Thursday , September 19 2024
Breaking News

Recent Posts

ಭಾರಿ ಜನಸಾಗರದೊಂದಿಗೆ ಭಯ್ಯಾಪೂರ‌ ನಾಮಪತ್ರ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಭಾರಿ ಜನ ಸಾಗರದೊಂದಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಅಮರೇಗೌಡ ಪಾಟೀಲ್ ಬಯ್ಯಾಪೂರ ಬುಧವಾರದಂದು ನಾಮಪತ್ರ ಸಲ್ಲಿಸಿದರು. ಪಟ್ಟಣದ ಬುತ್ತಿ ಬಸವೇಶ್ವರ ದೇವಸ್ಥಾನದಿಂದ ಸಾವಿರಾರು ಸಂಖ್ಯೆ ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಾರಿ ಸಂಖ್ಯೆಯಲ್ಲಿ ಜನ ಸೇರಿರುವುದು ಕಂಡು ಬಂದಿತು. ಮೆರವಣಿಗೆಯಲ್ಲಿ ಮಾಜಿ ಶಾಸಕ ಹಸನ್ ಸಾಬ್ ದೋಟಿಹಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ನಾಲತವಾಡ, ಶೇಖರ್ ಗೌಡ …

Read More »

ಕುಷ್ಟಗಿ: ಬಿಜೆಪಿ ಬಲ ಪ್ರದರ್ಶನದೊಂದಿಗೆ ನಾಮ ಪತ್ರ ಸಲ್ಲಿಕೆ..

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:– ಬೃಹತ್ ಜನಸಾಗರದ ಮೆರವಣಿಗೆಯೊಂದಿಗೆ ಬಿಜೆಪಿ ಅಭ್ಯರ್ಥಿಯಾದ ದೊಡ್ಡನಗೌಡ ಎಚ್ ಪಾಟೀಲ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದು ಈ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜನರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಪಟ್ಟಣದ ಅಡಿವಿರಾವ್ ದೇವಸ್ಥಾನದಿಂದ ಮೆರವಣಿಗೆ ಮೂಲಕ ಭಾರಿ ಸಂಖ್ಯೆಯ ಅಭಿಮಾನಿಗಳೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಸಂಸದರಾದ ಸಂಗಣ್ಣ ಕರಡಿ, ಬಿಜೆಪಿ ಜಿಲ್ಲಾ ಕಾರ್ಯಾಧ್ಯಕ್ಷರಾದ ಎಚ್ ಗಿರೇಗೌಡರ್, ತಾಲೂಕು ಬಿಜೆಪಿ ಅಧ್ಯಕ್ಷರಾದ ಬಸವರಾಜ್ …

Read More »

ತಾವರಗೇರಾ:- ವಿಧಿಯಾಟಕ್ಕೆ ಬಲಿ , ಪಟ್ಟಣದ ಜ‌ನರ ಕಂಬನಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ದೇವರ ದರ್ಶನಕ್ಕೆಂದು ಹೋದವರು ಮರಳಿ ಬಾರದೂರಿಗೆ ಹೋಗಿರುವುದು ಒಂದು ದುರಂತವೇ ಸರಿ ಅದರಲ್ಲೂ ಒಂದೇ ಕುಟುಂಬದ ಮೂರು ಜನರ ದಾರುಣ ಸಾವು ಪಟ್ಟಣದ ಸಮಸ್ತ ಜನತೆಯಲ್ಲಿ ಕೂಡ ದುಃಖದ ವಾತಾವರಣವನ್ನು ನಿರ್ಮಿಸಿದೆ. ಇದು ಪಟ್ಟಣದ ಹತ್ತನೇ ವಾರ್ಡಿನ ನಿವಾಸಿಗಳಾದ ಒಂದೇ ಕುಟುಂಬದ ಮೂರು ಜನರು ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತ ಪಟ್ಟ ಘಟನೆಗೆ ಸಾಕ್ಷಿಯಾಗಿದೆ. ಪಟ್ಟಣದ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಇಂಥದೊಂದು …

Read More »
error: Content is protected !!