಸಿನ ಆನಂದಪ್ಪ ತಂದಿ ಭೀಮನಗೌಡ ಮಾಲಿಪಾಟೀಲ ಎಂಬುವರು ಮೃತ ದುರ್ದೈವಿ. …

Read More »

ಶೆಡ್ ಗೆ ಬೆಂಕಿ, ಲಕ್ಷಾಂತರ ರುಪಾಯಿ ನಷ್ಟ..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಗಳು ನಷ್ಟವಾದ ಘಟನೆ ಸಮೀಪದ ಮೆಣೇಧಾಳ ಗ್ರಾಮದ ಜಮೀನೊಂದರಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.   ಘಟನೆ ವಿವರ: ಕೇಶವರಡ್ಡಿ ಅವರಿಗೆ ಸೇರಿದ ಜಮೀನಿನ ಶೆಡ್ ನಲ್ಲಿ ಸಂಗ್ರಹಿಸಲಾಗಿದ್ದ ಹುಲ್ಲು, ಹಾಗೂ ವಿದ್ಯುತ್ ಉಪಕರಣಗಳು ಸೇರಿದಂತೆ ಎಲ್ಲವು ಸುಟ್ಟು ಕರಕಲಾಗಿದ್ದು ಅಂದಾಜು …

Read More »

ತಾವರಗೇರಾ: ಪೊಲೀಸ್ ಠಾಣೆಯಲ್ಲಿ ಪರಿಸರ ದಿನಾಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ಥಳೀಯ ಪೊಲೀಸ್ ಠಾಣೆಯ ಆವರಣದಲ್ಲಿ ಪಿಎಸ್ ಐ ತಿಮ್ಮಣ್ಣ ನಾಯಕ ಸಸಿ ನಡುವ ಮೂಲಕ ಪರಿಸರ ದಿನಾಚರಣೆ ಯನ್ನು ಆಚರಿಸಿದರು. ನಂತರ ಮಾತನಾಡಿ ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ವಾಗಿದ್ದು ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ , ಪರಿಸರ ಬೆಳಸಿ ನಾಡು ಉಳಿಸಬೇಕಾಗಿದೆ ಎಂದರು. ಈ ಸಂದರ್ಭಗಳಲ್ಲಿ ಠಾಣಾ ಸಿಬ್ಬಂದಿಗಳಾದ ಬಸವರಾಜ ಇಂಗಳದಾಳ, ಮುದಿಯಪ್ಪ, ವಿರೇಶ, ಆನಂದ, …

Read More »
error: Content is protected !!