Friday , September 20 2024
Breaking News

Recent Posts

ತಾವರಗೇರಿಗೆ ಕೀರ್ತಿ ತಂದ ಕಿತ್ತೂರ ರಾಣಿ ಚೆನ್ನಮ್ಮನವರು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ಕೀರ್ತಿ ಪೂಜಾರ ಜೊತೆಗೆ  ಕಾವ್ಯ ಹಾಗೂ ಕವಿತಾ ಕೀರ್ತಿ ತರುವ ಮೂಲಕ ಒಂದೇ ಅಕ್ಷರದಿಂದ ಪ್ರಾರಂಭವಾಗುವ ಮೂವರು ಪ್ರಥಮ ಹಾಗು ದ್ವೀತಿಯ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.   ಕೀರ್ತಿ ಪೂಜಾರ  625 ಅಂಕಗಳಿಗೆ 619 ಅಂಕಗಳನ್ನು ಪಡೆಯುವ ಮೂಲಕ (ಶೇ, 99.04%) ತಾವರಗೇರಾ ಹೋಬಳಿಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ಕೀರ್ತಿ …

Read More »

ತಾವರಗೇರಾ: ಈ ಬಾರಿ ಗೆಲುವು ನನ್ನದೇ,, ದೊಡ್ಡನಗೌಡ ಪಾಟೀಲ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಪಟ್ಟಣ ಸೇರಿದಂತೆ ಕ್ಷೇತ್ರದಾದ್ಯಂತ ಬಿಜೆಪಿ ಅಲೆ ಇದ್ದು ಈ ಬಾರಿ ಚುನಾವಣೆಯಲ್ಲಿ ನಾನು ಗೆಲ್ಲುತ್ತೆನೆ ಎಂದು ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಹೇಳಿದರು. ಅವರು ಸೋಮವಾರದಂದು ಪಟ್ಟಣದ ವಾರ್ಡಗಳಲ್ಲಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಗುರುತಿಸಿ ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿಸುವದರಿಂದಾಗಿ ಕ್ಷೇತ್ರದಲ್ಲಿ ನಾನು ಗೆಲ್ಲುತ್ತೆನೆ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ …

Read More »

ಮತ್ತೊಮ್ಮೆ ಬಯ್ಯಾಪುರ್ ಗೆಲ್ಲಿಸಿ,- ಎಸ್ ನಾರಾಯಣ..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಜನ ತಿರಸ್ಕರಿಸಿ ಕಾಂಗ್ರೆಸ್ ಗೆ ಬೆಂಬಲ ನೀಡುವ ಮೂಲಕ, ಮತ್ತೊಮ್ಮೆ ಕ್ಷೇತ್ರದಲ್ಲಿ ಬಯ್ಯಾಪೂರ ಅವರನ್ನು ಗೆಲ್ಲಿಸಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ನವರು ಮತ್ತೆ ಮುಖ್ಯಮಂತ್ರಿ ಯಾಗಲಿದ್ದಾರೆಂದು ನಟ ಹಾಗೂ ಕಾಂಗ್ರೆಸ್ ನ ಸ್ಟಾರ್ ಪ್ರಚಾರಕರಾದ ಎಸ್ ನಾರಾಯಣ ಹೇಳಿದರು. ಅವರು ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಮರೇಗೌಡ ಪಾಟೀಲ್ ಬಯ್ಯಾಪೂರ ಪರವಾಗಿ ಪ್ರಚಾರ ಸಮಾವೇಶದಲ್ಲಿ …

Read More »
error: Content is protected !!