Friday , September 20 2024
Breaking News

Recent Posts

ಮತ್ತೊಮ್ಮೆ ಬಯ್ಯಾಪೂರ ಗೆಲವು ಖಚಿತ,: ಉಮಾಶ್ರೀ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಅಭಿವೃದ್ಧಿಯ ಹರಿಕಾರನೆಂದೇ ಗುರುತಿಸಿಕೊಂಡಿರುವ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರಿಗೆ ಮತ ನೀಡುವ ಮೂಲಕ ಕಾಂಗ್ರೆಸ್ಸಿಗೆ ಅಧಿಕಾರ ನೀಡಿ ಎಂದು ಮಾಜಿ ಸಚಿವೆ ಹಾಗೂ ಚಿತ್ರ ನಟಿ ಉಮಾಶ್ರೀ ಹೇಳಿದರು. ಶನಿವಾರದಂದು ಅವರು ಕಾಂಗ್ರೆಸ್ ಅಭ್ಯರ್ಥಿ ಅಮರೇಗೌಡ ಪಾಟೀಲ್ ಬಯ್ಯಾಪುರ ಪರವಾಗಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, …

Read More »

ಪತಿ ದೊಡ್ಡನಗೌಡ್ ಪಾಟೀಲ್ ಪರ ಮತ ಕೇಳಿದ ಪತ್ನಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಪತ್ನಿ ಲಕ್ಷ್ಮಿ ದೇವಿ ಪಾಟೀಲ್ ಅವರು ಪಟ್ಟಣದಲ್ಲಿ ಪತಿ ಪರವಾಗಿ ಮತ ಕೇಳಲು ತೆರಳಿದ ಸಂದರ್ಭದಲ್ಲಿ ಮಹ್ಮದ್ ಅಲಿ ನಾಯಕ ಅವರ ಕುಟುಂಬಕ್ಕೆ ತೆರಳಿ ಮತ ಕೇಳುವ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರೊಂದಿಗೆ ಬೆರತು ಮನೆಯಲ್ಲಿ ಸ್ವ ಕುಟುಂಬದ ಸದಸ್ಯರಂತೆ ಊಟ ಮಾಡುತ್ತಿರುವುದು ಜನರ ಮೆಚ್ಚುಗೆ ಗೆ ಪಾತ್ರ ವಾಯಿತು. ಪಟ್ಟಣದ ವಿವಿಧ …

Read More »

ಕುಷ್ಟಗಿ:- ರಾಹುಲ್ ಗಾಂಧಿ ಪ್ರವಾಸ ರದ್ದು..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಪಟ್ಟಣದಲ್ಲಿ ಕಾಂಗ್ರೆಸ್ ಸಮಾವೇಶ ಹಾಗೂ ಮಹಿಳಾ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿದ್ದ ರಾಹುಲ್ ಗಾಂಧಿ ಪ್ರವಾಸವು ಅನಿವಾರ್ಯ ಕಾರಣಗಳಿಂದ ರದ್ದಾಗಿದೆ. ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು ರಾಹುಲ್ ಗಾಂಧಿ ಆಗಮನಕ್ಕಾಗಿ ಕಾಯುತ್ತಿದ್ದವರಿಗೆ ಬಾರಿ ನಿರಾಶೆ ಯಾಗಿದೆ ,ಇದರಿಂದಾಗಿ ಉತ್ಸಾಹದಲ್ಲಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸ್ವಲ್ಪ ಮಟ್ಟಿಗೆ ನಿರುತ್ಸಾಹ ರಾಗಿರುವುದು ಕಂಡು ಬಂತು.

Read More »
error: Content is protected !!