ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಗೆಲುವಿಗಾಗಿ ಪಾದಯಾತ್ರೆ ಮಾಡುವ ಮೂಲಕ ನಬೀಸಾಬ ಕುಷ್ಟಗಿ ಸ್ಥಳೀಯ ಶಾಮೀದ್ ಅಲಿ ದರ್ಗಾದಲ್ಲಿ ತಮ್ಮ ಪಾದಯಾತ್ರೆ ಯನ್ನು ಕೊನೆಗಳಿಸಿದರು. ತಾಲೂಕಿನ ವಕ್ಕಮ ದುರ್ಗಾದ ದೇವಸ್ಥಾನದಿಂದ ಪಾದಯಾತ್ರೆ ಕೈಗೊಂಡು 100 ಕಿಲೋಮೀಟರ್ ಪಾದಯಾತ್ರೆ ಮೂಲಕ ಕ್ರಮಿಸಿ ಇಲ್ಲಿಯ ದರ್ಗಾದಲ್ಲಿ ಕೊನೆಗಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಾಗರ ಭೇರಿ, ಬಸನಗೌಡ ಓಲಿ, ಶಂಭುನಗೌಡ ಪಾಟೀಲ್, ಶಂಕರ್ ಸಿಂಗ್, ನಾರಾಯಣ …
Read More »ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ …
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ನಾಗರಾಜ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು …
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಎ…
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಮೂರನೇ ಅವಧಿಗೆ ಮುದಗಲ್ ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗ…
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್…
ಮೂಡ ಹಗರಣವೇ ಅಲ್ಲ, ಸಿದ್ದರಾಮಯ್ಯರ ಪಾತ್ರ ಇಲ್ಲ : ಶರಣಬಸಪ್ಪ ದರ್ಶನಾಪುರ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮೂಡ ಒಂದು ಹಗರಣವೇ ಅಲ್ಲ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿ…
ಗಂಗಾವತಿ:- ಮಲ್ಲಪ್ಪ ಇಂಗಳದಾಳ ಗೆ ಆರಕ್ಷಕ ಕಲಾ ರತ್ನ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು:- ಗಂಗಾವತಿ ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲಪ್ಪ ಇಂಗಳದಾಳ ಇವರಿಗೆ ಬೆಂಗಳೂರಿನಲ್…
ಸುಪ್ರೀಂ ಕೋರ್ಟ್ ತೀರ್ಪು: “ಎಸ್ಸಿ, ಎಸ್ಟಿ ಸಮುದಾಯಕ್ಕೆ ಬದುಕುವ ಭರವಸೆ”
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಪರಿಶಿಷ್ಟ ಜಾತಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕು ಎಂದು ಮಾಡಿದ ಹೋರಾಟಕ್ಕೆ ಸುಪ್ರೀಂ ಕೋರ್ಟ…
ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ
ಶ್ರೀಕಾಂತ ಆರ್ ಜಿ ಲಿಂಗಸೂಗೂರ ಲಿಂಗಸೂಗೂರು ಜು 28:- 2024 ನೇ ಸಾಲಿನ ವಾರ್ಷಿಕ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿಯನ್ನ…
ಲಿಂಗಸಗೂರ:- ಕಾರು, ಬೈಕ್ ಡಿಕ್ಕಿ, ಸವಾರರಿಗೆ ಗಾಯ..!
ಲಿಂಗಸಗೂರು:- ಪಟ್ಟಣದ ಬಿಜೆಪಿ ಕಾರ್ಯಾಲಯದ ಮುಂಭಾಗದಲ್ಲಿ ಬೈಕ್ ಸವಾರರು ಕಾರಿನ ಮದ್ಯ ಡಿಕ್ಕಿ ಬೈಕ್ ಸವಾರರಿಗೆ ಗಂಭೀರ ಗಾ…
Recent Posts
ಕುಷ್ಟಗಿಯಲ್ಲಿ ಇತಿಹಾಸ ನಿರ್ಮಿಸುವವರು ಯಾರು..!?
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಾಮುಖಿ ಇದ್ದು, ಈ ಬಾರಿ ಇತಿಹಾಸ ನಿರ್ಮಾಣ ಮಾಡುತ್ತೆನೆಂದು ಶಾಸಕ ಬಯ್ಯಾಪೂರ ಹೇಳಿದರೇ, ಈ ಬಾರಿ ಗೆಲುವು ನನ್ನದೇ ಎಂದು ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಪ್ರಚಾರದ ಸಂದರ್ಭದಲ್ಲಿ ಹೇಳುತ್ತಿರುವುದು, ಕ್ಷೇತ್ರದಾದ್ಯಂತ ಕಂಡು ಬರುತ್ತಿದೆ. ಅಭಿವೃದ್ಧಿ ಯ ಮೂಲ ಮಂತ್ರದೊಂದಿಗೆ ಹಾಗೂ ಜನರ ನಿರಂತರ ಸಂಪರ್ಕದ ಜೊತೆಗೆ ಕೊರೊನಾ ಸಂದರ್ಭದಲ್ಲಿ ಕ್ಷೇತ್ರದಾದ್ಯಂತ ಸಂಚರಿಸಿ ಸ್ಪಂದನೆ …
Read More »ಗೌಡರಿಬ್ಬರ ಮಧ್ಯೆ ಕುಷ್ಟಗಿಯ ಗದ್ದುಗೆ ಯಾರಿಗೆ..?
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಜಿಲ್ಲೆಯಲ್ಲಿಯೇ ಭಾರಿ ಕುತೂಹಲಕ್ಕೆ ಕಾರಣವಾದ ಕುಷ್ಟಗಿ ಕ್ಷೇತ್ರದ ಈ ಭಾರಿಯ ಅಧಿಪತಿ ಯಾರಾಗುತ್ತಾರೆಂಬುದು ತೀವ್ರ ಕುತೂಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿರುವ ಹಾಲಿ ಶಾಸಕ ಅಮರೇಗೌಡ ಬಯ್ಯಾಪೂರ ಹಾಗೂ ಬಿಜೆಪಿ ಯಿಂದ ಸ್ಪರ್ಧಿಸಿರುವ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಇಬ್ಬರ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದ್ದು ಈ ಬಾರಿಯ ಕುಷ್ಟಗಿ ಕ್ಷೇತ್ರದ ಗದ್ದುಗೆ ಯಾರ ಪಾಲಾಗುತ್ತದೆ ಎಂಬುವ ಚುನಾವಣಾ ಪೂರ್ವ ಸಮೀಕ್ಷೆ …
Read More »-
ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು …
Read More » -
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
-
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
-
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
-
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ